AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬಳಗದಲ್ಲಿದ್ದ ಆಟಗಾರ: ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸ್ಟಾರ್ ಬೌಲರ್

IPL 2023 Kannada: ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Edited By: |

Updated on: May 25, 2023 | 3:56 PM

Share
IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ಆಕಾಶ್ ಮಧ್ವಾಲ್.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ಆಕಾಶ್ ಮಧ್ವಾಲ್.

1 / 8
ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 8
ವಿಶೇಷ ಎಂದರೆ ಇಂತಹದೊಂದು ಅಮೋಘ ಪ್ರದರ್ಶನ ನೀಡಿದ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಮಧ್ವಾಲ್ ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು.

ವಿಶೇಷ ಎಂದರೆ ಇಂತಹದೊಂದು ಅಮೋಘ ಪ್ರದರ್ಶನ ನೀಡಿದ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಮಧ್ವಾಲ್ ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು.

3 / 8
ಆರ್​ಸಿಬಿ ಬಳಗದಲ್ಲಿರುವಾಗ ವಿರಾಟ್ ಕೊಹ್ಲಿ, ಎಬಿಡಿ ಸೇರಿದಂತೆ ಪ್ರಮುಖರಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದ ಆಕಾಶ್ ಅವರನ್ನು ಮುಂಬೈ ಇಂಡಿಯನ್ಸ್ 2022 ರಲ್ಲಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು.

ಆರ್​ಸಿಬಿ ಬಳಗದಲ್ಲಿರುವಾಗ ವಿರಾಟ್ ಕೊಹ್ಲಿ, ಎಬಿಡಿ ಸೇರಿದಂತೆ ಪ್ರಮುಖರಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದ ಆಕಾಶ್ ಅವರನ್ನು ಮುಂಬೈ ಇಂಡಿಯನ್ಸ್ 2022 ರಲ್ಲಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು.

4 / 8
2022 ರ ಐಪಿಎಲ್​ನ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿತ್ತು. ಆದರೆ ಆ ಸೀಸನ್​ನಲ್ಲಿ ಯಾವುದೇ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ.

2022 ರ ಐಪಿಎಲ್​ನ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿತ್ತು. ಆದರೆ ಆ ಸೀಸನ್​ನಲ್ಲಿ ಯಾವುದೇ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ.

5 / 8
ಆದರೆ ಅದಾಗಲೇ ಬಲಗೈ ವೇಗಿ ಮೇಲೆ ಕಣ್ಣಿಟ್ಟಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಐಪಿಎಲ್ 2023 ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಆಕಾಶ್ ಮಧ್ವಾಲ್ ಅವರನ್ನು ಖರೀದಿಸಿತು. ಅಲ್ಲದೆ ಈ ಬಾರಿ ಜೋಫ್ರಾ ಆರ್ಚರ್ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಮಧ್ವಾಲ್ ಅವರನ್ನು ಕಣಕ್ಕಿಳಿಸಿದ್ದರು.

ಆದರೆ ಅದಾಗಲೇ ಬಲಗೈ ವೇಗಿ ಮೇಲೆ ಕಣ್ಣಿಟ್ಟಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಐಪಿಎಲ್ 2023 ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಆಕಾಶ್ ಮಧ್ವಾಲ್ ಅವರನ್ನು ಖರೀದಿಸಿತು. ಅಲ್ಲದೆ ಈ ಬಾರಿ ಜೋಫ್ರಾ ಆರ್ಚರ್ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಮಧ್ವಾಲ್ ಅವರನ್ನು ಕಣಕ್ಕಿಳಿಸಿದ್ದರು.

6 / 8
ಅಂದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಒಟ್ಟು 129 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 167 ರನ್ ಮಾತ್ರ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

ಅಂದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಒಟ್ಟು 129 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 167 ರನ್ ಮಾತ್ರ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

7 / 8
ಅಂದರೆ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್​ ಆಗಿಯೇ ಕಾಲ ಕಳೆಯಬೇಕಿದ್ದ ಆಕಾಶ್ ಮಧ್ವಾಲ್ ಅವರ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ಇದೀಗ ಅತ್ಯುತ್ತಮ ಬೌಲರ್ ಆಗಿ ರೂಪಿಸಿದೆ. ಇದರ ಫಲವಾಗಿ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

ಅಂದರೆ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್​ ಆಗಿಯೇ ಕಾಲ ಕಳೆಯಬೇಕಿದ್ದ ಆಕಾಶ್ ಮಧ್ವಾಲ್ ಅವರ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ಇದೀಗ ಅತ್ಯುತ್ತಮ ಬೌಲರ್ ಆಗಿ ರೂಪಿಸಿದೆ. ಇದರ ಫಲವಾಗಿ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

8 / 8
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ