AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಬಲ ತಂಡಗಳನ್ನು ಸೋಲಿಸಿ ಬಲಿಷ್ಠರಾಗುವುದಲ್ಲ: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ

India vs West Indies: ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

TV9 Web
| Edited By: |

Updated on: Jun 13, 2023 | 3:58 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

1 / 6
ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

2 / 6
ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

3 / 6
ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

4 / 6
ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

5 / 6
ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು  ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

6 / 6
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್