AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ವೀರೇಂದ್ರ ಸೆಹ್ವಾಗ್

Virender Sehwag: ಸೆಹ್ವಾಗ್ ಈ ರೀತಿಯಾಗಿ ಮಾನವೀಯತೆ ಮೆರೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

TV9 Web
| Edited By: |

Updated on:Jun 05, 2023 | 2:12 PM

Share
ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ.

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ.

1 / 7
ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಬೋರ್ಡಿಂಗ್​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಬೋರ್ಡಿಂಗ್​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

2 / 7
ಸೆಹ್ವಾಗ್ ಈ ರೀತಿಯಾಗಿ ಮಾನವೀಯತೆ ಮೆರೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದೀಗ ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

ಸೆಹ್ವಾಗ್ ಈ ರೀತಿಯಾಗಿ ಮಾನವೀಯತೆ ಮೆರೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದೀಗ ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

3 / 7
ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್- ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್- ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ಈ ಹಿಂದೆ ಸೆಹ್ವಾಗ್ ತಿಳಿಸಿದ್ದರು.

ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್- ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್- ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ಈ ಹಿಂದೆ ಸೆಹ್ವಾಗ್ ತಿಳಿಸಿದ್ದರು.

4 / 7
ಇದೀಗ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್ ಸ್ಕೂಲ್‌ ಮೂಲಕ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಸೌಲಭ್ಯ ಕಲ್ಪಿಸುವುದಾಗಿ ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

ಇದೀಗ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್ ಸ್ಕೂಲ್‌ ಮೂಲಕ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಸೌಲಭ್ಯ ಕಲ್ಪಿಸುವುದಾಗಿ ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

5 / 7
ವೀರೇಂದ್ರ ಸೆಹ್ವಾಗ್ ಅವರ ಈ ಮಾನವೀಯ ನಡೆಗೆ ಇದೀಗ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಣದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರನಿಗಿರುವ ಕಾಳಜಿಯನ್ನು ಹಲವರು ಪ್ರಶಂಸಿದ್ದಾರೆ.

ವೀರೇಂದ್ರ ಸೆಹ್ವಾಗ್ ಅವರ ಈ ಮಾನವೀಯ ನಡೆಗೆ ಇದೀಗ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಣದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರನಿಗಿರುವ ಕಾಳಜಿಯನ್ನು ಹಲವರು ಪ್ರಶಂಸಿದ್ದಾರೆ.

6 / 7
ಇನ್ನು ಒಡಿಶಾ ರೈಲು ದುರಂತದಲ್ಲಿ 275 ಮಂದಿ ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾಗಿದ್ದು, ಈ ಅಪಘಾತದಲ್ಲಿ ಮೃತಪಟ್ಟವರಿಗೆ ಕೇಂದ್ರ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಇನ್ನು ಒಡಿಶಾ ರೈಲು ದುರಂತದಲ್ಲಿ 275 ಮಂದಿ ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾಗಿದ್ದು, ಈ ಅಪಘಾತದಲ್ಲಿ ಮೃತಪಟ್ಟವರಿಗೆ ಕೇಂದ್ರ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

7 / 7

Published On - 11:07 pm, Sun, 4 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ