AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೊ-ಪಾಕ್ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ವಾಸಿಂ ಅಕ್ರಮ್

India vs Pakistan: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ. ಇಂತಹದ್ದೇ ಕುತೂಹಲದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ಇದ್ದಾರೆ.

TV9 Web
| Edited By: |

Updated on:Oct 03, 2023 | 11:06 PM

Share
ಕ್ರಿಕೆಟ್​ ಅಂಗಳದ ಹೈವೋಲ್ಟೇಜ್​ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 14 ರಂದು ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಕ್ರಿಕೆಟ್​ ಅಂಗಳದ ಹೈವೋಲ್ಟೇಜ್​ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 14 ರಂದು ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

1 / 14
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ. ಇಂತಹದ್ದೇ ಕುತೂಹಲದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ಇದ್ದಾರೆ. ಈ ಬಾರಿಯ ವಿಶ್ವಕಪ್​ನಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳುತ್ತಿರುವ ಅಕ್ರಮ್ ಇದೀಗ ಸಾರ್ವಕಾಲಿಕ ಸಂಯೋಜಿತ ಭಾರತ-ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್​ ಅನ್ನು ಹೆಸರಿಸಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ. ಇಂತಹದ್ದೇ ಕುತೂಹಲದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ಇದ್ದಾರೆ. ಈ ಬಾರಿಯ ವಿಶ್ವಕಪ್​ನಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳುತ್ತಿರುವ ಅಕ್ರಮ್ ಇದೀಗ ಸಾರ್ವಕಾಲಿಕ ಸಂಯೋಜಿತ ಭಾರತ-ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್​ ಅನ್ನು ಹೆಸರಿಸಿದ್ದಾರೆ.

2 / 14
ವಿಶೇಷ ಎಂದರೆ ಈ ಆಲ್​ ಟೈಮ್ ಇಂಡೊ-ಪಾಕ್ ಒಡಿಐ ಇಲೆವೆನ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹಾಗೂ ಶಾಹೀನ್ ಅಫ್ರಿದಿಗೆ ಸ್ಥಾನ ನೀಡಲಾಗಿಲ್ಲ. ಆದರೆ ಮತ್ತೊಂದೆಡೆ ಟೀಮ್ ಇಂಡಿಯಾದ 6 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಅಕ್ರಮ್ ಹೆಸರಿಸಿದ ಭಾರತ-ಪಾಕಿಸ್ತಾನ್ ಸಂಯೋಜಿತ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆಂದು ನೋಡೋಣ...

ವಿಶೇಷ ಎಂದರೆ ಈ ಆಲ್​ ಟೈಮ್ ಇಂಡೊ-ಪಾಕ್ ಒಡಿಐ ಇಲೆವೆನ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹಾಗೂ ಶಾಹೀನ್ ಅಫ್ರಿದಿಗೆ ಸ್ಥಾನ ನೀಡಲಾಗಿಲ್ಲ. ಆದರೆ ಮತ್ತೊಂದೆಡೆ ಟೀಮ್ ಇಂಡಿಯಾದ 6 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಅಕ್ರಮ್ ಹೆಸರಿಸಿದ ಭಾರತ-ಪಾಕಿಸ್ತಾನ್ ಸಂಯೋಜಿತ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆಂದು ನೋಡೋಣ...

3 / 14
1- ಸಯೀದ್ ಅನ್ವರ್: ಎಡಗೈ ದಾಂಡಿಗ ಸಯೀದ್ ಅನ್ವರ್ ಪಾಕಿಸ್ತಾನದ ಸ್ಟೈಲಿಶ್ ಆರಂಭಿಕ ಬ್ಯಾಟ್ಸ್‌ಮನ್. 1990 ರ ದಶಕದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಆರಂಭಿಕನಾಗಿ ಅನ್ವರ್ ಅವರನ್ನು ಆಯ್ಕೆ ಮಾಡಲಾಗಿದೆ.

1- ಸಯೀದ್ ಅನ್ವರ್: ಎಡಗೈ ದಾಂಡಿಗ ಸಯೀದ್ ಅನ್ವರ್ ಪಾಕಿಸ್ತಾನದ ಸ್ಟೈಲಿಶ್ ಆರಂಭಿಕ ಬ್ಯಾಟ್ಸ್‌ಮನ್. 1990 ರ ದಶಕದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಆರಂಭಿಕನಾಗಿ ಅನ್ವರ್ ಅವರನ್ನು ಆಯ್ಕೆ ಮಾಡಲಾಗಿದೆ.

4 / 14
2- ವೀರೇಂದ್ರ ಸೆಹ್ವಾಗ್: "ನಜಾಫ್‌ಗಢದ ನವಾಬ್" ಎಂದು ಕರೆಯಲ್ಪಡುವ ಭಾರತೀಯ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ವಾಸಿಂ ಅಕ್ರಮ್ 2ನೇ ಆರಂಭಿಕನಾಗಿ ಹೆಸರಿಸಿದ್ದಾರೆ.

2- ವೀರೇಂದ್ರ ಸೆಹ್ವಾಗ್: "ನಜಾಫ್‌ಗಢದ ನವಾಬ್" ಎಂದು ಕರೆಯಲ್ಪಡುವ ಭಾರತೀಯ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ವಾಸಿಂ ಅಕ್ರಮ್ 2ನೇ ಆರಂಭಿಕನಾಗಿ ಹೆಸರಿಸಿದ್ದಾರೆ.

5 / 14
3- ಸಚಿನ್ ತೆಂಡೂಲ್ಕರ್: ಕ್ರಿಕೆಟ್ ಇತಿಹಾಸದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು 3ನೇ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದಾರೆ.

3- ಸಚಿನ್ ತೆಂಡೂಲ್ಕರ್: ಕ್ರಿಕೆಟ್ ಇತಿಹಾಸದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು 3ನೇ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದಾರೆ.

6 / 14
4- ಜಾವೇದ್ ಮಿಯಾಂದಾದ್: ಪಾಕ್ ತಂಡದ ಮಧ್ಯಮ ಕ್ರಮಾಂಕದ ಸರ್ವಶ್ರೇಷ್ಠ ಬ್ಯಾಟರ್ ಎನಿಸಿಕೊಂಡಿದ್ದ ಜಾವೇದ್ ಮಿಯಾಂದಾದ್ ಅವರನ್ನು 4ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

4- ಜಾವೇದ್ ಮಿಯಾಂದಾದ್: ಪಾಕ್ ತಂಡದ ಮಧ್ಯಮ ಕ್ರಮಾಂಕದ ಸರ್ವಶ್ರೇಷ್ಠ ಬ್ಯಾಟರ್ ಎನಿಸಿಕೊಂಡಿದ್ದ ಜಾವೇದ್ ಮಿಯಾಂದಾದ್ ಅವರನ್ನು 4ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

7 / 14
5- ವಿರಾಟ್ ಕೊಹ್ಲಿ: ರನ್ ಮೆಷಿನ್ ಖ್ಯಾತಿ ವಿರಾಟ್ ಕೊಹ್ಲಿಯನ್ನು ವಾಸಿಂ ಅಕ್ರಮ್ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ 5ನೇ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆ ಮಾಡಿರುವುದು ವಿಶೇಷ.

5- ವಿರಾಟ್ ಕೊಹ್ಲಿ: ರನ್ ಮೆಷಿನ್ ಖ್ಯಾತಿ ವಿರಾಟ್ ಕೊಹ್ಲಿಯನ್ನು ವಾಸಿಂ ಅಕ್ರಮ್ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ 5ನೇ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆ ಮಾಡಿರುವುದು ವಿಶೇಷ.

8 / 14
6- ಇಮ್ರಾನ್ ಖಾನ್ (ನಾಯಕ): ಪಾಕ್ ತಂಡದ ಶ್ರೇಷ್ಠ ಆಲ್‌ರೌಂಡರ್ ಇಮ್ರಾನ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ನಾಯಕರಾಗಿ ಆಯ್ಕೆ ಮಾಡಿದ್ದಾರೆ.

6- ಇಮ್ರಾನ್ ಖಾನ್ (ನಾಯಕ): ಪಾಕ್ ತಂಡದ ಶ್ರೇಷ್ಠ ಆಲ್‌ರೌಂಡರ್ ಇಮ್ರಾನ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ನಾಯಕರಾಗಿ ಆಯ್ಕೆ ಮಾಡಿದ್ದಾರೆ.

9 / 14
7- ಕಪಿಲ್ ದೇವ್: ಟೀಮ್ ಇಂಡಿಯಾಗೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಕ್ಯಾಪ್ಟನ್ ಕಪಿಲ್ ದೇವ್ ಅವರನ್ನು ಆಲ್​ರೌಂಡರ್ ಆಗಿ 7ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

7- ಕಪಿಲ್ ದೇವ್: ಟೀಮ್ ಇಂಡಿಯಾಗೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಕ್ಯಾಪ್ಟನ್ ಕಪಿಲ್ ದೇವ್ ಅವರನ್ನು ಆಲ್​ರೌಂಡರ್ ಆಗಿ 7ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

10 / 14
8- ಎಂಎಸ್ ಧೋನಿ: ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವುದು ಮಹೇಂದ್ರ ಸಿಂಗ್ ಧೋನಿ ಎಂಬುದು ವಿಶೇಷ.

8- ಎಂಎಸ್ ಧೋನಿ: ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವುದು ಮಹೇಂದ್ರ ಸಿಂಗ್ ಧೋನಿ ಎಂಬುದು ವಿಶೇಷ.

11 / 14
9- ಸಕ್ಲೇನ್ ಮುಷ್ತಾಕ್: ಈ ಆಡುವ ಬಳಗದಲ್ಲಿ ಸ್ಪಿನ್ನರ್ ಆಗಿ ಪಾಕ್​ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಸಕ್ಲೇನ್ ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.

9- ಸಕ್ಲೇನ್ ಮುಷ್ತಾಕ್: ಈ ಆಡುವ ಬಳಗದಲ್ಲಿ ಸ್ಪಿನ್ನರ್ ಆಗಿ ಪಾಕ್​ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಸಕ್ಲೇನ್ ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.

12 / 14
10- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಜಸ್​ಪ್ರೀತ್ ಬುಮ್ರಾ ಅವರನ್ನು ಸಾರ್ವಕಾಲಿಕ ಬಳಗದಲ್ಲಿ ಹೆಸರಿಸಿರುವುದು ವಿಶೇಷ.

10- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಜಸ್​ಪ್ರೀತ್ ಬುಮ್ರಾ ಅವರನ್ನು ಸಾರ್ವಕಾಲಿಕ ಬಳಗದಲ್ಲಿ ಹೆಸರಿಸಿರುವುದು ವಿಶೇಷ.

13 / 14
11- ವಕಾರ್ ಯೂನಿಸ್: ಪಾಕಿಸ್ತಾನದ ವೇಗದ ಬೌಲಿಂಗ್ ದಂತಕಥೆ ವಕಾರ್ ಯೂನಿಸ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ಪ್ರಮುಖ ವೇಗಿಯಾಗಿ ವಾಸಿಂ ಅಕ್ರಮ್ ಆಯ್ಕೆ ಮಾಡಿದ್ದಾರೆ.

11- ವಕಾರ್ ಯೂನಿಸ್: ಪಾಕಿಸ್ತಾನದ ವೇಗದ ಬೌಲಿಂಗ್ ದಂತಕಥೆ ವಕಾರ್ ಯೂನಿಸ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ಪ್ರಮುಖ ವೇಗಿಯಾಗಿ ವಾಸಿಂ ಅಕ್ರಮ್ ಆಯ್ಕೆ ಮಾಡಿದ್ದಾರೆ.

14 / 14

Published On - 11:05 pm, Tue, 3 October 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ