AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wanindu Hasaranga: ವಿಶ್ವ ದಾಖಲೆ ನಿರ್ಮಿಸಿದ ವನಿಂದು ಹಸರಂಗ..!

ICC World Cup Qualifiers 2023: ಐರ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 325 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಐರ್ಲೆಂಡ್ ತಂಡವು ಹಸರಂಗ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Updated By: ಝಾಹಿರ್ ಯೂಸುಫ್

Updated on: Jun 25, 2023 | 10:31 PM

ICC World Cup Qualifiers 2023: ಝಿಂಬಾಬ್ವೆಯಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾದ ವನಿಂದು ಹಸರಂಗ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ICC World Cup Qualifiers 2023: ಝಿಂಬಾಬ್ವೆಯಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾದ ವನಿಂದು ಹಸರಂಗ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 6
ಐರ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 325 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಐರ್ಲೆಂಡ್ ತಂಡವು ಹಸರಂಗ ದಾಳಿಗೆ ತತ್ತರಿಸಿತು.

ಐರ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 325 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಐರ್ಲೆಂಡ್ ತಂಡವು ಹಸರಂಗ ದಾಳಿಗೆ ತತ್ತರಿಸಿತು.

2 / 6
10 ಓವರ್ ಬೌಲಿಂಗ್ ಮಾಡಿದ್ದ ವನಿಂದು ಹಸರಂಗ 79 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಅತೀ ಹೆಚ್ಚು ಬಾರಿ ಸತತವಾಗಿ 5 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಅದು ಕೂಡ 32 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

10 ಓವರ್ ಬೌಲಿಂಗ್ ಮಾಡಿದ್ದ ವನಿಂದು ಹಸರಂಗ 79 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಅತೀ ಹೆಚ್ಚು ಬಾರಿ ಸತತವಾಗಿ 5 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಅದು ಕೂಡ 32 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 6
ಅಂದರೆ 1990 ರಲ್ಲಿ ಪಾಕಿಸ್ತಾನ್ ವೇಗಿ ವಾಖರ್ ಯೂನಿಸ್ ಏಕದಿನ ಕ್ರಿಕೆಟ್​ನಲ್ಲಿ ಸತತ ಮೂರು ಪಂದ್ಯಗಳಲ್ಲಿ ಐದು ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ನ್ಯೂಜಿಲೆಂಡ್ ವಿರುದ್ಧ 11 ರನ್​ಗೆ 5 ವಿಕೆಟ್ ಕಬಳಿಸಿದ್ದ ವಾಖರ್, ಆ ಬಳಿಕ ನಡೆದ ವೆಸ್ಟ್ ಇಂಡೀಸ್ ವಿರುದ್ಧದ​ (5/16, 5/52) ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ 5 ವಿಕೆಟ್ ಉರುಳಿ ಮಿಂಚಿದ್ದರು.

ಅಂದರೆ 1990 ರಲ್ಲಿ ಪಾಕಿಸ್ತಾನ್ ವೇಗಿ ವಾಖರ್ ಯೂನಿಸ್ ಏಕದಿನ ಕ್ರಿಕೆಟ್​ನಲ್ಲಿ ಸತತ ಮೂರು ಪಂದ್ಯಗಳಲ್ಲಿ ಐದು ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ನ್ಯೂಜಿಲೆಂಡ್ ವಿರುದ್ಧ 11 ರನ್​ಗೆ 5 ವಿಕೆಟ್ ಕಬಳಿಸಿದ್ದ ವಾಖರ್, ಆ ಬಳಿಕ ನಡೆದ ವೆಸ್ಟ್ ಇಂಡೀಸ್ ವಿರುದ್ಧದ​ (5/16, 5/52) ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ 5 ವಿಕೆಟ್ ಉರುಳಿ ಮಿಂಚಿದ್ದರು.

4 / 6
ಇದೀಗ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ವನಿಂದು ಹಸರಂಗ ಸತತ ಮೂರು ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಯುಎಇ (6/24), ಒಮಾನ್ (5/13) ವಿರುದ್ಧ 5 ವಿಕೆಟ್ ಉರುಳಿಸಿದ್ದ ಲಂಕಾ ಸ್ಪಿನ್ನರ್ ಇದೀಗ ಐರ್ಲೆಂಡ್ ವಿರುದ್ಧ ಕೂಡ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದೀಗ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ವನಿಂದು ಹಸರಂಗ ಸತತ ಮೂರು ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಯುಎಇ (6/24), ಒಮಾನ್ (5/13) ವಿರುದ್ಧ 5 ವಿಕೆಟ್ ಉರುಳಿಸಿದ್ದ ಲಂಕಾ ಸ್ಪಿನ್ನರ್ ಇದೀಗ ಐರ್ಲೆಂಡ್ ವಿರುದ್ಧ ಕೂಡ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

5 / 6
ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಸತತವಾಗಿ ಮೂರು ಬಾರಿ 5 ವಿಕೆಟ್ ಕಬಳಿಸಿದ ಮೊದಲ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ವನಿಂದು ಹಸರಂಗ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಸತತವಾಗಿ ಮೂರು ಬಾರಿ 5 ವಿಕೆಟ್ ಕಬಳಿಸಿದ ಮೊದಲ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ವನಿಂದು ಹಸರಂಗ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

6 / 6
Follow us
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ