AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಬರೆದಿಟ್ಕೊಳ್ಳಿ, ಇವರೇ ಐಪಿಎಲ್ 2021ರ ಚಾಂಪಿಯನ್​ ಎಂದ ಸೆಹ್ವಾಗ್

IPL 2021: ದ್ವಿತಿಯಾರ್ಧದ ಐಪಿಎಲ್‌ನಲ್ಲಿ ಆಟಗಾರರ ಪ್ರದರ್ಶನದ ಆಧಾರದ ಮೇಲೆ, ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಭಾರತೀಯ ತಂಡದಲ್ಲಿ ಕೆಲ ಬದಲಾವಣೆಯಾಗಬಹುದು.

TV9 Web
| Edited By: |

Updated on: Sep 19, 2021 | 5:22 PM

Share
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

1 / 5
ಈ ಬಗ್ಗೆ ಮಾತನಾಡಿರುವ ವೀರು, ಯುಎಇನಲ್ಲಿ ನನ್ನ ಪ್ರಕಾರ ಚಾಂಪಿಯನ್ ಆಗುವ ತಂಡ ಮುಂಬೈ ಇಂಡಿಯನ್ಸ್​. ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡವು ಈ ಸಲ ಕೂಡ ಕಪ್ ಗೆಲ್ಲಲಿದೆ ಎಂದಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ತಂಡವಾಗಿದ್ದು, ಅವರಿಗೂ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವೀರು, ಯುಎಇನಲ್ಲಿ ನನ್ನ ಪ್ರಕಾರ ಚಾಂಪಿಯನ್ ಆಗುವ ತಂಡ ಮುಂಬೈ ಇಂಡಿಯನ್ಸ್​. ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡವು ಈ ಸಲ ಕೂಡ ಕಪ್ ಗೆಲ್ಲಲಿದೆ ಎಂದಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ತಂಡವಾಗಿದ್ದು, ಅವರಿಗೂ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.

2 / 5
ಯುಎಇನಲ್ಲಿ ಟ್ರೋಫಿ ಗೆಲ್ಲುವ ಫೇವರೇಟ್​ ತಂಡಗಳಲ್ಲಿ ಮುಂಬೈ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂಚೂಣಿಯಲ್ಲಿದೆ. ಇದಾಗ್ಯೂ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಸ್ವಲ್ಪ ಮುಂದಿದೆ ಎನ್ನಬಹುದು. ಹೀಗಾಗಿ ನನ್ನ ಪ್ರಕಾರ ಮುಂಬೈ ಇಂಡಿಯನ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

ಯುಎಇನಲ್ಲಿ ಟ್ರೋಫಿ ಗೆಲ್ಲುವ ಫೇವರೇಟ್​ ತಂಡಗಳಲ್ಲಿ ಮುಂಬೈ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂಚೂಣಿಯಲ್ಲಿದೆ. ಇದಾಗ್ಯೂ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಸ್ವಲ್ಪ ಮುಂದಿದೆ ಎನ್ನಬಹುದು. ಹೀಗಾಗಿ ನನ್ನ ಪ್ರಕಾರ ಮುಂಬೈ ಇಂಡಿಯನ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

3 / 5
ಇನ್ನು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೂ ಅವಕಾಶ ಇರುವುದಾಗಿ ತಿಳಿಸಿರುವ ಸೆಹ್ವಾಗ್, ಮುಂಬೈ ಹೊರತುಪಡಿಸಿದರೆ ಪ್ರಶಸ್ತಿ ಡೆಲ್ಲಿ ಪಾಲಾಗಲಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರದರ್ಶನದಿಂದಾಗಿ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದಲ್ಲೂ ಬದಲಾವಣೆಯಾಗಲಿದೆ ಎಂದು ವೀರು ತಿಳಿಸಿದ್ದಾರೆ.

ಇನ್ನು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೂ ಅವಕಾಶ ಇರುವುದಾಗಿ ತಿಳಿಸಿರುವ ಸೆಹ್ವಾಗ್, ಮುಂಬೈ ಹೊರತುಪಡಿಸಿದರೆ ಪ್ರಶಸ್ತಿ ಡೆಲ್ಲಿ ಪಾಲಾಗಲಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರದರ್ಶನದಿಂದಾಗಿ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದಲ್ಲೂ ಬದಲಾವಣೆಯಾಗಲಿದೆ ಎಂದು ವೀರು ತಿಳಿಸಿದ್ದಾರೆ.

4 / 5
ಕೂ ಆಪ್​ಗೆ ಎಂಟ್ರಿಕೊಟ್ಟ ವೀರೇಂದ್ರ ಸೆಹ್ವಾಗ್

ಕೂ ಆಪ್​ಗೆ ಎಂಟ್ರಿಕೊಟ್ಟ ವೀರೇಂದ್ರ ಸೆಹ್ವಾಗ್

5 / 5
Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು