AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈ ಬ್ರದರ್… ನಿನ್ನ ಬಗ್ಗೆ ಹೆಮ್ಮೆಯಿದೆ: ಸುನಿಲ್ ಛೆಟ್ರಿ ಬಗ್ಗೆ ವಿರಾಟ್ ಕೊಹ್ಲಿ ಕಾಮೆಂಟ್

Sunil Chhetri: 39 ವರ್ಷದ ಸುನಿಲ್ ಛೆಟ್ರಿ, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಗೋಲು ದಾಖಲಿಸಿ ರೆಕಾರ್ಡ್ ಬರೆದಿದ್ದಾರೆ. ಇದೀಗ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: May 16, 2024 | 11:28 AM

Share
ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

1 / 6
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

2 / 6
ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

3 / 6
ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

4 / 6
ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

5 / 6
ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

6 / 6
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!