AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಚೊಚ್ಚಲ ಬಾರಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರರು ಈಗೇನು ಮಾಡ್ತಿದ್ದಾರೆ?

T20 World Cup 2007: ಈ ಐತಿಹಾಸಿಕ ವಿಜಯದ ಭಾಗವಾಗಿದ್ದ ಆಟಗಾರರು ಈಗ ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 21, 2021 | 12:08 PM

Share
2007, ಸೆಪ್ಟೆಂಬರ್ 24...ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಟೀಮ್ ಇಂಡಿಯಾ ಚೊಚ್ಚಲ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು. ಈ ಐತಿಹಾಸಿಕ ವಿಜಯದ ಭಾಗವಾಗಿದ್ದ ಆಟಗಾರರು ಈಗ ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂಬುದರ ಇಣುಕು ನೋಟ ಇಲ್ಲಿದೆ.

2007, ಸೆಪ್ಟೆಂಬರ್ 24...ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಟೀಮ್ ಇಂಡಿಯಾ ಚೊಚ್ಚಲ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು. ಈ ಐತಿಹಾಸಿಕ ವಿಜಯದ ಭಾಗವಾಗಿದ್ದ ಆಟಗಾರರು ಈಗ ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂಬುದರ ಇಣುಕು ನೋಟ ಇಲ್ಲಿದೆ.

1 / 16
ನಾಯಕ ಮಹೇಂದ್ರ ಸಿಂಗ್ ಧೋನಿ: ಟಿ20 ವಿಶ್ವಕಪ್​ ಮೂಲಕ ಧೋನಿ ಮೊದಲ ಬಾರಿಗೆ ಟೀಮ್ ಇಂಡಿಯಾ ತಂಡದ ನಾಯಕತ್ವ ವಹಿಸಿದ್ದರು.  ಇದೀಗ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡವು ಐಪಿಎಲ್ -2021 ಪ್ರಶಸ್ತಿಗೆ ಮುಡಿಗೇರಿಸಿಕೊಂಡಿದೆ. ಹಾಗೆಯೇ ಟಿ20 ವಿಶ್ವಕಪ್ 2021 ರಲ್ಲಿ ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿದ್ದಾರೆ.

ನಾಯಕ ಮಹೇಂದ್ರ ಸಿಂಗ್ ಧೋನಿ: ಟಿ20 ವಿಶ್ವಕಪ್​ ಮೂಲಕ ಧೋನಿ ಮೊದಲ ಬಾರಿಗೆ ಟೀಮ್ ಇಂಡಿಯಾ ತಂಡದ ನಾಯಕತ್ವ ವಹಿಸಿದ್ದರು. ಇದೀಗ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡವು ಐಪಿಎಲ್ -2021 ಪ್ರಶಸ್ತಿಗೆ ಮುಡಿಗೇರಿಸಿಕೊಂಡಿದೆ. ಹಾಗೆಯೇ ಟಿ20 ವಿಶ್ವಕಪ್ 2021 ರಲ್ಲಿ ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿದ್ದಾರೆ.

2 / 16
 ಯುವರಾಜ್ ಸಿಂಗ್: 2007ರ ವಿಶ್ವಕಪ್  ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಯುವರಾಜ್ ಸಿಂಗ್.  ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವಿ ಸ್ಟುವರ್ಟ್ ಬ್ರಾಡ್ ಒಂದು ಓವರ್​ನಲ್ಲಿ ಸಿಡಿಸಿದ ಆರು ಸಿಕ್ಸರ್ ಗಳನ್ನು ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ಇದೀಗ ಯುವರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದಾರೆ. ಅಲ್ಲದೆ 2019 ರವರೆಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು.  ಪ್ರಸ್ತುತ ಅವರು ಕೆಲವು ಸಣ್ಣ ಲೀಗ್‌ಗಳಲ್ಲಿ ಆಡುತ್ತಿದ್ದಾರೆ.  ಕೆಲವು ದಿನಗಳ ಹಿಂದೆ, ವರ್ಲ್ಡ್​ ರೋಡ್ ಸಿರೀಸ್​ನಲ್ಲಿ ಆಡಿದ್ದರು.

ಯುವರಾಜ್ ಸಿಂಗ್: 2007ರ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಯುವರಾಜ್ ಸಿಂಗ್. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವಿ ಸ್ಟುವರ್ಟ್ ಬ್ರಾಡ್ ಒಂದು ಓವರ್​ನಲ್ಲಿ ಸಿಡಿಸಿದ ಆರು ಸಿಕ್ಸರ್ ಗಳನ್ನು ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ಇದೀಗ ಯುವರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದಾರೆ. ಅಲ್ಲದೆ 2019 ರವರೆಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು. ಪ್ರಸ್ತುತ ಅವರು ಕೆಲವು ಸಣ್ಣ ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ವರ್ಲ್ಡ್​ ರೋಡ್ ಸಿರೀಸ್​ನಲ್ಲಿ ಆಡಿದ್ದರು.

3 / 16
ವೀರೇಂದ್ರ ಸೆಹ್ವಾಗ್: ಅಂದಿನ ತಂಡದಲ್ಲಿದ್ದ ಅನುಭವಿ ಆಟಗಾರರಲ್ಲಿ ಸೆಹ್ವಾಗ್ ಕೂಡ ಒಬ್ಬರು.  ಗಾಯದಿಂದಾಗಿ ಅವರು ಫೈನಲ್ ಆಡಲು ಸಾಧ್ಯವಾಗಲಿಲ್ಲ. ಆದರೆ ವಿಶ್ವಕಪ್ ಲೀಗ್​ ಪಂದ್ಯದಲ್ಲಿ ಸೆಹ್ವಾಗ್​ ಅದ್ಭುತ ಬ್ಯಾಟಿಂಗ್ ಮಾಡಿದರು. ಸದ್ಯ ಸೆಹ್ವಾಗ್ ಕಮೆಂಟೇಟರ್ ಹಾಗೂ ಕ್ರಿಕೆಟ್​ ವಿಶ್ಲೇಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವೀರೇಂದ್ರ ಸೆಹ್ವಾಗ್: ಅಂದಿನ ತಂಡದಲ್ಲಿದ್ದ ಅನುಭವಿ ಆಟಗಾರರಲ್ಲಿ ಸೆಹ್ವಾಗ್ ಕೂಡ ಒಬ್ಬರು. ಗಾಯದಿಂದಾಗಿ ಅವರು ಫೈನಲ್ ಆಡಲು ಸಾಧ್ಯವಾಗಲಿಲ್ಲ. ಆದರೆ ವಿಶ್ವಕಪ್ ಲೀಗ್​ ಪಂದ್ಯದಲ್ಲಿ ಸೆಹ್ವಾಗ್​ ಅದ್ಭುತ ಬ್ಯಾಟಿಂಗ್ ಮಾಡಿದರು. ಸದ್ಯ ಸೆಹ್ವಾಗ್ ಕಮೆಂಟೇಟರ್ ಹಾಗೂ ಕ್ರಿಕೆಟ್​ ವಿಶ್ಲೇಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

4 / 16
 ಗೌತಮ್ ಗಂಭೀರ್:  ಟಿ20 ವಿಶ್ವಕಪ್​ ಫೈನಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಗಂಭೀರ್​ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸದ್ಯ ಗಂಭೀರ್ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಅದರ ಜೊತೆಗೆ ಕಮೆಂಟೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಗೌತಮ್ ಗಂಭೀರ್: ಟಿ20 ವಿಶ್ವಕಪ್​ ಫೈನಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಗಂಭೀರ್​ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸದ್ಯ ಗಂಭೀರ್ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಅದರ ಜೊತೆಗೆ ಕಮೆಂಟೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

5 / 16
ರಾಬಿನ್ ಉತ್ತಪ್ಪ: ಅಂದಿನ ಟಿ20 ತಂಡದಲ್ಲಿ ರಾಬಿನ್ ಉತ್ತಪ್ಪ ಸ್ಪೋಟಕ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಆ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದರೂ ಉತ್ತಪ್ಪ ಇನ್ನೂ ನಿವೃತ್ತಿ ಘೋಷಿಸಿಲ್ಲ. ಇದೀಗ ಸಿಎಸ್​ಕೆ ತಂಡದ ಭಾಗವಾಗಿರುವ ರಾಬಿನ್ ಈ ಬಾರಿ ಚೆನ್ನೈ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ರಾಬಿನ್ ಉತ್ತಪ್ಪ: ಅಂದಿನ ಟಿ20 ತಂಡದಲ್ಲಿ ರಾಬಿನ್ ಉತ್ತಪ್ಪ ಸ್ಪೋಟಕ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಆ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದರೂ ಉತ್ತಪ್ಪ ಇನ್ನೂ ನಿವೃತ್ತಿ ಘೋಷಿಸಿಲ್ಲ. ಇದೀಗ ಸಿಎಸ್​ಕೆ ತಂಡದ ಭಾಗವಾಗಿರುವ ರಾಬಿನ್ ಈ ಬಾರಿ ಚೆನ್ನೈ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

6 / 16
 ರೋಹಿತ್ ಶರ್ಮಾ: ಅಂದು ತಂಡದಲ್ಲಿದ್ದ ಯುವ ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಒಬ್ಬರು. ಇದೀಗ ಟೀಮ್ ಇಂಡಿಯಾದ ಉಪನಾಯಕರಾಗಿರುವ ಹಿಟ್​ಮ್ಯಾನ್​ ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಆಡುತ್ತಿರುವ ಅಂದಿನ ತಂಡದ ಏಕೈಕ ಸದಸ್ಯ ಎಂಬುದು ವಿಶೇಷ.

ರೋಹಿತ್ ಶರ್ಮಾ: ಅಂದು ತಂಡದಲ್ಲಿದ್ದ ಯುವ ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಒಬ್ಬರು. ಇದೀಗ ಟೀಮ್ ಇಂಡಿಯಾದ ಉಪನಾಯಕರಾಗಿರುವ ಹಿಟ್​ಮ್ಯಾನ್​ ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಆಡುತ್ತಿರುವ ಅಂದಿನ ತಂಡದ ಏಕೈಕ ಸದಸ್ಯ ಎಂಬುದು ವಿಶೇಷ.

7 / 16
ಯೂಸುಫ್ ಪಠಾಣ್:  2007 ವಿಶ್ವಕಪ್‌ನಲ್ಲಿ ಫೈನಲ್ ಪಂದ್ಯದ ಮೂಲಕ ಪದಾರ್ಪಣೆ ಮಾಡಿದ್ದ ಯೂಸುಫ್ ಪಠಾಣ್, ಆ ಬಳಿಕ ಟಿ20 ಕ್ರಿಕೆಟ್​ನಲ್ಲಿ ಹಿಂತಿರುಗಿ ನೋಡಿಲ್ಲ.  2019 ರವರೆಗೆ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದ ಪಠಾಣ್, ಇದೀಗ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಬುಧಾಬಿ ಟಿ10 ಲೀಗ್ -2021 ರಲ್ಲಿ ಮರಾಠಾ ಅರೇಬಿಯನ್ಸ್ ಪರ ಆಡಲಿದ್ದಾರೆ.

ಯೂಸುಫ್ ಪಠಾಣ್: 2007 ವಿಶ್ವಕಪ್‌ನಲ್ಲಿ ಫೈನಲ್ ಪಂದ್ಯದ ಮೂಲಕ ಪದಾರ್ಪಣೆ ಮಾಡಿದ್ದ ಯೂಸುಫ್ ಪಠಾಣ್, ಆ ಬಳಿಕ ಟಿ20 ಕ್ರಿಕೆಟ್​ನಲ್ಲಿ ಹಿಂತಿರುಗಿ ನೋಡಿಲ್ಲ. 2019 ರವರೆಗೆ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದ ಪಠಾಣ್, ಇದೀಗ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಬುಧಾಬಿ ಟಿ10 ಲೀಗ್ -2021 ರಲ್ಲಿ ಮರಾಠಾ ಅರೇಬಿಯನ್ಸ್ ಪರ ಆಡಲಿದ್ದಾರೆ.

8 / 16
ದಿನೇಶ್ ಕಾರ್ತಿಕ್: ಕಾರ್ತಿಕ್ ಪ್ರಸ್ತುತ ಸಕ್ರಿಯ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್​ನಲ್ಲಿ ಕೆಕೆಆರ್ ತಂಡವನ್ನು ಪ್ರತಿನಿಧಿಸುತ್ತಿರುವ ಡಿಕೆ, ಕಮೆಂಟೇಟರ್ ಆಗಿ ಕೂಡ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ದಿನೇಶ್ ಕಾರ್ತಿಕ್: ಕಾರ್ತಿಕ್ ಪ್ರಸ್ತುತ ಸಕ್ರಿಯ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್​ನಲ್ಲಿ ಕೆಕೆಆರ್ ತಂಡವನ್ನು ಪ್ರತಿನಿಧಿಸುತ್ತಿರುವ ಡಿಕೆ, ಕಮೆಂಟೇಟರ್ ಆಗಿ ಕೂಡ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

9 / 16
 ಅಜಿತ್ ಅಗರ್ಕರ್: ಅಂದಿನ ಟಿ20  ತಂಡದ ಅತ್ಯಂತ ಅನುಭವಿ ಬೌಲರ್​ ಆಗಿ ಅಗರ್ಕರ್ ಕಾಣಿಸಿಕೊಂಡಿದ್ದರು. ಇದೀಗ ಅಗರ್ಕರ್​ ಸ್ಟಾರ್ ಸ್ಪೋರ್ಟ್ಸ್‌ ಕಮೆಂಟೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಜಿತ್ ಅಗರ್ಕರ್: ಅಂದಿನ ಟಿ20 ತಂಡದ ಅತ್ಯಂತ ಅನುಭವಿ ಬೌಲರ್​ ಆಗಿ ಅಗರ್ಕರ್ ಕಾಣಿಸಿಕೊಂಡಿದ್ದರು. ಇದೀಗ ಅಗರ್ಕರ್​ ಸ್ಟಾರ್ ಸ್ಪೋರ್ಟ್ಸ್‌ ಕಮೆಂಟೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

10 / 16
ಇರ್ಫಾನ್ ಪಠಾಣ್: ಅಂದು ತಂಡದಲ್ಲಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಅವರು, ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಆಡುತ್ತಿದ್ದಾರೆ.  ಅಲ್ಲದೆ ಅದರ ಜೊತೆ ಕಾಮೆಂಟರಿಯಲ್ಲಿ ನಿರತರಾಗಿದ್ದಾರೆ.

ಇರ್ಫಾನ್ ಪಠಾಣ್: ಅಂದು ತಂಡದಲ್ಲಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಅವರು, ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಆಡುತ್ತಿದ್ದಾರೆ. ಅಲ್ಲದೆ ಅದರ ಜೊತೆ ಕಾಮೆಂಟರಿಯಲ್ಲಿ ನಿರತರಾಗಿದ್ದಾರೆ.

11 / 16
ರುದ್ರ ಪ್ರತಾಪ್ ಸಿಂಗ್: ಆರ್​ಪಿ ಸಿಂಗ್ ಕೂಡ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.  2018 ರಲ್ಲಿ ನಿವೃತ್ತರಾಗಿದ್ದ ಆರ್​ಪಿ ಸಿಂಗ್ ಅಬುಧಾಬಿ ಟಿ10 ಲೀಗ್‌ನಲ್ಲಿ ಆಡಲು ಇಚ್ಛಿಸಿದ್ದಾರೆ.

ರುದ್ರ ಪ್ರತಾಪ್ ಸಿಂಗ್: ಆರ್​ಪಿ ಸಿಂಗ್ ಕೂಡ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2018 ರಲ್ಲಿ ನಿವೃತ್ತರಾಗಿದ್ದ ಆರ್​ಪಿ ಸಿಂಗ್ ಅಬುಧಾಬಿ ಟಿ10 ಲೀಗ್‌ನಲ್ಲಿ ಆಡಲು ಇಚ್ಛಿಸಿದ್ದಾರೆ.

12 / 16
ಪಿಯೂಷ್ ಚಾವ್ಲಾ: ಪಿಯೂಷ್​ ಚಾವ್ಲಾ ಕೂಡ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.  ಈಗಲೂ ಕ್ರಿಕೆಟ್ ಮುಂದುವರೆಸಿರುವ ಚಾವ್ಲಾ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ.

ಪಿಯೂಷ್ ಚಾವ್ಲಾ: ಪಿಯೂಷ್​ ಚಾವ್ಲಾ ಕೂಡ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು. ಈಗಲೂ ಕ್ರಿಕೆಟ್ ಮುಂದುವರೆಸಿರುವ ಚಾವ್ಲಾ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ.

13 / 16
ಹರ್ಭಜನ್ ಸಿಂಗ್: ಅಂದಿನ ತಂಡದ ಅನುಭವಿ ಸ್ಪಿನ್ನರ್ ಎಂದರೆ ಅದು ಹರ್ಭಜನ್ ಸಿಂಗ್. ಈ ಬಾರಿ ಕೆಕೆಆರ್ ತಂಡದಲ್ಲಿ ಕಾಣಿಸಿಕೊಂಡಿದ್ದ ಭಜ್ಜಿ, ಇನ್ನೂ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿಲ್ಲ ಎಂಬುದು ವಿಶೇಷ.

ಹರ್ಭಜನ್ ಸಿಂಗ್: ಅಂದಿನ ತಂಡದ ಅನುಭವಿ ಸ್ಪಿನ್ನರ್ ಎಂದರೆ ಅದು ಹರ್ಭಜನ್ ಸಿಂಗ್. ಈ ಬಾರಿ ಕೆಕೆಆರ್ ತಂಡದಲ್ಲಿ ಕಾಣಿಸಿಕೊಂಡಿದ್ದ ಭಜ್ಜಿ, ಇನ್ನೂ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿಲ್ಲ ಎಂಬುದು ವಿಶೇಷ.

14 / 16
ಜೋಗಿಂದರ್ ಶರ್ಮಾ: ಟಿ20 ವಿಶ್ವಕಪ್​ನ ಲಾಸ್ಟ್ ಓವರ್ ಹೀರೋ ಎನಿಸಿಕೊಂಡಿದ್ದ ಜೋಗಿಂದರ್ ಶರ್ಮಾ ಸದ್ಯ ಹರ್ಯಾಣದಲ್ಲಿ ಡಿಎಸ್​ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜೋಗಿಂದರ್ ಶರ್ಮಾ: ಟಿ20 ವಿಶ್ವಕಪ್​ನ ಲಾಸ್ಟ್ ಓವರ್ ಹೀರೋ ಎನಿಸಿಕೊಂಡಿದ್ದ ಜೋಗಿಂದರ್ ಶರ್ಮಾ ಸದ್ಯ ಹರ್ಯಾಣದಲ್ಲಿ ಡಿಎಸ್​ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

15 / 16
ಶ್ರೀಶಾಂತ್: ಟೀಮ್ ಇಂಡಿಯಾವನ್ನು ವಿಶ್ವ ಚಾಂಪಿಯನ್ ಮಾಡಿದ ಕೊನೆಯ ಕ್ಯಾಚ್ ಅಂದರೆ ನೆನಪಾಗುವುದು ಶ್ರೀಶಾಂತ್.  ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ನಂತರ ಕ್ರಿಕೆಟ್​ನಿಂದ ದೂರವೇ ಉಳಿದಿದ್ದ ಶ್ರೀಶಾಂತ್, ಇದೀಗ ಕೇರಳ ತಂಡಕ್ಕೆ ಮರಳಿದ್ದಾರೆ.

ಶ್ರೀಶಾಂತ್: ಟೀಮ್ ಇಂಡಿಯಾವನ್ನು ವಿಶ್ವ ಚಾಂಪಿಯನ್ ಮಾಡಿದ ಕೊನೆಯ ಕ್ಯಾಚ್ ಅಂದರೆ ನೆನಪಾಗುವುದು ಶ್ರೀಶಾಂತ್. ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ನಂತರ ಕ್ರಿಕೆಟ್​ನಿಂದ ದೂರವೇ ಉಳಿದಿದ್ದ ಶ್ರೀಶಾಂತ್, ಇದೀಗ ಕೇರಳ ತಂಡಕ್ಕೆ ಮರಳಿದ್ದಾರೆ.

16 / 16
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ