AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಬರೆದಿಟ್ಕೊಳ್ಳಿ, ಇವರೇ ಐಪಿಎಲ್ 2021ರ ಚಾಂಪಿಯನ್​ ಎಂದ ಸೆಹ್ವಾಗ್

IPL 2021: ದ್ವಿತಿಯಾರ್ಧದ ಐಪಿಎಲ್‌ನಲ್ಲಿ ಆಟಗಾರರ ಪ್ರದರ್ಶನದ ಆಧಾರದ ಮೇಲೆ, ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಭಾರತೀಯ ತಂಡದಲ್ಲಿ ಕೆಲ ಬದಲಾವಣೆಯಾಗಬಹುದು.

TV9 Web
| Edited By: |

Updated on: Sep 19, 2021 | 5:22 PM

Share
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

1 / 5
ಈ ಬಗ್ಗೆ ಮಾತನಾಡಿರುವ ವೀರು, ಯುಎಇನಲ್ಲಿ ನನ್ನ ಪ್ರಕಾರ ಚಾಂಪಿಯನ್ ಆಗುವ ತಂಡ ಮುಂಬೈ ಇಂಡಿಯನ್ಸ್​. ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡವು ಈ ಸಲ ಕೂಡ ಕಪ್ ಗೆಲ್ಲಲಿದೆ ಎಂದಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ತಂಡವಾಗಿದ್ದು, ಅವರಿಗೂ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವೀರು, ಯುಎಇನಲ್ಲಿ ನನ್ನ ಪ್ರಕಾರ ಚಾಂಪಿಯನ್ ಆಗುವ ತಂಡ ಮುಂಬೈ ಇಂಡಿಯನ್ಸ್​. ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡವು ಈ ಸಲ ಕೂಡ ಕಪ್ ಗೆಲ್ಲಲಿದೆ ಎಂದಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ತಂಡವಾಗಿದ್ದು, ಅವರಿಗೂ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.

2 / 5
ಯುಎಇನಲ್ಲಿ ಟ್ರೋಫಿ ಗೆಲ್ಲುವ ಫೇವರೇಟ್​ ತಂಡಗಳಲ್ಲಿ ಮುಂಬೈ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂಚೂಣಿಯಲ್ಲಿದೆ. ಇದಾಗ್ಯೂ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಸ್ವಲ್ಪ ಮುಂದಿದೆ ಎನ್ನಬಹುದು. ಹೀಗಾಗಿ ನನ್ನ ಪ್ರಕಾರ ಮುಂಬೈ ಇಂಡಿಯನ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

ಯುಎಇನಲ್ಲಿ ಟ್ರೋಫಿ ಗೆಲ್ಲುವ ಫೇವರೇಟ್​ ತಂಡಗಳಲ್ಲಿ ಮುಂಬೈ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂಚೂಣಿಯಲ್ಲಿದೆ. ಇದಾಗ್ಯೂ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಸ್ವಲ್ಪ ಮುಂದಿದೆ ಎನ್ನಬಹುದು. ಹೀಗಾಗಿ ನನ್ನ ಪ್ರಕಾರ ಮುಂಬೈ ಇಂಡಿಯನ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

3 / 5
ಇನ್ನು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೂ ಅವಕಾಶ ಇರುವುದಾಗಿ ತಿಳಿಸಿರುವ ಸೆಹ್ವಾಗ್, ಮುಂಬೈ ಹೊರತುಪಡಿಸಿದರೆ ಪ್ರಶಸ್ತಿ ಡೆಲ್ಲಿ ಪಾಲಾಗಲಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರದರ್ಶನದಿಂದಾಗಿ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದಲ್ಲೂ ಬದಲಾವಣೆಯಾಗಲಿದೆ ಎಂದು ವೀರು ತಿಳಿಸಿದ್ದಾರೆ.

ಇನ್ನು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೂ ಅವಕಾಶ ಇರುವುದಾಗಿ ತಿಳಿಸಿರುವ ಸೆಹ್ವಾಗ್, ಮುಂಬೈ ಹೊರತುಪಡಿಸಿದರೆ ಪ್ರಶಸ್ತಿ ಡೆಲ್ಲಿ ಪಾಲಾಗಲಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರದರ್ಶನದಿಂದಾಗಿ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದಲ್ಲೂ ಬದಲಾವಣೆಯಾಗಲಿದೆ ಎಂದು ವೀರು ತಿಳಿಸಿದ್ದಾರೆ.

4 / 5
ಕೂ ಆಪ್​ಗೆ ಎಂಟ್ರಿಕೊಟ್ಟ ವೀರೇಂದ್ರ ಸೆಹ್ವಾಗ್

ಕೂ ಆಪ್​ಗೆ ಎಂಟ್ರಿಕೊಟ್ಟ ವೀರೇಂದ್ರ ಸೆಹ್ವಾಗ್

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ