AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿಯ ಒಂದೇ ಒಂದು ಪೋಸ್ಟ್​

Virat Kohli's Instagram Post: ಇದಕ್ಕಿಂತ ಒಳ್ಳೆಯ ದಿನದ ಕನಸು ಕಾಣಲು ಸಾಧ್ಯವಿರಲಿಲ್ಲ. ದೇವರು ದೊಡ್ಡವನು ಮತ್ತು ನಾನು ಕೃತಜ್ಞತೆಯಿಂದ ತಲೆ ಬಾಗಿಸುತ್ತೇನೆ. ಕೊನೆಗೂ ನಾವು ಗೆದ್ದೆವು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಫೋಸ್ಟ್ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್ ಇದೀಗ ಭಾರತದಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಇನ್​ಸ್ಟಾಗ್ರಾಮ್ ಪೋಸ್ಟ್ ಎನಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 01, 2024 | 8:31 AM

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ದಾಖಲೆಗಳ ಮೇಲೆ ದಾಖಲೆ ಬರೆದಿರುವುದು ಗೊತ್ತೇ ಇದೆ. ಆದರೆ ಈ ಬಾರಿ ದಾಖಲೆ ಸೃಷ್ಟಿಯಾಗಿರುವುದು ಮೈದಾನದಲ್ಲಿ ಅಲ್ಲ. ಬದಲಾಗಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಒಂದೇ ಒಂದು ಪೋಸ್ಟ್ ಮೂಲಕ ಎಂಬುದು ವಿಶೇಷ.

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ದಾಖಲೆಗಳ ಮೇಲೆ ದಾಖಲೆ ಬರೆದಿರುವುದು ಗೊತ್ತೇ ಇದೆ. ಆದರೆ ಈ ಬಾರಿ ದಾಖಲೆ ಸೃಷ್ಟಿಯಾಗಿರುವುದು ಮೈದಾನದಲ್ಲಿ ಅಲ್ಲ. ಬದಲಾಗಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಒಂದೇ ಒಂದು ಪೋಸ್ಟ್ ಮೂಲಕ ಎಂಬುದು ವಿಶೇಷ.

1 / 5
ಟಿ20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಪೋಸ್ಟ್​ವೊಂದು ಇದೀಗ ದಾಖಲೆ ಸೃಷ್ಟಿಸಿದೆ. ಅದು ಸಹ ಅತೀ ಹೆಚ್ಚು ಲೈಕ್​ಗಳನ್ನು ಪಡೆಯುವ ಮೂಲಕ. ಅಂದರೆ ಭಾರತದಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಇನ್​ಸ್ಟಾಗ್ರಾಮ್ ಪೋಸ್ಟ್​ ಎನ್ನುವ ಹೆಗ್ಗಳಿಕೆಯು ಇದೀಗ ಕೊಹ್ಲಿ ಹಂಚಿಕೊಂಡ ಫೋಟೋಗಳ ಪಾಲಾಗಿದೆ.

ಟಿ20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಪೋಸ್ಟ್​ವೊಂದು ಇದೀಗ ದಾಖಲೆ ಸೃಷ್ಟಿಸಿದೆ. ಅದು ಸಹ ಅತೀ ಹೆಚ್ಚು ಲೈಕ್​ಗಳನ್ನು ಪಡೆಯುವ ಮೂಲಕ. ಅಂದರೆ ಭಾರತದಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಇನ್​ಸ್ಟಾಗ್ರಾಮ್ ಪೋಸ್ಟ್​ ಎನ್ನುವ ಹೆಗ್ಗಳಿಕೆಯು ಇದೀಗ ಕೊಹ್ಲಿ ಹಂಚಿಕೊಂಡ ಫೋಟೋಗಳ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಬಾಲಿವುಡ್ ತಾರಾ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಹೆಸರಿನಲ್ಲಿತ್ತು. ಈ ಜೋಡಿ ಹಂಚಿಕೊಂಡಿದ್ದ ಮದುವೆಯ ಫೋಟೋಗೆ 1 ಕೋಟಿ 40 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಒತ್ತಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಬಾಲಿವುಡ್ ತಾರಾ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಹೆಸರಿನಲ್ಲಿತ್ತು. ಈ ಜೋಡಿ ಹಂಚಿಕೊಂಡಿದ್ದ ಮದುವೆಯ ಫೋಟೋಗೆ 1 ಕೋಟಿ 40 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಒತ್ತಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

3 / 5
ಟಿ20 ವಿಶ್ವಕಪ್ ಅನ್ನು ಎತ್ತಿ ಹಿಡಿದು ಸಂಭ್ರಮಿಸುವ ಫೋಟೋವನ್ನು ಒಳಗೊಂಡಂತೆ ವಿರಾಟ್ ಕೊಹ್ಲಿ ಒಟ್ಟು 4 ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಈಗಾಗಲೇ 18 ಮಿಲಿಯನ್​ಗೂ ಅಧಿಕ ಲೈಕ್ಸ್ ಸಿಕ್ಕಿದೆ. ಅಂದರೆ 1 ಕೋಟಿ 83 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆಯುವ ಮೂಲಕ ಭಾರತದಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಇನ್​ಸ್ಟಾಗ್ರಾಮ್ ಪೋಸ್ಟ್ ಎನಿಸಿಕೊಂಡಿದೆ.

ಟಿ20 ವಿಶ್ವಕಪ್ ಅನ್ನು ಎತ್ತಿ ಹಿಡಿದು ಸಂಭ್ರಮಿಸುವ ಫೋಟೋವನ್ನು ಒಳಗೊಂಡಂತೆ ವಿರಾಟ್ ಕೊಹ್ಲಿ ಒಟ್ಟು 4 ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಈಗಾಗಲೇ 18 ಮಿಲಿಯನ್​ಗೂ ಅಧಿಕ ಲೈಕ್ಸ್ ಸಿಕ್ಕಿದೆ. ಅಂದರೆ 1 ಕೋಟಿ 83 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆಯುವ ಮೂಲಕ ಭಾರತದಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಇನ್​ಸ್ಟಾಗ್ರಾಮ್ ಪೋಸ್ಟ್ ಎನಿಸಿಕೊಂಡಿದೆ.

4 / 5
ವಿರಾಟ್ ಕೊಹ್ಲಿ ಹಂಚಿಕೊಂಡಿರುವ ಈ ಪೋಸ್ಟ್​ಗೆ ಒಂದು ದಿನದದಲ್ಲಿ 18,303,057 ಲೈಕ್ಸ್ ಸಿಕ್ಕಿದ್ದು, 7 ಲಕ್ಷಕ್ಕೂ ಅಧಿಕ ಮಂದಿ ಕಮೆಂಟ್ ಮಾಡಿದ್ದಾರೆ. ಹೀಗೆ ಲೈಕ್ ಒತ್ತಿದವರಲ್ಲಿ ಖ್ಯಾತನಾಮರಾದ ಮಾಜಿ ಯುಎಫ್‌ಸಿ ಚಾಂಪಿಯನ್ ಕಾನರ್ ಮೆಕ್‌ಗ್ರೆಗರ್ ಮತ್ತು ಫುಟ್‌ಬಾಲ್ ಆಟಗಾರರಾದ ವಿನಿಶಿಯಸ್ ಜೂನಿಯರ್, ಜೂಡ್ ಬೆಲ್ಲಿಂಗ್‌ಹ್ಯಾಮ್, ಸಾಮಾಜಿಕ ಮಾಧ್ಯಮದ ಪ್ರಭಾವಶಾಲಿ IShowSpeed, ನಟ ರಣವೀರ್ ಸಿಂಗ್ ಅವರಂತಹ ಬಾಲಿವುಡ್ ತಾರೆಗಳು ಸೇರಿದ್ದಾರೆ.

ವಿರಾಟ್ ಕೊಹ್ಲಿ ಹಂಚಿಕೊಂಡಿರುವ ಈ ಪೋಸ್ಟ್​ಗೆ ಒಂದು ದಿನದದಲ್ಲಿ 18,303,057 ಲೈಕ್ಸ್ ಸಿಕ್ಕಿದ್ದು, 7 ಲಕ್ಷಕ್ಕೂ ಅಧಿಕ ಮಂದಿ ಕಮೆಂಟ್ ಮಾಡಿದ್ದಾರೆ. ಹೀಗೆ ಲೈಕ್ ಒತ್ತಿದವರಲ್ಲಿ ಖ್ಯಾತನಾಮರಾದ ಮಾಜಿ ಯುಎಫ್‌ಸಿ ಚಾಂಪಿಯನ್ ಕಾನರ್ ಮೆಕ್‌ಗ್ರೆಗರ್ ಮತ್ತು ಫುಟ್‌ಬಾಲ್ ಆಟಗಾರರಾದ ವಿನಿಶಿಯಸ್ ಜೂನಿಯರ್, ಜೂಡ್ ಬೆಲ್ಲಿಂಗ್‌ಹ್ಯಾಮ್, ಸಾಮಾಜಿಕ ಮಾಧ್ಯಮದ ಪ್ರಭಾವಶಾಲಿ IShowSpeed, ನಟ ರಣವೀರ್ ಸಿಂಗ್ ಅವರಂತಹ ಬಾಲಿವುಡ್ ತಾರೆಗಳು ಸೇರಿದ್ದಾರೆ.

5 / 5
Follow us
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್