T20 World Cup 2024: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರ ಔಟ್

T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಮೊದಲ ಹಂತದಲ್ಲಿ ಪ್ರತಿ ತಂಡಗಳು 4 ಲೀಗ್ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಸೂಪರ್-8 ಪಂದ್ಯಗಳು ಜರುಗಲಿದ್ದು, ಈ ಪಂದ್ಯಗಳಲ್ಲಿ ಗೆಲುವು ದಾಖಲಿಸುವ ತಂಡಗಳು ಸೆಮಿಫೈನಲ್​ಗೇರಲಿದೆ.

|

Updated on:May 28, 2024 | 2:53 PM

T20 World Cup 2024: ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ಬಲಿಷ್ಠ ಬಳಗವನ್ನು ಘೋಷಿಸಿದೆ. ಈ ಹಿಂದೆ ಪ್ರಕಟಿಸಲಾದ 15 ಸದಸ್ಯರ ತಂಡದಿಂ ಓರ್ವ ಆಟಗಾರನನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ವೇಗಿ ಒಬೆಡ್ ಮೆಕಾಯ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ಬಲಿಷ್ಠ ಬಳಗವನ್ನು ಘೋಷಿಸಿದೆ. ಈ ಹಿಂದೆ ಪ್ರಕಟಿಸಲಾದ 15 ಸದಸ್ಯರ ತಂಡದಿಂ ಓರ್ವ ಆಟಗಾರನನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ವೇಗಿ ಒಬೆಡ್ ಮೆಕಾಯ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

1 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ತಂಡದಲ್ಲಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದರು. ಇದರ ನಡುವೆ ಇಂಗ್ಲೆಂಡ್​ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದ ವೇಳೆ ಹೋಲ್ಡರ್ ಗಾಯಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಫಲರಾಗಿರುವ ಹೋಲ್ಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ತಂಡದಲ್ಲಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದರು. ಇದರ ನಡುವೆ ಇಂಗ್ಲೆಂಡ್​ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದ ವೇಳೆ ಹೋಲ್ಡರ್ ಗಾಯಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಫಲರಾಗಿರುವ ಹೋಲ್ಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 5
ಇದರ ಬೆನ್ನಲ್ಲೇ 27 ವರ್ಷದ ಒಬೆಡ್ ಮೆಕಾಯ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ಪರ 34 ಟಿ20 ಪಂದ್ಯಗಳನ್ನಾಡಿರುವ ಮೆಕಾಯ್ ಈವರೆಗೆ 46 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಇದರ ಬೆನ್ನಲ್ಲೇ 27 ವರ್ಷದ ಒಬೆಡ್ ಮೆಕಾಯ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ಪರ 34 ಟಿ20 ಪಂದ್ಯಗಳನ್ನಾಡಿರುವ ಮೆಕಾಯ್ ಈವರೆಗೆ 46 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

3 / 5
ಹೀಗಾಗಿಯೇ ಮೆಕಾಯ್ ಅವರಿಗೆ ವೆಸ್ಟ್ ಇಂಡೀಸ್ ಬಳಗದಲ್ಲಿ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪಡೆ ರೋವ್​ಮನ್ ಪೊವೆಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಈ ತಂಡದಲ್ಲಿ ನಿಕೋಲಸ್ ಪೂರನ್, ಆ್ಯಂಡ್ರೆ ರಸೆಲ್​ನಂತಹ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ವೆಸ್ಟ್ ಇಂಡೀಸ್ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಹೀಗಾಗಿಯೇ ಮೆಕಾಯ್ ಅವರಿಗೆ ವೆಸ್ಟ್ ಇಂಡೀಸ್ ಬಳಗದಲ್ಲಿ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪಡೆ ರೋವ್​ಮನ್ ಪೊವೆಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಈ ತಂಡದಲ್ಲಿ ನಿಕೋಲಸ್ ಪೂರನ್, ಆ್ಯಂಡ್ರೆ ರಸೆಲ್​ನಂತಹ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ವೆಸ್ಟ್ ಇಂಡೀಸ್ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

4 / 5
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್, ಅಲ್ಝಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಗುಡಕೇಶ್ ಮೋಟಿ, ಆ್ಯಂಡ್ರೆ ರಸೆಲ್, ನಿಕೋಲಸ್ ಪೂರನ್, ಶೆರ್ಫೇನ್ ರುದರ್​ಫೋರ್ಡ್, ರೊಮಾರಿಯೊ ಶೆಫರ್ಡ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್, ಅಲ್ಝಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಗುಡಕೇಶ್ ಮೋಟಿ, ಆ್ಯಂಡ್ರೆ ರಸೆಲ್, ನಿಕೋಲಸ್ ಪೂರನ್, ಶೆರ್ಫೇನ್ ರುದರ್​ಫೋರ್ಡ್, ರೊಮಾರಿಯೊ ಶೆಫರ್ಡ್.

5 / 5

Published On - 2:53 pm, Tue, 28 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್