AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟಿ20 ಸರಣಿಗೂ ಮುನ್ನ ಶ್ರೀಲಂಕಾಗೆ ಆಘಾತ; ವನಿಂದು ಹಸರಂಗ ಸರಣಿಯಿಂದ ಔಟ್!

Wanindu Hasaranga: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

TV9 Web
| Edited By: |

Updated on: Feb 23, 2022 | 2:49 PM

Share
ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಶ್ರೀಲಂಕಾ ಭಾರೀ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾ ತನ್ನ ಸ್ಟಾರ್ ಆಲ್ ರೌಂಡರ್ ವನಿಂದು ಹಸರಂಗರನ್ನು ಕಳೆದುಕೊಂಡಿದೆ. ವನಿಂದು ಹಸರಂಗ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರು ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ.

ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಶ್ರೀಲಂಕಾ ಭಾರೀ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾ ತನ್ನ ಸ್ಟಾರ್ ಆಲ್ ರೌಂಡರ್ ವನಿಂದು ಹಸರಂಗರನ್ನು ಕಳೆದುಕೊಂಡಿದೆ. ವನಿಂದು ಹಸರಂಗ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರು ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ.

1 / 5
ಶ್ರೀಲಂಕಾ ಟಿ20 ತಂಡದಲ್ಲಿ ವನಿಂದು ಹಸರಂಗ ಸ್ಥಾನ ಖಚಿತವಾಗಿತ್ತು ಆದರೆ ಈಗ ಅವರನ್ನು ತಂಡದಿಂದ ಕೈಬಿಡಲಾಗಿದೆ. ವನಿಂದು ಹಸರಂಗ ಅವರು ಕೊರೊನಾ ವೈರಸ್‌ನಿಂದ ಇನ್ನೂ ಚೇತರಿಸಿಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

ಶ್ರೀಲಂಕಾ ಟಿ20 ತಂಡದಲ್ಲಿ ವನಿಂದು ಹಸರಂಗ ಸ್ಥಾನ ಖಚಿತವಾಗಿತ್ತು ಆದರೆ ಈಗ ಅವರನ್ನು ತಂಡದಿಂದ ಕೈಬಿಡಲಾಗಿದೆ. ವನಿಂದು ಹಸರಂಗ ಅವರು ಕೊರೊನಾ ವೈರಸ್‌ನಿಂದ ಇನ್ನೂ ಚೇತರಿಸಿಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

2 / 5
ವನಿಂದು ಹಸರಂಗ ಕಳೆದ ಒಂದು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2 ಪಂದ್ಯಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಅದೇ ಸಮಯದಲ್ಲಿ, ಭಾರತದ ವಿರುದ್ಧದ ಕೊನೆಯ ಟಿ20 ಸರಣಿಯಲ್ಲಿ, ಹಸರಂಗ ಅವರು 3 ಪಂದ್ಯಗಳಲ್ಲಿ ಗರಿಷ್ಠ 7 ವಿಕೆಟ್ಗಳನ್ನು ಪಡೆದಿದ್ದರು.

ವನಿಂದು ಹಸರಂಗ ಕಳೆದ ಒಂದು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2 ಪಂದ್ಯಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಅದೇ ಸಮಯದಲ್ಲಿ, ಭಾರತದ ವಿರುದ್ಧದ ಕೊನೆಯ ಟಿ20 ಸರಣಿಯಲ್ಲಿ, ಹಸರಂಗ ಅವರು 3 ಪಂದ್ಯಗಳಲ್ಲಿ ಗರಿಷ್ಠ 7 ವಿಕೆಟ್ಗಳನ್ನು ಪಡೆದಿದ್ದರು.

3 / 5
ವನಿಂದು ಹಸರಂಗ ಶ್ರೀಲಂಕಾ ಪರ 35 ಟಿ20 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದಾರೆ. ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ ಕೇವಲ 6.39 ರನ್ ಆಗಿದೆ. ಟೀಂ ಇಂಡಿಯಾ ವಿರುದ್ಧವೂ ಹಸರಂಗ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಭಾರತದ ವಿರುದ್ಧ 9 ರನ್‌ಗಳಿಗೆ 4 ವಿಕೆಟ್‌ ಪಡೆದಿದ್ದರು.

ವನಿಂದು ಹಸರಂಗ ಶ್ರೀಲಂಕಾ ಪರ 35 ಟಿ20 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದಾರೆ. ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ ಕೇವಲ 6.39 ರನ್ ಆಗಿದೆ. ಟೀಂ ಇಂಡಿಯಾ ವಿರುದ್ಧವೂ ಹಸರಂಗ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಭಾರತದ ವಿರುದ್ಧ 9 ರನ್‌ಗಳಿಗೆ 4 ವಿಕೆಟ್‌ ಪಡೆದಿದ್ದರು.

4 / 5
T20I ಸರಣಿಗಾಗಿ ಶ್ರೀಲಂಕಾ ತಂಡ - ದಸುನ್ ಶನಕ, ಚರಿತ್ ಅಸಲಂಕಾ, ಪಾತುಮ್ ನಿಸಂಕ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಧನುಷ್ಕ ಗುಣತಿಲಕ, ಜನತ್ ಲಿಯಾನಗೆ, ಚಮಿಕ ಕರುಣಾರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರ, ಶಿರಾನ್ ಫರ್ನಾಂಡೋ, ಬಿ, ಮಹಿಶ್ ತೆಫೆರ್ನಾಂಡೊ, ಪ್ರವೀನ್ ಜೆಫ್ರೆಕ್ಷೌ ಫರ್ನಾಂಡೋ, ಕಮಿಲ್ ಮಿಶ್ರಾ.

T20I ಸರಣಿಗಾಗಿ ಶ್ರೀಲಂಕಾ ತಂಡ - ದಸುನ್ ಶನಕ, ಚರಿತ್ ಅಸಲಂಕಾ, ಪಾತುಮ್ ನಿಸಂಕ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಧನುಷ್ಕ ಗುಣತಿಲಕ, ಜನತ್ ಲಿಯಾನಗೆ, ಚಮಿಕ ಕರುಣಾರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರ, ಶಿರಾನ್ ಫರ್ನಾಂಡೋ, ಬಿ, ಮಹಿಶ್ ತೆಫೆರ್ನಾಂಡೊ, ಪ್ರವೀನ್ ಜೆಫ್ರೆಕ್ಷೌ ಫರ್ನಾಂಡೋ, ಕಮಿಲ್ ಮಿಶ್ರಾ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?