AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 5th T20I: ಟೀಮ್ ಇಂಡಿಯಾದಲ್ಲಿ ಬಿಗ್ ಚೇಂಜ್: ಇಂದು ಆಡಲಿರುವ 4 ಹೊಸ ಆಟಗಾರರು ಯಾರು ನೋಡಿ

India Predicted Playing XI vs Australia 5th T20I: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಟಿ20 ಟೀಮ್ ಇಂಡಿಯಾಕ್ಕೆ ಒಂದು ಔಪಚಾರಿಕ ಪಂದ್ಯ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಖಚಿತ. ಬೆಂಚ್ ಕಾದಿದ್ದ ಆಟಗಾರರಿಗೆ ಇಂದು ಅವಕಾಶ ಸಿಗಲಿದೆ. ಇಲ್ಲಿದೆ ನೋಡಿ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

Vinay Bhat
|

Updated on: Dec 03, 2023 | 7:18 AM

Share
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 3-1 ಮುನ್ನಡೆಸಿ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ (India vs Australia) ತಂಡ ಇದೀಗ ಅಂತಿಮ ಕದನಕ್ಕೆ ಸಜ್ಜಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಡೋ-ಆಸೀಸ್ ನಡುವೆ ಐದನೇ ಟಿ20 ಪಂದ್ಯ ಆಯೋಜಿಸಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 3-1 ಮುನ್ನಡೆಸಿ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ (India vs Australia) ತಂಡ ಇದೀಗ ಅಂತಿಮ ಕದನಕ್ಕೆ ಸಜ್ಜಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಡೋ-ಆಸೀಸ್ ನಡುವೆ ಐದನೇ ಟಿ20 ಪಂದ್ಯ ಆಯೋಜಿಸಲಾಗಿದೆ.

1 / 7
ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಖಚಿತ. ಬೆಂಚ್ ಕಾದಿದ್ದ ಆಟಗಾರರಿಗೆ ಇಂದು ಅವಕಾಶ ಸಿಗಲಿದೆ. ಹೀಗಾಗಿ ತಂಡದಲ್ಲಿ ನಾಲ್ಕು ಬದಲಾವಣೆ ನಿರೀಕ್ಷಿಸಲಾಗಿದೆ. ಇಲ್ಲಿದೆ ನೋಡಿ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಖಚಿತ. ಬೆಂಚ್ ಕಾದಿದ್ದ ಆಟಗಾರರಿಗೆ ಇಂದು ಅವಕಾಶ ಸಿಗಲಿದೆ. ಹೀಗಾಗಿ ತಂಡದಲ್ಲಿ ನಾಲ್ಕು ಬದಲಾವಣೆ ನಿರೀಕ್ಷಿಸಲಾಗಿದೆ. ಇಲ್ಲಿದೆ ನೋಡಿ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

2 / 7
ಭಾರತದ ಯುವ ಬ್ಯಾಟಿಂಗ್ ಲೈನ್-ಅಪ್ ಸಾಕಷ್ಟು ಬಲಿಷ್ಠವಾಗಿದೆ. ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಆದರೆ, ಇಂದಿನ ಪಂದ್ಯಕ್ಕೆ ಇವರಿಬ್ಬರ ಪೈಕಿ ಒಬ್ಬರಿಗೆ ವಿಶ್ರಾಂತಿ ನೀಡಿ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

ಭಾರತದ ಯುವ ಬ್ಯಾಟಿಂಗ್ ಲೈನ್-ಅಪ್ ಸಾಕಷ್ಟು ಬಲಿಷ್ಠವಾಗಿದೆ. ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಆದರೆ, ಇಂದಿನ ಪಂದ್ಯಕ್ಕೆ ಇವರಿಬ್ಬರ ಪೈಕಿ ಒಬ್ಬರಿಗೆ ವಿಶ್ರಾಂತಿ ನೀಡಿ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

3 / 7
ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ವಿಶ್ರಾಂತಿ ತೆಗೆದುಕೊಳ್ಳುವ ಸಂಭವವಿದ್ದು, ಅಯ್ಯರ್ ಕ್ಯಾಪ್ಟನ್ ಜವಾಬ್ದಾರಿ ಹೊರಬಹುದು. ತಿಲಕ್ ವರ್ಮಾ ಆಡುವ ಬಳಗಕ್ಕೆ ಕಮ್​ಬ್ಯಾಕ್ ಮಾಡಬಹುದು. ಸರಣಿಯ ಮೊದಲ ಪಂದ್ಯವನ್ನು ಆಡಿದ ಜಿತೇಶ್ ಶರ್ಮಾ ಇಂದಿನ ಪಂದ್ಯದಲ್ಲಿ ಕೂಡ ಅವಕಾಶ ಪಡೆಯಲಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ವಿಶ್ರಾಂತಿ ತೆಗೆದುಕೊಳ್ಳುವ ಸಂಭವವಿದ್ದು, ಅಯ್ಯರ್ ಕ್ಯಾಪ್ಟನ್ ಜವಾಬ್ದಾರಿ ಹೊರಬಹುದು. ತಿಲಕ್ ವರ್ಮಾ ಆಡುವ ಬಳಗಕ್ಕೆ ಕಮ್​ಬ್ಯಾಕ್ ಮಾಡಬಹುದು. ಸರಣಿಯ ಮೊದಲ ಪಂದ್ಯವನ್ನು ಆಡಿದ ಜಿತೇಶ್ ಶರ್ಮಾ ಇಂದಿನ ಪಂದ್ಯದಲ್ಲಿ ಕೂಡ ಅವಕಾಶ ಪಡೆಯಲಿದ್ದಾರೆ.

4 / 7
ರಿಂಕು ಸಿಂಗ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಪಂದ್ಯದ ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಲ್ರೌಂಡರ್ ಜವಾಬ್ದಾರಿ ನಿಭಾಯಿಸಲು ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯಬಹುದು. ಅಂತೆಯೆ ಮುಖೇಶ್ ಕುಮಾರ್ ಜಾಗಕ್ಕೆ ಶಿವಂ ದುಬೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಇದ್ದರೆ ಅಚ್ಚರಿ ಪಡಬೇಕಿಲ್ಲ.

ರಿಂಕು ಸಿಂಗ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಪಂದ್ಯದ ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಲ್ರೌಂಡರ್ ಜವಾಬ್ದಾರಿ ನಿಭಾಯಿಸಲು ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯಬಹುದು. ಅಂತೆಯೆ ಮುಖೇಶ್ ಕುಮಾರ್ ಜಾಗಕ್ಕೆ ಶಿವಂ ದುಬೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಇದ್ದರೆ ಅಚ್ಚರಿ ಪಡಬೇಕಿಲ್ಲ.

5 / 7
ಉಳಿದಂತೆ ಸರಣಿಯುದ್ದಕ್ಕೂ ಮಿಂಚಿರುವ ರವಿ ಬಿಷ್ಣೋಯ್ ತಂಡದಲ್ಲಿ ಇರಲಿದ್ದಾರೆ. ಅವೇಶ್ ಖಾನ್ ಹಾಗೂ ದೀಪಕ್ ಚಹರ್ ವೇಗದ ಬೌಲಿಂಗ್  ಅನ್ನು ಮುನ್ನಡೆಲಿದ್ದಾರೆ. ಬ್ಯಾಟಿಂಗ್ ಸ್ವರ್ಗವಾಗಿರುವ ಬೆಂಗಳೂರು ಪಿಚ್​ನಲ್ಲಿ ಭಾರತೀಯ ವೇಗಿಗಳು ಯಾವರೀತಿ ಬೌಲಿಂಗ್ ಮಾಡುತ್ತಾರೆ ನೋಡಬೇಕು.

ಉಳಿದಂತೆ ಸರಣಿಯುದ್ದಕ್ಕೂ ಮಿಂಚಿರುವ ರವಿ ಬಿಷ್ಣೋಯ್ ತಂಡದಲ್ಲಿ ಇರಲಿದ್ದಾರೆ. ಅವೇಶ್ ಖಾನ್ ಹಾಗೂ ದೀಪಕ್ ಚಹರ್ ವೇಗದ ಬೌಲಿಂಗ್ ಅನ್ನು ಮುನ್ನಡೆಲಿದ್ದಾರೆ. ಬ್ಯಾಟಿಂಗ್ ಸ್ವರ್ಗವಾಗಿರುವ ಬೆಂಗಳೂರು ಪಿಚ್​ನಲ್ಲಿ ಭಾರತೀಯ ವೇಗಿಗಳು ಯಾವರೀತಿ ಬೌಲಿಂಗ್ ಮಾಡುತ್ತಾರೆ ನೋಡಬೇಕು.

6 / 7
ಆಸ್ಟ್ರೇಲಿಯಾ ವಿರುದ್ಧದ ಐದನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ದೀಪಕ್ ಚಹರ್, ಅವೇಶ್ ಖಾನ್.

ಆಸ್ಟ್ರೇಲಿಯಾ ವಿರುದ್ಧದ ಐದನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ದೀಪಕ್ ಚಹರ್, ಅವೇಶ್ ಖಾನ್.

7 / 7
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ