AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈ ಬ್ರದರ್… ನಿನ್ನ ಬಗ್ಗೆ ಹೆಮ್ಮೆಯಿದೆ: ಸುನಿಲ್ ಛೆಟ್ರಿ ಬಗ್ಗೆ ವಿರಾಟ್ ಕೊಹ್ಲಿ ಕಾಮೆಂಟ್

Sunil Chhetri: 39 ವರ್ಷದ ಸುನಿಲ್ ಛೆಟ್ರಿ, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಗೋಲು ದಾಖಲಿಸಿ ರೆಕಾರ್ಡ್ ಬರೆದಿದ್ದಾರೆ. ಇದೀಗ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: May 16, 2024 | 11:28 AM

Share
ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

1 / 6
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

2 / 6
ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

3 / 6
ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

4 / 6
ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

5 / 6
ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ