AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಬಲ ತಂಡಗಳನ್ನು ಸೋಲಿಸಿ ಬಲಿಷ್ಠರಾಗುವುದಲ್ಲ: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ

India vs West Indies: ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 13, 2023 | 3:58 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

1 / 6
ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

2 / 6
ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

3 / 6
ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

4 / 6
ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

5 / 6
ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು  ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

6 / 6
Follow us
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​