AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aaryavir Sehwag: ದೆಹಲಿ ತಂಡಕ್ಕೆ ಸೆಹ್ವಾಗ್ ಪುತ್ರ ಎಂಟ್ರಿ..!

Virender Sehwag: ಟೀಮ್ ಇಂಡಿಯಾ ಪರ ಡ್ಯಾಶಿಂಗ್ ಓಪನರ್ ಆಗಿ ಹಲವು ದಾಖಲೆಗಳನ್ನು ಬರೆದಿರುವ ವೀರೇಂದ್ರ ಸೆಹ್ವಾಗ್ ಒಟ್ಟು 18,641 ರನ್​ ಕಲೆಹಾಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 06, 2022 | 7:31 PM

Share
ಟೀಮ್ ಇಂಡಿಯಾದ ಮಾಜಿ ಸ್ಪೋಟಕ ಬ್ಯಾಟ್ಸ್​ಮನ್ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ಕೂಡ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅದು ಕೂಡ ತಂದೆಯಂತೆ ಡ್ಯಾಶಿಂಗ್ ಬ್ಯಾಟ್ಸಮನ್​ ಆಗಿ ಎಂಬುದು ವಿಶೇಷ.

ಟೀಮ್ ಇಂಡಿಯಾದ ಮಾಜಿ ಸ್ಪೋಟಕ ಬ್ಯಾಟ್ಸ್​ಮನ್ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ಕೂಡ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅದು ಕೂಡ ತಂದೆಯಂತೆ ಡ್ಯಾಶಿಂಗ್ ಬ್ಯಾಟ್ಸಮನ್​ ಆಗಿ ಎಂಬುದು ವಿಶೇಷ.

1 / 5
ವಿಜಯ್ ಮರ್ಚೆಂಟ್ ಟ್ರೋಫಿಗಾಗಿ ದೆಹಲಿ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಸೆಹ್ವಾಗ್ ಅವರ ಸುಪುತ್ರ ಆರ್ಯವೀರ್ ಸೆಹ್ವಾಗ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅಂಡರ್ 16 ಕ್ರಿಕೆಟ್ ಟೂರ್ನಿಗೆ ಸೆಹ್ವಾಗ್ ಅವರ ಪುತ್ರ ಎಂಟ್ರಿ ಕೊಟ್ಟಿದ್ದಾರೆ.

ವಿಜಯ್ ಮರ್ಚೆಂಟ್ ಟ್ರೋಫಿಗಾಗಿ ದೆಹಲಿ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಸೆಹ್ವಾಗ್ ಅವರ ಸುಪುತ್ರ ಆರ್ಯವೀರ್ ಸೆಹ್ವಾಗ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅಂಡರ್ 16 ಕ್ರಿಕೆಟ್ ಟೂರ್ನಿಗೆ ಸೆಹ್ವಾಗ್ ಅವರ ಪುತ್ರ ಎಂಟ್ರಿ ಕೊಟ್ಟಿದ್ದಾರೆ.

2 / 5
ಬಲಗೈ ಬ್ಯಾಟ್ಸ್​ಮನ್ ಆಗಿರುವ ಆರ್ಯವೀರ್ ಅವರ ಬ್ಯಾಟಿಂಗ್ ಶೈಲಿ ತಂದೆಯಂತೆ ಇರುವುದು ವಿಶೇಷ. ಅದರಲ್ಲೂ ಏರಿಯಲ್ ಶಾಟ್​ಗಳ ಮೂಲಕ ಅಬ್ಬರಿಸುವ ವಿಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು. ಇದೀಗ ಸ್ಪರ್ಧಾತ್ಮಕ ಕ್ರಿಕೆಟ್​ ಮೂಲಕ ತಂದೆಯ ಹಾದಿಯಲ್ಲೇ ಸಾಗಲು ಆರ್ಯವೀರ್ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ.

ಬಲಗೈ ಬ್ಯಾಟ್ಸ್​ಮನ್ ಆಗಿರುವ ಆರ್ಯವೀರ್ ಅವರ ಬ್ಯಾಟಿಂಗ್ ಶೈಲಿ ತಂದೆಯಂತೆ ಇರುವುದು ವಿಶೇಷ. ಅದರಲ್ಲೂ ಏರಿಯಲ್ ಶಾಟ್​ಗಳ ಮೂಲಕ ಅಬ್ಬರಿಸುವ ವಿಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು. ಇದೀಗ ಸ್ಪರ್ಧಾತ್ಮಕ ಕ್ರಿಕೆಟ್​ ಮೂಲಕ ತಂದೆಯ ಹಾದಿಯಲ್ಲೇ ಸಾಗಲು ಆರ್ಯವೀರ್ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ.

3 / 5
15 ವರ್ಷದ ಆರ್ಯವೀರ್ ಸದ್ಯ ಅಂಡರ್ 16 ವಿಜಯ್ ಮರ್ಚಂಟ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದು, ಇದಾಗ್ಯೂ ಮೊದಲ ಪಂದ್ಯದಲ್ಲಿ ಅವಕಾಶ ಪಡೆದಿರಲಿಲ್ಲ. ಬಿಹಾರ ವಿರುದ್ಧ ನಡೆದ ಈ ಪಂದ್ಯದಲ್ಲಿ ದೆಹಲಿ ತಂಡದ ಪರ ಆರ್ಯವೀರ್​ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಮುಂಬರುವ ಪಂದ್ಯಗಳ ಮೂಲಕ ವೀರೇಂದ್ರ ಸೆಹ್ವಾಗ್ ಪುತ್ರ ಪಾದಾರ್ಪಣೆ ಮಾಡುವ ವಿಶ್ವಾಸದಲ್ಲಿದ್ದಾರೆ.

15 ವರ್ಷದ ಆರ್ಯವೀರ್ ಸದ್ಯ ಅಂಡರ್ 16 ವಿಜಯ್ ಮರ್ಚಂಟ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದು, ಇದಾಗ್ಯೂ ಮೊದಲ ಪಂದ್ಯದಲ್ಲಿ ಅವಕಾಶ ಪಡೆದಿರಲಿಲ್ಲ. ಬಿಹಾರ ವಿರುದ್ಧ ನಡೆದ ಈ ಪಂದ್ಯದಲ್ಲಿ ದೆಹಲಿ ತಂಡದ ಪರ ಆರ್ಯವೀರ್​ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಮುಂಬರುವ ಪಂದ್ಯಗಳ ಮೂಲಕ ವೀರೇಂದ್ರ ಸೆಹ್ವಾಗ್ ಪುತ್ರ ಪಾದಾರ್ಪಣೆ ಮಾಡುವ ವಿಶ್ವಾಸದಲ್ಲಿದ್ದಾರೆ.

4 / 5
ಟೀಮ್ ಇಂಡಿಯಾ ಪರ ಡ್ಯಾಶಿಂಗ್ ಓಪನರ್ ಆಗಿ ಹಲವು ದಾಖಲೆಗಳನ್ನು ಬರೆದಿರುವ ವೀರೇಂದ್ರ ಸೆಹ್ವಾಗ್ ಒಟ್ಟು 18,641 ರನ್​ ಕಲೆಹಾಕಿದ್ದಾರೆ. ಇದೀಗ ಅಪ್ಪನ ಹಾದಿಯಲ್ಲಿರುವ ಆರ್ಯವೀರ್ ಸೆಹ್ವಾಗ್ ಮುಂದೊಂದು ದಿನ ತಂದೆಯ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

ಟೀಮ್ ಇಂಡಿಯಾ ಪರ ಡ್ಯಾಶಿಂಗ್ ಓಪನರ್ ಆಗಿ ಹಲವು ದಾಖಲೆಗಳನ್ನು ಬರೆದಿರುವ ವೀರೇಂದ್ರ ಸೆಹ್ವಾಗ್ ಒಟ್ಟು 18,641 ರನ್​ ಕಲೆಹಾಕಿದ್ದಾರೆ. ಇದೀಗ ಅಪ್ಪನ ಹಾದಿಯಲ್ಲಿರುವ ಆರ್ಯವೀರ್ ಸೆಹ್ವಾಗ್ ಮುಂದೊಂದು ದಿನ ತಂದೆಯ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ