AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಬಲ ತಂಡಗಳನ್ನು ಸೋಲಿಸಿ ಬಲಿಷ್ಠರಾಗುವುದಲ್ಲ: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ

India vs West Indies: ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

TV9 Web
| Edited By: |

Updated on: Jun 13, 2023 | 3:58 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

1 / 6
ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

2 / 6
ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

3 / 6
ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

4 / 6
ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

5 / 6
ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು  ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ