Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟಿ20 ಸರಣಿಗೂ ಮುನ್ನ ಶ್ರೀಲಂಕಾಗೆ ಆಘಾತ; ವನಿಂದು ಹಸರಂಗ ಸರಣಿಯಿಂದ ಔಟ್!

Wanindu Hasaranga: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 23, 2022 | 2:49 PM

ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಶ್ರೀಲಂಕಾ ಭಾರೀ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾ ತನ್ನ ಸ್ಟಾರ್ ಆಲ್ ರೌಂಡರ್ ವನಿಂದು ಹಸರಂಗರನ್ನು ಕಳೆದುಕೊಂಡಿದೆ. ವನಿಂದು ಹಸರಂಗ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರು ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ.

ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಶ್ರೀಲಂಕಾ ಭಾರೀ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾ ತನ್ನ ಸ್ಟಾರ್ ಆಲ್ ರೌಂಡರ್ ವನಿಂದು ಹಸರಂಗರನ್ನು ಕಳೆದುಕೊಂಡಿದೆ. ವನಿಂದು ಹಸರಂಗ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರು ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ.

1 / 5
ಶ್ರೀಲಂಕಾ ಟಿ20 ತಂಡದಲ್ಲಿ ವನಿಂದು ಹಸರಂಗ ಸ್ಥಾನ ಖಚಿತವಾಗಿತ್ತು ಆದರೆ ಈಗ ಅವರನ್ನು ತಂಡದಿಂದ ಕೈಬಿಡಲಾಗಿದೆ. ವನಿಂದು ಹಸರಂಗ ಅವರು ಕೊರೊನಾ ವೈರಸ್‌ನಿಂದ ಇನ್ನೂ ಚೇತರಿಸಿಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

ಶ್ರೀಲಂಕಾ ಟಿ20 ತಂಡದಲ್ಲಿ ವನಿಂದು ಹಸರಂಗ ಸ್ಥಾನ ಖಚಿತವಾಗಿತ್ತು ಆದರೆ ಈಗ ಅವರನ್ನು ತಂಡದಿಂದ ಕೈಬಿಡಲಾಗಿದೆ. ವನಿಂದು ಹಸರಂಗ ಅವರು ಕೊರೊನಾ ವೈರಸ್‌ನಿಂದ ಇನ್ನೂ ಚೇತರಿಸಿಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ವೇಳೆ ಅವರು ಕೊರೊನಾಗೆ ಒಳಗಾಗಿದ್ದರು ಮತ್ತು ಅವರು ಇನ್ನೂ ಚೇತರಿಸಿಕೊಂಡಿಲ್ಲ. ವನಿಂದು ಹಸರಂಗ ಇನ್ನೂ ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

2 / 5
ವನಿಂದು ಹಸರಂಗ ಕಳೆದ ಒಂದು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2 ಪಂದ್ಯಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಅದೇ ಸಮಯದಲ್ಲಿ, ಭಾರತದ ವಿರುದ್ಧದ ಕೊನೆಯ ಟಿ20 ಸರಣಿಯಲ್ಲಿ, ಹಸರಂಗ ಅವರು 3 ಪಂದ್ಯಗಳಲ್ಲಿ ಗರಿಷ್ಠ 7 ವಿಕೆಟ್ಗಳನ್ನು ಪಡೆದಿದ್ದರು.

ವನಿಂದು ಹಸರಂಗ ಕಳೆದ ಒಂದು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2 ಪಂದ್ಯಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಅದೇ ಸಮಯದಲ್ಲಿ, ಭಾರತದ ವಿರುದ್ಧದ ಕೊನೆಯ ಟಿ20 ಸರಣಿಯಲ್ಲಿ, ಹಸರಂಗ ಅವರು 3 ಪಂದ್ಯಗಳಲ್ಲಿ ಗರಿಷ್ಠ 7 ವಿಕೆಟ್ಗಳನ್ನು ಪಡೆದಿದ್ದರು.

3 / 5
ವನಿಂದು ಹಸರಂಗ ಶ್ರೀಲಂಕಾ ಪರ 35 ಟಿ20 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದಾರೆ. ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ ಕೇವಲ 6.39 ರನ್ ಆಗಿದೆ. ಟೀಂ ಇಂಡಿಯಾ ವಿರುದ್ಧವೂ ಹಸರಂಗ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಭಾರತದ ವಿರುದ್ಧ 9 ರನ್‌ಗಳಿಗೆ 4 ವಿಕೆಟ್‌ ಪಡೆದಿದ್ದರು.

ವನಿಂದು ಹಸರಂಗ ಶ್ರೀಲಂಕಾ ಪರ 35 ಟಿ20 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದಾರೆ. ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ ಕೇವಲ 6.39 ರನ್ ಆಗಿದೆ. ಟೀಂ ಇಂಡಿಯಾ ವಿರುದ್ಧವೂ ಹಸರಂಗ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಭಾರತದ ವಿರುದ್ಧ 9 ರನ್‌ಗಳಿಗೆ 4 ವಿಕೆಟ್‌ ಪಡೆದಿದ್ದರು.

4 / 5
T20I ಸರಣಿಗಾಗಿ ಶ್ರೀಲಂಕಾ ತಂಡ - ದಸುನ್ ಶನಕ, ಚರಿತ್ ಅಸಲಂಕಾ, ಪಾತುಮ್ ನಿಸಂಕ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಧನುಷ್ಕ ಗುಣತಿಲಕ, ಜನತ್ ಲಿಯಾನಗೆ, ಚಮಿಕ ಕರುಣಾರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರ, ಶಿರಾನ್ ಫರ್ನಾಂಡೋ, ಬಿ, ಮಹಿಶ್ ತೆಫೆರ್ನಾಂಡೊ, ಪ್ರವೀನ್ ಜೆಫ್ರೆಕ್ಷೌ ಫರ್ನಾಂಡೋ, ಕಮಿಲ್ ಮಿಶ್ರಾ.

T20I ಸರಣಿಗಾಗಿ ಶ್ರೀಲಂಕಾ ತಂಡ - ದಸುನ್ ಶನಕ, ಚರಿತ್ ಅಸಲಂಕಾ, ಪಾತುಮ್ ನಿಸಂಕ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಧನುಷ್ಕ ಗುಣತಿಲಕ, ಜನತ್ ಲಿಯಾನಗೆ, ಚಮಿಕ ಕರುಣಾರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರ, ಶಿರಾನ್ ಫರ್ನಾಂಡೋ, ಬಿ, ಮಹಿಶ್ ತೆಫೆರ್ನಾಂಡೊ, ಪ್ರವೀನ್ ಜೆಫ್ರೆಕ್ಷೌ ಫರ್ನಾಂಡೋ, ಕಮಿಲ್ ಮಿಶ್ರಾ.

5 / 5
Follow us
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​