AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

Virat Kohli retires: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2024ರ ಟಿ20 ವಿಶ್ವಕಪ್ ಫೈನಲ್ ಬೆನ್ನಲ್ಲೇ ಚುಟುಕು ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ವಿರಾಟ್ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದಾರೆ. ಇನ್ನು ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ.

ಝಾಹಿರ್ ಯೂಸುಫ್
|

Updated on: May 13, 2025 | 10:05 AM

Share
ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

1 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

2 / 5
ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

3 / 5
ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

4 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ