AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ಗಜರ ನಿವೃತ್ತಿಯೊಂದಿಗೆ ಸತತ ಸೋಲುಗಳಿಂದ ಕಂಗೆಟ್ಟ ವೆಸ್ಟ್ ಇಂಡೀಸ್

West Indies T20 Team: ವೆಸ್ಟ್ ಇಂಡೀಸ್ ಟಿ20 ತಂಡ ಎಂದರೆ ಥಟ್ಟನೆ ಕಣ್ಮುಂದೆ ಬರುವ ಚಿತ್ರವೆಂದರೆ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್, ಡ್ವೇನ್ ಬ್ರಾವೊ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್. ಈ ಲೆಜೆಂಡ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ವೆಸ್ಟ್ ಇಂಡೀಸ್ ತಂಡವು ತನ್ನ ಹಳೆಯ ಖದರ್ ಕಳೆದುಕೊಂಡಿದೆ. ಇದಕ್ಕೆ ಸಾಕ್ಷಿ ಪ್ರಸ್ತುತ ತಂಡದ ಪ್ರದರ್ಶನ.

ಝಾಹಿರ್ ಯೂಸುಫ್
|

Updated on: Jul 28, 2025 | 12:10 PM

Share
ಲೆಜೆಂಡ್ಸ್ ಆಟಗಾರರ ನಿವೃತ್ತಿಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ತಂಡದ ಯುಗಾಂತ್ಯವಾಯಿತಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ವಿಂಡೀಸ್ ಪಡೆಯ ಪ್ರಸ್ತುತ ಪ್ರದರ್ಶನ.  2012, 2014ರಲ್ಲಿ ಟಿ20 ವಿಶ್ವ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡ ಟಿ20 ಕ್ರಿಕೆಟ್​ನಲ್ಲಿ ತನ್ನ ಖದರ್ ಕಳೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ಲೆಜೆಂಡ್ಸ್ ಆಟಗಾರರ ನಿವೃತ್ತಿಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ತಂಡದ ಯುಗಾಂತ್ಯವಾಯಿತಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ವಿಂಡೀಸ್ ಪಡೆಯ ಪ್ರಸ್ತುತ ಪ್ರದರ್ಶನ.  2012, 2014ರಲ್ಲಿ ಟಿ20 ವಿಶ್ವ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡ ಟಿ20 ಕ್ರಿಕೆಟ್​ನಲ್ಲಿ ತನ್ನ ಖದರ್ ಕಳೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

1 / 5
ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಕಳೆದ ಕೆಲವು ವರ್ಷಗಳಿಮದ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಾ ಬಂದಿದ್ದರೂ ವಿಂಡೀಸ್ ಪಡೆ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಿದ್ದರು. ಆದರೀಗ ಪ್ರಮುಖ ಆಟಗಾರರ ನಿವೃತ್ತಿಯೊಂದಿಗೆ ವೆಸ್ಟ್ ಇಂಡೀಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ಸಂಖ್ಯೆ ಇದೀಗ 16 ಕ್ಕೇರಿದೆ.

ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಕಳೆದ ಕೆಲವು ವರ್ಷಗಳಿಮದ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಾ ಬಂದಿದ್ದರೂ ವಿಂಡೀಸ್ ಪಡೆ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಿದ್ದರು. ಆದರೀಗ ಪ್ರಮುಖ ಆಟಗಾರರ ನಿವೃತ್ತಿಯೊಂದಿಗೆ ವೆಸ್ಟ್ ಇಂಡೀಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ಸಂಖ್ಯೆ ಇದೀಗ 16 ಕ್ಕೇರಿದೆ.

2 / 5
ಅಂದರೆ ಕಳೆದ 18 ಟಿ20 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಗೆದ್ದಿರುವುದು ಕೇವಲ 2 ಮ್ಯಾಚ್​ಗಳನ್ನು ಮಾತ್ರ ಎಂದರೆ ನಂಬಲೇಬೇಕು. ಹೀಗೆ ಗೆದ್ದಿರುವುದು ಶ್ರೀಲಂಕಾ ಮತ್ತು ಐರ್ಲೆಂಡ್ ವಿರುದ್ಧ ಮಾತ್ರ. ಇದರ ನಡುವೆ ಬಾಂಗ್ಲಾದೇಶ್, ಶ್ರೀಲಂಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗಳನ್ನು ಸೋತಿದೆ. ಇನ್ನು ಈ ವರ್ಷ ವಿಂಡೀಸ್ ಪಡೆ ಟಿ20 ಸರಣಿ ಗೆದ್ದಿರುವುದು ಐರ್ಲೆಂಡ್ ವಿರುದ್ಧ ಮಾತ್ರ ಎಂದರೆ ನಂಬಲೇಬೇಕು.

ಅಂದರೆ ಕಳೆದ 18 ಟಿ20 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಗೆದ್ದಿರುವುದು ಕೇವಲ 2 ಮ್ಯಾಚ್​ಗಳನ್ನು ಮಾತ್ರ ಎಂದರೆ ನಂಬಲೇಬೇಕು. ಹೀಗೆ ಗೆದ್ದಿರುವುದು ಶ್ರೀಲಂಕಾ ಮತ್ತು ಐರ್ಲೆಂಡ್ ವಿರುದ್ಧ ಮಾತ್ರ. ಇದರ ನಡುವೆ ಬಾಂಗ್ಲಾದೇಶ್, ಶ್ರೀಲಂಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗಳನ್ನು ಸೋತಿದೆ. ಇನ್ನು ಈ ವರ್ಷ ವಿಂಡೀಸ್ ಪಡೆ ಟಿ20 ಸರಣಿ ಗೆದ್ದಿರುವುದು ಐರ್ಲೆಂಡ್ ವಿರುದ್ಧ ಮಾತ್ರ ಎಂದರೆ ನಂಬಲೇಬೇಕು.

3 / 5
ಅದರಲ್ಲೂ ಬಾಂಗ್ಲಾದೇಶ್, ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗಳಲ್ಲಿ ವೈಟ್ ವಾಶ್ ಸೋಲನುಭವಿಸಿದೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ನಾಲ್ಕು ಪಂದ್ಯಗಳಲ್ಲೂ ವೆಸ್ಟ್ ಇಂಡೀಸ್ ತಂಡ ಪರಾಜಯಗೊಂಡಿದೆ. ಅದು ಸಹ ತವರಿನಲ್ಲಿ ನಡೆಯುತ್ತಿರುವ ಸರಣಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ಅದರಲ್ಲೂ ಬಾಂಗ್ಲಾದೇಶ್, ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗಳಲ್ಲಿ ವೈಟ್ ವಾಶ್ ಸೋಲನುಭವಿಸಿದೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ನಾಲ್ಕು ಪಂದ್ಯಗಳಲ್ಲೂ ವೆಸ್ಟ್ ಇಂಡೀಸ್ ತಂಡ ಪರಾಜಯಗೊಂಡಿದೆ. ಅದು ಸಹ ತವರಿನಲ್ಲಿ ನಡೆಯುತ್ತಿರುವ ಸರಣಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 5
ಇತ್ತ ಎಲ್ಲಾ ತಂಡಗಳು ಮುಂಬರುವ ಟಿ20 ವಿಶ್ವಕಪ್​ಗಾಗಿ ಭರ್ಜರಿ ತಯಾರಿಗಳನ್ನು ಆರಂಭಿಸುತ್ತಿದ್ದರೆ, ಅತ್ತ ವೆಸ್ಟ್ ಇಂಡೀಸ್ ತಂಡ ಮಾತ್ರ ಸತತ ಸೋಲುಗಳ ಸರಪಳಿಯಿಂದ ಹೊರಬರಲು ಪರದಾಡುತ್ತಿದೆ. ಈ ಪರದಾಟ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ಮುಂದುವರೆದಿದೆ. ಹೀಗಾಗಿಯೇ ಟಿ20 ಕ್ರಿಕೆಟ್​ನಲ್ಲಿ ಕೆರಿಬಿಯನ್ ದೈತ್ಯರ ಯುಗಾಂತ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತ ಎಲ್ಲಾ ತಂಡಗಳು ಮುಂಬರುವ ಟಿ20 ವಿಶ್ವಕಪ್​ಗಾಗಿ ಭರ್ಜರಿ ತಯಾರಿಗಳನ್ನು ಆರಂಭಿಸುತ್ತಿದ್ದರೆ, ಅತ್ತ ವೆಸ್ಟ್ ಇಂಡೀಸ್ ತಂಡ ಮಾತ್ರ ಸತತ ಸೋಲುಗಳ ಸರಪಳಿಯಿಂದ ಹೊರಬರಲು ಪರದಾಡುತ್ತಿದೆ. ಈ ಪರದಾಟ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ಮುಂದುವರೆದಿದೆ. ಹೀಗಾಗಿಯೇ ಟಿ20 ಕ್ರಿಕೆಟ್​ನಲ್ಲಿ ಕೆರಿಬಿಯನ್ ದೈತ್ಯರ ಯುಗಾಂತ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

5 / 5
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ