AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬಳಗದಲ್ಲಿದ್ದ ಆಟಗಾರ: ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸ್ಟಾರ್ ಬೌಲರ್

IPL 2023 Kannada: ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: May 25, 2023 | 3:56 PM

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ಆಕಾಶ್ ಮಧ್ವಾಲ್.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ಆಕಾಶ್ ಮಧ್ವಾಲ್.

1 / 8
ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 8
ವಿಶೇಷ ಎಂದರೆ ಇಂತಹದೊಂದು ಅಮೋಘ ಪ್ರದರ್ಶನ ನೀಡಿದ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಮಧ್ವಾಲ್ ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು.

ವಿಶೇಷ ಎಂದರೆ ಇಂತಹದೊಂದು ಅಮೋಘ ಪ್ರದರ್ಶನ ನೀಡಿದ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಮಧ್ವಾಲ್ ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು.

3 / 8
ಆರ್​ಸಿಬಿ ಬಳಗದಲ್ಲಿರುವಾಗ ವಿರಾಟ್ ಕೊಹ್ಲಿ, ಎಬಿಡಿ ಸೇರಿದಂತೆ ಪ್ರಮುಖರಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದ ಆಕಾಶ್ ಅವರನ್ನು ಮುಂಬೈ ಇಂಡಿಯನ್ಸ್ 2022 ರಲ್ಲಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು.

ಆರ್​ಸಿಬಿ ಬಳಗದಲ್ಲಿರುವಾಗ ವಿರಾಟ್ ಕೊಹ್ಲಿ, ಎಬಿಡಿ ಸೇರಿದಂತೆ ಪ್ರಮುಖರಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದ ಆಕಾಶ್ ಅವರನ್ನು ಮುಂಬೈ ಇಂಡಿಯನ್ಸ್ 2022 ರಲ್ಲಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು.

4 / 8
2022 ರ ಐಪಿಎಲ್​ನ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿತ್ತು. ಆದರೆ ಆ ಸೀಸನ್​ನಲ್ಲಿ ಯಾವುದೇ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ.

2022 ರ ಐಪಿಎಲ್​ನ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿತ್ತು. ಆದರೆ ಆ ಸೀಸನ್​ನಲ್ಲಿ ಯಾವುದೇ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ.

5 / 8
ಆದರೆ ಅದಾಗಲೇ ಬಲಗೈ ವೇಗಿ ಮೇಲೆ ಕಣ್ಣಿಟ್ಟಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಐಪಿಎಲ್ 2023 ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಆಕಾಶ್ ಮಧ್ವಾಲ್ ಅವರನ್ನು ಖರೀದಿಸಿತು. ಅಲ್ಲದೆ ಈ ಬಾರಿ ಜೋಫ್ರಾ ಆರ್ಚರ್ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಮಧ್ವಾಲ್ ಅವರನ್ನು ಕಣಕ್ಕಿಳಿಸಿದ್ದರು.

ಆದರೆ ಅದಾಗಲೇ ಬಲಗೈ ವೇಗಿ ಮೇಲೆ ಕಣ್ಣಿಟ್ಟಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಐಪಿಎಲ್ 2023 ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಆಕಾಶ್ ಮಧ್ವಾಲ್ ಅವರನ್ನು ಖರೀದಿಸಿತು. ಅಲ್ಲದೆ ಈ ಬಾರಿ ಜೋಫ್ರಾ ಆರ್ಚರ್ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಮಧ್ವಾಲ್ ಅವರನ್ನು ಕಣಕ್ಕಿಳಿಸಿದ್ದರು.

6 / 8
ಅಂದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಒಟ್ಟು 129 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 167 ರನ್ ಮಾತ್ರ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

ಅಂದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಒಟ್ಟು 129 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 167 ರನ್ ಮಾತ್ರ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

7 / 8
ಅಂದರೆ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್​ ಆಗಿಯೇ ಕಾಲ ಕಳೆಯಬೇಕಿದ್ದ ಆಕಾಶ್ ಮಧ್ವಾಲ್ ಅವರ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ಇದೀಗ ಅತ್ಯುತ್ತಮ ಬೌಲರ್ ಆಗಿ ರೂಪಿಸಿದೆ. ಇದರ ಫಲವಾಗಿ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

ಅಂದರೆ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್​ ಆಗಿಯೇ ಕಾಲ ಕಳೆಯಬೇಕಿದ್ದ ಆಕಾಶ್ ಮಧ್ವಾಲ್ ಅವರ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ಇದೀಗ ಅತ್ಯುತ್ತಮ ಬೌಲರ್ ಆಗಿ ರೂಪಿಸಿದೆ. ಇದರ ಫಲವಾಗಿ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

8 / 8
Follow us
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ