Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಎಣಿಸಿದ್ದ ವಿನೋದ್ ಕಾಂಬ್ಳಿಯ ಇಂದಿನ ಆದಾಯ ಎಷ್ಟು ಗೊತ್ತೇ?

Vinod Kambli: ವಿನೋದ್ ಕಾಂಬ್ಳಿ ಟೀಮ್ ಇಂಡಿಯಾ ಒಟ್ಟು 121 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 21 ಟೆಸ್ಟ್ ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು 2 ದ್ವಿಶತಕ ಹಾಗೂ 4 ಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 97 ಏಕದಿನ ಇನಿಂಗ್ಸ್​​ಗಳಲ್ಲಿ 2 ಶತಕ ಹಾಗೂ 14 ಅರ್ಧಶತಕಗಳೊಂದಿಗೆ 2477 ರನ್​ ಬಾರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 10, 2024 | 12:53 PM

90ರ ದಶಕದಲ್ಲಿ ಟೀಮ್ ಇಂಡಿಯಾ ಪರ ಸಂಚಲನ ಸೃಷ್ಟಿಸಿದ ಇಬ್ಬರು ಯಂಗ್ ಬ್ಯಾಟರ್​​ಗಳೆಂದರೆ ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ. ಅದರಲ್ಲೂ ಆಡಿದ ಮೊದಲ 14 ಟೆಸ್ಟ್ ಇನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿ ಕಾಂಬ್ಳಿ ಹೊಸ ಇತಿಹಾಸ ಬರೆದಿದ್ದರು.

90ರ ದಶಕದಲ್ಲಿ ಟೀಮ್ ಇಂಡಿಯಾ ಪರ ಸಂಚಲನ ಸೃಷ್ಟಿಸಿದ ಇಬ್ಬರು ಯಂಗ್ ಬ್ಯಾಟರ್​​ಗಳೆಂದರೆ ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ. ಅದರಲ್ಲೂ ಆಡಿದ ಮೊದಲ 14 ಟೆಸ್ಟ್ ಇನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿ ಕಾಂಬ್ಳಿ ಹೊಸ ಇತಿಹಾಸ ಬರೆದಿದ್ದರು.

1 / 6
ಹೀಗೆ 21ರ ಹದಿಹರೆಯದಲ್ಲಿ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಕಾಂಬ್ಳಿ ಜಾಹೀರಾತು ಕಂಪೆನಿಗಳ ಹಾಟ್ ಫೇವರೇಟ್ ಆದರು. ಅತ್ತ ಭರ್ಜರಿ ಬ್ಯಾಟಿಂಗ್​​ನೊಂದಿಗೆ ನೇಮ್ ಫೇಮ್ ಬೆಳೆಸಿಕೊಂಡ ಕಾಂಬ್ಳಿ ಗಳಿಕೆಯು ಲಕ್ಷದಿಂದ ಕೋಟಿಯತ್ತ ಸಾಗಿತು. ಆದರೆ ಈ ಕೋಟಿಗಳೊಂದಿಗೆ ಅವರು ಮೈಮರೆತ್ತಿದ್ದು ಮಾತ್ರ ವಿಪರ್ಯಾಸ.

ಹೀಗೆ 21ರ ಹದಿಹರೆಯದಲ್ಲಿ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಕಾಂಬ್ಳಿ ಜಾಹೀರಾತು ಕಂಪೆನಿಗಳ ಹಾಟ್ ಫೇವರೇಟ್ ಆದರು. ಅತ್ತ ಭರ್ಜರಿ ಬ್ಯಾಟಿಂಗ್​​ನೊಂದಿಗೆ ನೇಮ್ ಫೇಮ್ ಬೆಳೆಸಿಕೊಂಡ ಕಾಂಬ್ಳಿ ಗಳಿಕೆಯು ಲಕ್ಷದಿಂದ ಕೋಟಿಯತ್ತ ಸಾಗಿತು. ಆದರೆ ಈ ಕೋಟಿಗಳೊಂದಿಗೆ ಅವರು ಮೈಮರೆತ್ತಿದ್ದು ಮಾತ್ರ ವಿಪರ್ಯಾಸ.

2 / 6
ಏಕೆಂದರೆ ಒಂದು ಕಾಲದಲ್ಲಿ ಕೋಟಿ ಲೆಕ್ಕದಲ್ಲಿ ದುಡ್ಡು ನೋಡಿದ್ದ ವಿನೋದ್ ಕಾಂಬ್ಳಿ ಈಗ ತಮ್ಮ ದೈನಂದಿನ ಖರ್ಚಿಗಾಗಿ ಬಿಸಿಸಿಐ ನೀಡುವ ಪಿಂಚಣಿಗಾಗಿ ಕಾಯುವಂತಹ ಪರಿಸ್ಥಿತಿಯಲ್ಲಿದ್ದಾರೆ. ಅಲ್ಲದೆ ಈ ಪೆನ್ಷನ್ ಹಣವೇ ಅವರ ಜೀವನದ ಮೂಲಾಧಾರ ಎಂದು ವರದಿಯಾಗಿದೆ.

ಏಕೆಂದರೆ ಒಂದು ಕಾಲದಲ್ಲಿ ಕೋಟಿ ಲೆಕ್ಕದಲ್ಲಿ ದುಡ್ಡು ನೋಡಿದ್ದ ವಿನೋದ್ ಕಾಂಬ್ಳಿ ಈಗ ತಮ್ಮ ದೈನಂದಿನ ಖರ್ಚಿಗಾಗಿ ಬಿಸಿಸಿಐ ನೀಡುವ ಪಿಂಚಣಿಗಾಗಿ ಕಾಯುವಂತಹ ಪರಿಸ್ಥಿತಿಯಲ್ಲಿದ್ದಾರೆ. ಅಲ್ಲದೆ ಈ ಪೆನ್ಷನ್ ಹಣವೇ ಅವರ ಜೀವನದ ಮೂಲಾಧಾರ ಎಂದು ವರದಿಯಾಗಿದೆ.

3 / 6
ತಮ್ಮ ಕೆರಿಯರ್ ವೇಳೆ $1 ಮಿಲಿಯನ್ (ಇಂದು ರೂ. 8.48 ಕೋಟಿ) ಮೌಲ್ಯದ ಗಮನಾರ್ಹ ಗಳಿಕೆ ಮತ್ತು ಆಸ್ತಿ ಹೊಂದಿದ್ದ ವಿನೋದ್ ಕಾಂಬ್ಳಿ ಅವರು ಈಗ ಬಿಸಿಸಿಐ ತಿಂಗಳಿಗೆ ನೀಡುವ 30 ಸಾವಿರ ರೂಪಾಯಿನ್ನು ಪಿಂಚಣಿಯನ್ನು ಅವಲಂಬಿಸಿದ್ದಾರೆ ಎಂದು ವರದಿಯಾಗಿದೆ. ಅಂದರೆ ಬಿಸಿಸಿಐ ನೀಡುವ 30000 ರೂ.ನಿಂದ ಅವರು ತಮ್ಮ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದಾರೆ.

ತಮ್ಮ ಕೆರಿಯರ್ ವೇಳೆ $1 ಮಿಲಿಯನ್ (ಇಂದು ರೂ. 8.48 ಕೋಟಿ) ಮೌಲ್ಯದ ಗಮನಾರ್ಹ ಗಳಿಕೆ ಮತ್ತು ಆಸ್ತಿ ಹೊಂದಿದ್ದ ವಿನೋದ್ ಕಾಂಬ್ಳಿ ಅವರು ಈಗ ಬಿಸಿಸಿಐ ತಿಂಗಳಿಗೆ ನೀಡುವ 30 ಸಾವಿರ ರೂಪಾಯಿನ್ನು ಪಿಂಚಣಿಯನ್ನು ಅವಲಂಬಿಸಿದ್ದಾರೆ ಎಂದು ವರದಿಯಾಗಿದೆ. ಅಂದರೆ ಬಿಸಿಸಿಐ ನೀಡುವ 30000 ರೂ.ನಿಂದ ಅವರು ತಮ್ಮ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದಾರೆ.

4 / 6
ಇದೀಗ ಆರ್ಥಿಕ ಸಂಕಷ್ಟದೊಂದಿಗೆ ಅನಾರೋಗ್ಯಕ್ಕೀಡಾಗಿರುವ ವಿನೋದ್ ಕಾಂಬ್ಳಿ ತಮ್ಮ ಖರ್ಚು ವೆಚ್ಚಗಳನ್ನು ಈಡೇರಿಸಲು ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ. ಈ ಪರಿಸ್ಥಿತಿಯನ್ನು ಮನಗಂಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್, ಕಾಂಬ್ಳಿ ಅವರಿಗೆ ನೆರವು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

ಇದೀಗ ಆರ್ಥಿಕ ಸಂಕಷ್ಟದೊಂದಿಗೆ ಅನಾರೋಗ್ಯಕ್ಕೀಡಾಗಿರುವ ವಿನೋದ್ ಕಾಂಬ್ಳಿ ತಮ್ಮ ಖರ್ಚು ವೆಚ್ಚಗಳನ್ನು ಈಡೇರಿಸಲು ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ. ಈ ಪರಿಸ್ಥಿತಿಯನ್ನು ಮನಗಂಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್, ಕಾಂಬ್ಳಿ ಅವರಿಗೆ ನೆರವು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

5 / 6
1983ರ ವಿಶ್ವಕಪ್ ತಂಡವು ಕಾಂಬ್ಳಿಗೆ ಬೇಕಾದ ಎಲ್ಲಾ ನೆರವನ್ನು ನೀಡಲು ಸಿದ್ಧ. ನಾವು ಯಾವ ರೀತಿಯಲ್ಲಿ ಸಹಾಯ ಮಾಡಲಿದ್ದೇವೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಈ ನೆರವಿನೊಂದಿಗೆ ವಿನೋದ್ ಕಾಂಬ್ಳಿ ಅವರು ಆರ್ಥಿಕ ಸಂಕಷ್ಟದಿಂದ ಪಾರಾಗುವ ವಿಶ್ವಾಸದಲ್ಲಿದ್ದಾರೆ.

1983ರ ವಿಶ್ವಕಪ್ ತಂಡವು ಕಾಂಬ್ಳಿಗೆ ಬೇಕಾದ ಎಲ್ಲಾ ನೆರವನ್ನು ನೀಡಲು ಸಿದ್ಧ. ನಾವು ಯಾವ ರೀತಿಯಲ್ಲಿ ಸಹಾಯ ಮಾಡಲಿದ್ದೇವೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಈ ನೆರವಿನೊಂದಿಗೆ ವಿನೋದ್ ಕಾಂಬ್ಳಿ ಅವರು ಆರ್ಥಿಕ ಸಂಕಷ್ಟದಿಂದ ಪಾರಾಗುವ ವಿಶ್ವಾಸದಲ್ಲಿದ್ದಾರೆ.

6 / 6
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್