Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC, IPL 2023: ನಾಳೆ ಆರ್​ಸಿಬಿ ಪಂದ್ಯ: ಚಿನ್ನಸ್ವಾಮಿಯಲ್ಲಿ ಕೊಹ್ಲಿ, ವನಿಂದು ಹಸರಂಗ ಭರ್ಜರಿ ಅಭ್ಯಾಸ

Wanindu Hasaranga: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

Vinay Bhat
|

Updated on: Apr 14, 2023 | 9:59 AM

ಇಂಡಿಯನ್ ಪ್ರೀಮಿಯರ್ ಲೀಗ್​ 2023 ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಇಂದು ಕೋಲ್ಕತ್ತಾ ಮತ್ತು ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗುತ್ತಿದೆ. ನಾಳೆ (ಏ. 14) ಐಪಿಎಲ್​ನಲ್ಲಿ ಬಹುನಿರೀಕ್ಷಿತ ಪಂದ್ಯ ಆಯೋಜಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ 2023 ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಇಂದು ಕೋಲ್ಕತ್ತಾ ಮತ್ತು ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗುತ್ತಿದೆ. ನಾಳೆ (ಏ. 14) ಐಪಿಎಲ್​ನಲ್ಲಿ ಬಹುನಿರೀಕ್ಷಿತ ಪಂದ್ಯ ಆಯೋಜಿಸಲಾಗಿದೆ.

1 / 8
ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

2 / 8
ಡೆಲ್ಲಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ಭರ್ಜರಿ ತಯಾರಿ ನಡೆಸುತ್ತಿದೆ. ಚಿನ್ನಸ್ವಾಮಿಯಲ್ಲಿ ಫಾಫ್ ಪಡೆ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಡೆಲ್ಲಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ಭರ್ಜರಿ ತಯಾರಿ ನಡೆಸುತ್ತಿದೆ. ಚಿನ್ನಸ್ವಾಮಿಯಲ್ಲಿ ಫಾಫ್ ಪಡೆ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

3 / 8
ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಆರ್​ಸಿಬಿ ತಂಡ ಸೇರಿಕೊಂಡಿದ್ದು ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಐಪಿಎಲ್‌ನಲ್ಲಿ ಮೊದಲ ಮೂರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಆರ್​ಸಿಬಿ ತಂಡ ಸೇರಿಕೊಂಡಿದ್ದು ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಐಪಿಎಲ್‌ನಲ್ಲಿ ಮೊದಲ ಮೂರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

4 / 8
ಚಿನ್ನಸ್ವಾಮಿಯಲ್ಲಿ ವನಿಂದು ಹಸರಂಗ ಭರ್ಜರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

ಚಿನ್ನಸ್ವಾಮಿಯಲ್ಲಿ ವನಿಂದು ಹಸರಂಗ ಭರ್ಜರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

5 / 8
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

6 / 8
ಇನ್ನು ಪ್ರತಿ ಬಾರಿಯಂತೆ ಈ ಸಲವೂ ಆರ್​ಸಿಬಿ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ನೀಡುತ್ತಿದೆ. ಅದರಂತೆ ಹಸಿರು ಜೆರ್ಸಿಯಲ್ಲಿ ಒಂದು ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಆರ್‌ಸಿಬಿ ಏಪ್ರಿಲ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

ಇನ್ನು ಪ್ರತಿ ಬಾರಿಯಂತೆ ಈ ಸಲವೂ ಆರ್​ಸಿಬಿ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ನೀಡುತ್ತಿದೆ. ಅದರಂತೆ ಹಸಿರು ಜೆರ್ಸಿಯಲ್ಲಿ ಒಂದು ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಆರ್‌ಸಿಬಿ ಏಪ್ರಿಲ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

7 / 8
ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆಯೇ ದೊಡ್ಡ ಸಮಸ್ಯೆಯಾಗಿದೆ.

ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆಯೇ ದೊಡ್ಡ ಸಮಸ್ಯೆಯಾಗಿದೆ.

8 / 8
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್