AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈ ಬ್ರದರ್… ನಿನ್ನ ಬಗ್ಗೆ ಹೆಮ್ಮೆಯಿದೆ: ಸುನಿಲ್ ಛೆಟ್ರಿ ಬಗ್ಗೆ ವಿರಾಟ್ ಕೊಹ್ಲಿ ಕಾಮೆಂಟ್

Sunil Chhetri: 39 ವರ್ಷದ ಸುನಿಲ್ ಛೆಟ್ರಿ, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಗೋಲು ದಾಖಲಿಸಿ ರೆಕಾರ್ಡ್ ಬರೆದಿದ್ದಾರೆ. ಇದೀಗ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: May 16, 2024 | 11:28 AM

Share
ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

1 / 6
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

2 / 6
ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

3 / 6
ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

4 / 6
ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

5 / 6
ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

6 / 6
Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ