AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಕ್ ಬದಲಿಸಿದ ವಿರಾಟ್: ಬದಲಾಗುತ್ತಾ ಕೊಹ್ಲಿಯ ಲಕ್

Virat Kohli: ಪರ್ತ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಆದರೆ ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಕೊಹ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹಾಗೆಯೇ ಬ್ರಿಸ್ಬೇನ್​ ಟೆಸ್ಟ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 21, 2024 | 12:56 PM

Share
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ರಿಸ್ಬೇನ್​ನ ಗಾಬಾದಲ್ಲಿ ನಡೆದ ಮೂರನೇ​​ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತಮ್ಮ ಲುಕ್ ಬದಲಿಸಿದ್ದು, ಇದೀಗ ಹೊಸ ಹೇರ್ ಸ್ಟೈಲ್​ನಲ್ಲಿ ಕಂಗೊಳಿಸಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ರಿಸ್ಬೇನ್​ನ ಗಾಬಾದಲ್ಲಿ ನಡೆದ ಮೂರನೇ​​ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತಮ್ಮ ಲುಕ್ ಬದಲಿಸಿದ್ದು, ಇದೀಗ ಹೊಸ ಹೇರ್ ಸ್ಟೈಲ್​ನಲ್ಲಿ ಕಂಗೊಳಿಸಿದ್ದಾರೆ.

1 / 6
ಈ ಬಾರಿ ವಿರಾಟ್ ಕೊಹ್ಲಿಯ ಕೇಶ ವಿನ್ಯಾಸ ಬದಲಿಸಿರುವುದು ಆಸ್ಟ್ರೇಲಿಯಾದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜೋರ್ಡಾನ್ ತಬಕ್‌ಮನ್. ಇದೀಗ ಕಿಂಗ್ ಕೊಹ್ಲಿ ತಲೆಗೆ ಹೊಸ ಟಚ್ ಕೊಟ್ಟಿರುವ ತಬಕ್‌ಮನ್ ಟೀಮ್ ಇಂಡಿಯಾ ಆಟಗಾರನ ನ್ಯೂ ಲುಕ್​ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ವಿರಾಟ್ ಕೊಹ್ಲಿಯ ಕೇಶ ವಿನ್ಯಾಸ ಬದಲಿಸಿರುವುದು ಆಸ್ಟ್ರೇಲಿಯಾದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜೋರ್ಡಾನ್ ತಬಕ್‌ಮನ್. ಇದೀಗ ಕಿಂಗ್ ಕೊಹ್ಲಿ ತಲೆಗೆ ಹೊಸ ಟಚ್ ಕೊಟ್ಟಿರುವ ತಬಕ್‌ಮನ್ ಟೀಮ್ ಇಂಡಿಯಾ ಆಟಗಾರನ ನ್ಯೂ ಲುಕ್​ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಈ ಹಿಂದೆ ವಿರಾಟ್ ಕೊಹ್ಲಿ ಭಾರತದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ಈ ಹಿಂದೆ ವಿರಾಟ್ ಕೊಹ್ಲಿ ಭಾರತದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

3 / 6
ಅದರಂತೆ ಡಿಸೆಂಬರ್ 26 ರಿಂದ ಶುರುವಾಗಲಿರುವ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಹೊಸ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಲುಕ್​ನೊಂದಿಗೆ ಕಿಂಗ್ ಕೊಹ್ಲಿಯ ಲಕ್ ಬದಲಾಗಲಿದೆಯಾ ಎಂಬುದೇ ಪ್ರಶ್ನೆ.

ಅದರಂತೆ ಡಿಸೆಂಬರ್ 26 ರಿಂದ ಶುರುವಾಗಲಿರುವ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಹೊಸ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಲುಕ್​ನೊಂದಿಗೆ ಕಿಂಗ್ ಕೊಹ್ಲಿಯ ಲಕ್ ಬದಲಾಗಲಿದೆಯಾ ಎಂಬುದೇ ಪ್ರಶ್ನೆ.

4 / 6
ಏಕೆಂದರೆ ಕಳೆದ ಐದು ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 126 ರನ್​ಗಳು. ಇದರಲ್ಲಿ ಒಂದು ಶತಕ ಸೇರಿದೆ. ಈ ಶತಕದ ಬಳಿಕ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದಿರುವ ಸ್ಕೋರ್​ ಕೇವಲ 21 ರನ್​ಗಳು ಮಾತ್ರ. ಹೀಗಾಗಿಯೇ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಅನುಭವಿ ದಾಂಡಿಗ ವಿರಾಟ್ ಕೊಹ್ಲಿ ಅಬ್ಬರಿಸಲೇಬೇಕು.

ಏಕೆಂದರೆ ಕಳೆದ ಐದು ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 126 ರನ್​ಗಳು. ಇದರಲ್ಲಿ ಒಂದು ಶತಕ ಸೇರಿದೆ. ಈ ಶತಕದ ಬಳಿಕ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದಿರುವ ಸ್ಕೋರ್​ ಕೇವಲ 21 ರನ್​ಗಳು ಮಾತ್ರ. ಹೀಗಾಗಿಯೇ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಅನುಭವಿ ದಾಂಡಿಗ ವಿರಾಟ್ ಕೊಹ್ಲಿ ಅಬ್ಬರಿಸಲೇಬೇಕು.

5 / 6
ಅದರಂತೆ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಲಿದ್ದಾರಾ? ಈ ಮೂಲಕ ಭಾರತ ತಂಡಕ್ಕೆ 2ನೇ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಲಿದ್ದಾರಾ? ಈ ಮೂಲಕ ಭಾರತ ತಂಡಕ್ಕೆ 2ನೇ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

6 / 6

Published On - 12:54 pm, Sat, 21 December 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!