AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್

Virender Sehwag: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದರು.

TV9 Web
| Edited By: |

Updated on: Feb 14, 2023 | 9:23 PM

Share
ಫೆಬ್ರವರಿ 14, 2019...ಇಡೀ ವಿಶ್ವವೇ ವ್ಯಾಲೆಂಟೈನ್ಸ್ ಡೇ ಸಂಭ್ರಮದಲ್ಲಿದ್ದಾಗ ಇತ್ತ ಭಾರತದಲ್ಲಿ ಉಗ್ರರು ಭೀಕರ ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಈ ಉಗ್ರರ ಬಾಂಬ್ ಸ್ಪೋಟದಲ್ಲಿ ಒಟ್ಟು 40 ಯೋಧರು ಹುತಾತ್ಮರಾಗಿದ್ದರು. ಈ ಭೀಕರ ಹತ್ಯಾಕಾಂಡದ ಬೆನ್ನಲ್ಲೇ ಇಡೀ ದೇಶವೇ ಶೋಕದಲ್ಲಿ ಮುಳುಗಿತ್ತು.

ಫೆಬ್ರವರಿ 14, 2019...ಇಡೀ ವಿಶ್ವವೇ ವ್ಯಾಲೆಂಟೈನ್ಸ್ ಡೇ ಸಂಭ್ರಮದಲ್ಲಿದ್ದಾಗ ಇತ್ತ ಭಾರತದಲ್ಲಿ ಉಗ್ರರು ಭೀಕರ ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಈ ಉಗ್ರರ ಬಾಂಬ್ ಸ್ಪೋಟದಲ್ಲಿ ಒಟ್ಟು 40 ಯೋಧರು ಹುತಾತ್ಮರಾಗಿದ್ದರು. ಈ ಭೀಕರ ಹತ್ಯಾಕಾಂಡದ ಬೆನ್ನಲ್ಲೇ ಇಡೀ ದೇಶವೇ ಶೋಕದಲ್ಲಿ ಮುಳುಗಿತ್ತು.

1 / 7
ಈ ದುರಂತದ ಬೆನ್ನಲ್ಲೇ ಇಡೀ ದೇಶವೇ ಸೈನಿಕರ ಬೆಂಬಲಕ್ಕೆ ನಿಂತಿತು. ಅದರಲ್ಲೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಬಳಿಕ ಯಾವುದೇ ಅಪ್​ಡೇಟ್ ನೀಡಿರಲಿಲ್ಲ. ಇದೀಗ ಅಂದು ಕೊಟ್ಟ ಮಾತನ್ನು ವೀರು ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ದುರಂತದ ಬೆನ್ನಲ್ಲೇ ಇಡೀ ದೇಶವೇ ಸೈನಿಕರ ಬೆಂಬಲಕ್ಕೆ ನಿಂತಿತು. ಅದರಲ್ಲೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಬಳಿಕ ಯಾವುದೇ ಅಪ್​ಡೇಟ್ ನೀಡಿರಲಿಲ್ಲ. ಇದೀಗ ಅಂದು ಕೊಟ್ಟ ಮಾತನ್ನು ವೀರು ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

2 / 7
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸೆಹ್ವಾಗ್ ವಹಿಸಿಕೊಂಡಿದ್ದಾರೆ. ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸೆಹ್ವಾಗ್ ವಹಿಸಿಕೊಂಡಿದ್ದಾರೆ. ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

3 / 7
ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ರಾಮ್ ವಕೀಲ್ ಅವರ ಪುತ್ರ ಅರ್ಪಿತ್ ಸಿಂಗ್ ಮತ್ತು ವಿಜಯ್ ಅವರ ಪುತ್ರ ರಾಹುಲ್ ಸೊರೆಂಗ್ ಪ್ರಸ್ತುತ ಹರಿಯಾಣದ ಸೆಹ್ವಾಗ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಮಕ್ಕಳ ಫೋಟೋವನ್ನು ವೀರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ರಾಮ್ ವಕೀಲ್ ಅವರ ಪುತ್ರ ಅರ್ಪಿತ್ ಸಿಂಗ್ ಮತ್ತು ವಿಜಯ್ ಅವರ ಪುತ್ರ ರಾಹುಲ್ ಸೊರೆಂಗ್ ಪ್ರಸ್ತುತ ಹರಿಯಾಣದ ಸೆಹ್ವಾಗ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಮಕ್ಕಳ ಫೋಟೋವನ್ನು ವೀರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 7
ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್ ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್ ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್ ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್ ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

5 / 7
ಇದೀಗ ವೀರೇಂದ್ರ ಸೆಹ್ವಾಗ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೀಗ ವೀರೇಂದ್ರ ಸೆಹ್ವಾಗ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

6 / 7
ಅಲ್ಲದೆ ಅಮರ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ಸೆಹ್ವಾಗ್​ಗೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.

ಅಲ್ಲದೆ ಅಮರ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ಸೆಹ್ವಾಗ್​ಗೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್