Asia Cup 2022: ಏಷ್ಯಾಕಪ್​ಗೆ ಟೀಂ ಇಂಡಿಯಾ ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಆಯ್ಕೆ..!

Asia Cup 2022: ದ್ರಾವಿಡ್ ಏಷ್ಯಾಕಪ್​ನಿಂದ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಅವರ ಕೊರೊನಾ ವರದಿಯು ನೆಗೆಟಿವ್ ಬಂದರೆ ಅವರು ಯುಎಇಯಲ್ಲಿ ತಂಡವನ್ನು ಸೇರಿಕೊಳ್ಳುತ್ತಾರೆ.

| Updated By: ಪೃಥ್ವಿಶಂಕರ

Updated on:Aug 24, 2022 | 8:28 PM

ಆಗಸ್ಟ್ 27 ರಿಂದ ಆರಂಭವಾಗುತ್ತಿರುವ ಏಷ್ಯಾಕಪ್​ಗಾಗಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್​ ಅವರನ್ನು ಟೀಂ ಇಂಡಿಯಾದ ಕೋಚ್ ಆಗಿ ನೇಮಿಸಲಾಗಿದೆ.

ಆಗಸ್ಟ್ 27 ರಿಂದ ಆರಂಭವಾಗುತ್ತಿರುವ ಏಷ್ಯಾಕಪ್​ಗಾಗಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್​ ಅವರನ್ನು ಟೀಂ ಇಂಡಿಯಾದ ಕೋಚ್ ಆಗಿ ನೇಮಿಸಲಾಗಿದೆ.

1 / 5
ಲಕ್ಷ್ಮಣ್ ಅವರನ್ನು ಭಾರತ ತಂಡದ ಹಂಗಾಮಿ ತರಬೇತುದಾರರನ್ನಾಗಿ ಆಯ್ಕೆ ಮಾಡಲಾಗಿದೆ. ವಾಸ್ತವವಾಗಿ, ಯುಎಇಗೆ ಹೊರಡುವ ಮೊದಲು, ಟೀಂ ಇಂಡಿಯಾ ಹಾಲಿ ಕೋಚ್ ದ್ರಾವಿಡ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಬಿಸಿಸಿಐ ಕೂಡ ದ್ರಾವಿಡ್ ತಂಡದೊಂದಿಗೆ ಯುಎಇಗೆ ಹೋಗುತ್ತಿಲ್ಲ ಎಂದು ಹೇಳಿತ್ತು.

ಲಕ್ಷ್ಮಣ್ ಅವರನ್ನು ಭಾರತ ತಂಡದ ಹಂಗಾಮಿ ತರಬೇತುದಾರರನ್ನಾಗಿ ಆಯ್ಕೆ ಮಾಡಲಾಗಿದೆ. ವಾಸ್ತವವಾಗಿ, ಯುಎಇಗೆ ಹೊರಡುವ ಮೊದಲು, ಟೀಂ ಇಂಡಿಯಾ ಹಾಲಿ ಕೋಚ್ ದ್ರಾವಿಡ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಬಿಸಿಸಿಐ ಕೂಡ ದ್ರಾವಿಡ್ ತಂಡದೊಂದಿಗೆ ಯುಎಇಗೆ ಹೋಗುತ್ತಿಲ್ಲ ಎಂದು ಹೇಳಿತ್ತು.

2 / 5
ದ್ರಾವಿಡ್ ಅನುಪಸ್ಥಿತಿಯಲ್ಲಿ, ಲಕ್ಷ್ಮಣ್ ಸಹ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲಿ ಭಾರತ ODI ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿತು.

ದ್ರಾವಿಡ್ ಅನುಪಸ್ಥಿತಿಯಲ್ಲಿ, ಲಕ್ಷ್ಮಣ್ ಸಹ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲಿ ಭಾರತ ODI ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿತು.

3 / 5
ಆದರೆ, ದ್ರಾವಿಡ್ ಏಷ್ಯಾಕಪ್​ನಿಂದ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಅವರ ಕೊರೊನಾ ವರದಿಯು ನೆಗೆಟಿವ್ ಬಂದರೆ ಅವರು ಯುಎಇಯಲ್ಲಿ ತಂಡವನ್ನು ಸೇರಿಕೊಳ್ಳುತ್ತಾರೆ.

ಆದರೆ, ದ್ರಾವಿಡ್ ಏಷ್ಯಾಕಪ್​ನಿಂದ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಅವರ ಕೊರೊನಾ ವರದಿಯು ನೆಗೆಟಿವ್ ಬಂದರೆ ಅವರು ಯುಎಇಯಲ್ಲಿ ತಂಡವನ್ನು ಸೇರಿಕೊಳ್ಳುತ್ತಾರೆ.

4 / 5
ಹೀಗಾಗಿ ಉಪನಾಯಕ ಕೆಎಲ್ ರಾಹುಲ್, ದೀಪಕ್ ಹೂಡಾ, ಅವೇಶ್ ಖಾನ್ ಅವರೊಂದಿಗೆ ಲಕ್ಷ್ಮಣ್ ಹರಾರೆಯಿಂದ ದುಬೈಗೆ ಹಾರಿದ್ದಾರೆ.

ಹೀಗಾಗಿ ಉಪನಾಯಕ ಕೆಎಲ್ ರಾಹುಲ್, ದೀಪಕ್ ಹೂಡಾ, ಅವೇಶ್ ಖಾನ್ ಅವರೊಂದಿಗೆ ಲಕ್ಷ್ಮಣ್ ಹರಾರೆಯಿಂದ ದುಬೈಗೆ ಹಾರಿದ್ದಾರೆ.

5 / 5

Published On - 7:44 pm, Wed, 24 August 22

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ