AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಅಫ್ಘಾನಿಸ್ತಾನದ ಈ ಮಿಸ್ಟರಿ ಬ್ಯೂಟಿ ಯಾರು ಗೊತ್ತೇ?

Who Is Afghanistan Mystery Girl Wazhma Ayoubi: ಭಾರತ ಹಾಗೂ ಅಫ್ಘಾನಿಸ್ತಾನ ಪಂದ್ಯ ನಡೆಯುತ್ತಿದ್ದರೆ ಅಲ್ಲಿ ಇವರು ಹಾಜರಿರುತ್ತಾರೆ. ಇದರ ಹೆಸರು ವಾಜ್ಮಾ ಅಯೂಬಿ. ವಾಜ್ಮಾ ಉದ್ಯಮಿ, ರೂಪದರ್ಶಿ ಮತ್ತು ಕ್ರಿಕೆಟ್ ಅಭಿಮಾನಿ. ಮೂಲತಃ ಅಫ್ಘಾನ್ ದೇಶದವರಾದ ಇವರು ಅಫ್ಘಾನಿಸ್ತಾನ ತಂಡವನ್ನು ಹುರಿದುಂಬಿಸಲು ಭಾರತಕ್ಕೆ ಬಂದಿದ್ದಾರೆ.

Vinay Bhat
|

Updated on: Oct 17, 2023 | 10:41 AM

Share
ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ರೋಚಕತೆ ಸೃಷ್ಟಿಸುತ್ತಿದೆ. ಟೀಮ್ ಇಂಡಿಯಾದ ಪಂದ್ಯಕ್ಕೆ ಮಾತ್ರವಲ್ಲದೆ ಇತರೆ ತಂಡಗಳ ನಡುವಣ ಪಂದ್ಯಕ್ಕೆ ಕೂಡ ಸ್ಟೇಡಿಯಂನ ಹೌಸ್​ಫುಲ್ ಆಗಿದೆ. ಇದರ ನಡುವೆ ವಿಶ್ವಕಪ್ ಪಂದ್ಯದಲ್ಲಿ ಮಿಸ್ಟರಿ ಬ್ಯೂಟಿ ಒಬ್ಬರು ಕಾಣಿಸಿಕೊಂಡಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ರೋಚಕತೆ ಸೃಷ್ಟಿಸುತ್ತಿದೆ. ಟೀಮ್ ಇಂಡಿಯಾದ ಪಂದ್ಯಕ್ಕೆ ಮಾತ್ರವಲ್ಲದೆ ಇತರೆ ತಂಡಗಳ ನಡುವಣ ಪಂದ್ಯಕ್ಕೆ ಕೂಡ ಸ್ಟೇಡಿಯಂನ ಹೌಸ್​ಫುಲ್ ಆಗಿದೆ. ಇದರ ನಡುವೆ ವಿಶ್ವಕಪ್ ಪಂದ್ಯದಲ್ಲಿ ಮಿಸ್ಟರಿ ಬ್ಯೂಟಿ ಒಬ್ಬರು ಕಾಣಿಸಿಕೊಂಡಿದ್ದಾರೆ.

1 / 6
ಭಾರತ ಹಾಗೂ ಅಫ್ಘಾನಿಸ್ತಾನ ಪಂದ್ಯ ನಡೆಯುತ್ತಿದ್ದರೆ ಅಲ್ಲಿ ಇವರು ಹಾಜರಿರುತ್ತಾರೆ. ಇದರ ಹೆಸರು ವಾಜ್ಮಾ ಅಯೂಬಿ. ವಾಜ್ಮಾ ಉದ್ಯಮಿ, ರೂಪದರ್ಶಿ ಮತ್ತು ಕ್ರಿಕೆಟ್ ಅಭಿಮಾನಿ. ಮೂಲತಃ ಅಫ್ಘಾನ್ ದೇಶದವರಾದ ಇವರು ಅಫ್ಘಾನಿಸ್ತಾನ ತಂಡವನ್ನು ಹುರಿದುಂಬಿಸಲು ಭಾರತಕ್ಕೆ ಬಂದಿದ್ದಾರೆ.

ಭಾರತ ಹಾಗೂ ಅಫ್ಘಾನಿಸ್ತಾನ ಪಂದ್ಯ ನಡೆಯುತ್ತಿದ್ದರೆ ಅಲ್ಲಿ ಇವರು ಹಾಜರಿರುತ್ತಾರೆ. ಇದರ ಹೆಸರು ವಾಜ್ಮಾ ಅಯೂಬಿ. ವಾಜ್ಮಾ ಉದ್ಯಮಿ, ರೂಪದರ್ಶಿ ಮತ್ತು ಕ್ರಿಕೆಟ್ ಅಭಿಮಾನಿ. ಮೂಲತಃ ಅಫ್ಘಾನ್ ದೇಶದವರಾದ ಇವರು ಅಫ್ಘಾನಿಸ್ತಾನ ತಂಡವನ್ನು ಹುರಿದುಂಬಿಸಲು ಭಾರತಕ್ಕೆ ಬಂದಿದ್ದಾರೆ.

2 / 6
ಅಫ್ಘಾನಿಸ್ತಾನ ಬಿಟ್ಟರೆ ಇವರ ನೆಚ್ಚಿನ ತಂಡ ಅದು ಟೀಮ್ ಇಂಡಿಯಾ ಎಂದು ಸ್ವತಃ ಅವರೇ ಹೇಳಿದ್ದಾರೆ. ವಜ್ಮಾ ಭಾರತವನ್ನು ತನ್ನ ಎರಡನೇ ಮನೆ ಎಂದು ಹೇಳಿಕೊಂಡಿದ್ದಾರೆ. ಭಾರತದ ಜೆರ್ಸಿಯಲ್ಲಿ ಇವರು ತೆಗೆದುಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದೆ.

ಅಫ್ಘಾನಿಸ್ತಾನ ಬಿಟ್ಟರೆ ಇವರ ನೆಚ್ಚಿನ ತಂಡ ಅದು ಟೀಮ್ ಇಂಡಿಯಾ ಎಂದು ಸ್ವತಃ ಅವರೇ ಹೇಳಿದ್ದಾರೆ. ವಜ್ಮಾ ಭಾರತವನ್ನು ತನ್ನ ಎರಡನೇ ಮನೆ ಎಂದು ಹೇಳಿಕೊಂಡಿದ್ದಾರೆ. ಭಾರತದ ಜೆರ್ಸಿಯಲ್ಲಿ ಇವರು ತೆಗೆದುಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದೆ.

3 / 6
ಈ ಹಿಂದೆ ಏಷ್ಯಾಕಪ್ 2023 ಸಂದರ್ಭದಲ್ಲಿ ಕೂಡ ವಾಜ್ಮಾ ಅಯೂಬಿ ಸೋಷಿಯನ್ ಮೀಡಿಯಾದಲ್ಲಿ ಸದ್ದು ಮಾಡಿದ್ದರು. ಭಾರತ-ಪಾಕ್ ಪಂದ್ಯ ಇರುವಾಗ ಕೂಡ ಇವರು ಕಾಣಿಸಿಕೊಂಡಿದ್ದರು. ವಾಜ್ಮಾ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದು ಯುಎಇ ಮೂಲದ ಮಾಡೆಲ್ ಆಗಿದ್ದಾರೆ. ಗ್ಲೋಬಲ್ ಮ್ಯಾನೇಜ್‌ಮೆಂಟ್ ಮತ್ತು ಲೀಡರ್‌ಶಿಪ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ.

ಈ ಹಿಂದೆ ಏಷ್ಯಾಕಪ್ 2023 ಸಂದರ್ಭದಲ್ಲಿ ಕೂಡ ವಾಜ್ಮಾ ಅಯೂಬಿ ಸೋಷಿಯನ್ ಮೀಡಿಯಾದಲ್ಲಿ ಸದ್ದು ಮಾಡಿದ್ದರು. ಭಾರತ-ಪಾಕ್ ಪಂದ್ಯ ಇರುವಾಗ ಕೂಡ ಇವರು ಕಾಣಿಸಿಕೊಂಡಿದ್ದರು. ವಾಜ್ಮಾ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದು ಯುಎಇ ಮೂಲದ ಮಾಡೆಲ್ ಆಗಿದ್ದಾರೆ. ಗ್ಲೋಬಲ್ ಮ್ಯಾನೇಜ್‌ಮೆಂಟ್ ಮತ್ತು ಲೀಡರ್‌ಶಿಪ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ.

4 / 6
ವಾಜ್ಮಾ ಉದ್ಯಮಿಯಾಗಿದ್ದು ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ 5.76 ಲಕ್ಷ ಆಗಿದೆ. ಇವರು ಭಾರತದ ಮೇಲಿನ ಪ್ರೀತಿಯನ್ನು ತೋರ್ಪಡಿಸುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಐಪಿಎಲ್‌ನಲ್ಲೂ ಕಾಣಿಸಿಕೊಂಡಿದ್ದರು. ಐಪಿಎಲ್ 2023 ರ ಸಂದರ್ಭದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ವಾಜ್ಮಾ ಬಂದಿದ್ದರು.

ವಾಜ್ಮಾ ಉದ್ಯಮಿಯಾಗಿದ್ದು ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ 5.76 ಲಕ್ಷ ಆಗಿದೆ. ಇವರು ಭಾರತದ ಮೇಲಿನ ಪ್ರೀತಿಯನ್ನು ತೋರ್ಪಡಿಸುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಐಪಿಎಲ್‌ನಲ್ಲೂ ಕಾಣಿಸಿಕೊಂಡಿದ್ದರು. ಐಪಿಎಲ್ 2023 ರ ಸಂದರ್ಭದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ವಾಜ್ಮಾ ಬಂದಿದ್ದರು.

5 / 6
ವಾಜ್ಮಾ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಬಯಕೆ ಕೂಡ ಇದೆಯಂತೆ. ಬಾಲಿವುಡ್‌ನಲ್ಲಿ ಕೆಲಸ ಮಾಡುವ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಇವರು ನಟ ಅಕ್ಷಯ್ ಕುಮಾರ್, ಕರಣ್ ಜೋಹಾರ್ ಜೊತೆಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದರು. ಮನೋರಂಜನಾ ಕ್ಷೇತ್ರದಲ್ಲಿ ಮಿಂಚುವ ಕನಸು ಇವರಿಗಿದೆ.

ವಾಜ್ಮಾ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಬಯಕೆ ಕೂಡ ಇದೆಯಂತೆ. ಬಾಲಿವುಡ್‌ನಲ್ಲಿ ಕೆಲಸ ಮಾಡುವ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಇವರು ನಟ ಅಕ್ಷಯ್ ಕುಮಾರ್, ಕರಣ್ ಜೋಹಾರ್ ಜೊತೆಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದರು. ಮನೋರಂಜನಾ ಕ್ಷೇತ್ರದಲ್ಲಿ ಮಿಂಚುವ ಕನಸು ಇವರಿಗಿದೆ.

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು