AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSWS: ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಆಡುತ್ತಿರುವ ತಂಡಗಳ ಹೆಸರು ಮತ್ತು ನಾಯಕರ ವಿವರ ಹೀಗಿದೆ

Road Safety World Series: ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಮುಂದಿನ ಸೀಸನ್ ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗಲಿದ್ದು, ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರರು ಆಡುತ್ತಾರೆ.

TV9 Web
| Updated By: ಪೃಥ್ವಿಶಂಕರ|

Updated on: Sep 02, 2022 | 5:16 PM

Share
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಮುಂದಿನ ಸೀಸನ್ ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರರು ಆಡುತ್ತಾರೆ. ಪ್ರತಿಯೊಂದು ದೇಶವೂ ವಿಭಿನ್ನ ತಂಡವನ್ನು ಹೊಂದಿದೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ತಂಡಗಳು ಇದರಲ್ಲಿ ಭಾಗವಹಿಸುತ್ತಿವೆ. ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಇದರಲ್ಲಿ ಪಾಲ್ಗೊಳ್ಳುತ್ತಿದೆ. ಈ ಎಲ್ಲಾ ತಂಡಗಳ ನಾಯಕರು ಯಾರು ಎಂಬುದನ್ನು ನಾವು ನಿಮಗೆ ಹೇಳುತ್ತಿದ್ದೇವೆ.

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಮುಂದಿನ ಸೀಸನ್ ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರರು ಆಡುತ್ತಾರೆ. ಪ್ರತಿಯೊಂದು ದೇಶವೂ ವಿಭಿನ್ನ ತಂಡವನ್ನು ಹೊಂದಿದೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ತಂಡಗಳು ಇದರಲ್ಲಿ ಭಾಗವಹಿಸುತ್ತಿವೆ. ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಇದರಲ್ಲಿ ಪಾಲ್ಗೊಳ್ಳುತ್ತಿದೆ. ಈ ಎಲ್ಲಾ ತಂಡಗಳ ನಾಯಕರು ಯಾರು ಎಂಬುದನ್ನು ನಾವು ನಿಮಗೆ ಹೇಳುತ್ತಿದ್ದೇವೆ.

1 / 7
ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷವೂ ಸಚಿನ್ ಈ ತಂಡದ ನಾಯಕರಾಗಿದ್ದರು. ಈ ಟೂರ್ನಿಯಲ್ಲಿ ಭಾರತ ತಂಡದ ಹೆಸರು ಇಂಡಿಯಾ ಲೆಜೆಂಡ್ಸ್ ಆಗಿದ್ದು, ಈ ತಂಡ ಪ್ರಸ್ತುತ ಚಾಂಪಿಯನ್ ಆಗಿದೆ.

ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷವೂ ಸಚಿನ್ ಈ ತಂಡದ ನಾಯಕರಾಗಿದ್ದರು. ಈ ಟೂರ್ನಿಯಲ್ಲಿ ಭಾರತ ತಂಡದ ಹೆಸರು ಇಂಡಿಯಾ ಲೆಜೆಂಡ್ಸ್ ಆಗಿದ್ದು, ಈ ತಂಡ ಪ್ರಸ್ತುತ ಚಾಂಪಿಯನ್ ಆಗಿದೆ.

2 / 7
ಶ್ರೀಲಂಕಾದ ಮಾಜಿ ನಾಯಕ ಮತ್ತು ಬಿರುಗಾಳಿಯ ಬ್ಯಾಟ್ಸ್‌ಮನ್ ತಿಲಕರತ್ನೆ ದಿಲ್ಶಾನ್ ಕೂಡ ಇದರಲ್ಲಿ ಭಾಗವಹಿಸುತ್ತಿದ್ದು, ಅವರು ತಮ್ಮ ದೇಶದ ಶ್ರೀಲಂಕಾ ಲೆಜೆಂಡ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ.

ಶ್ರೀಲಂಕಾದ ಮಾಜಿ ನಾಯಕ ಮತ್ತು ಬಿರುಗಾಳಿಯ ಬ್ಯಾಟ್ಸ್‌ಮನ್ ತಿಲಕರತ್ನೆ ದಿಲ್ಶಾನ್ ಕೂಡ ಇದರಲ್ಲಿ ಭಾಗವಹಿಸುತ್ತಿದ್ದು, ಅವರು ತಮ್ಮ ದೇಶದ ಶ್ರೀಲಂಕಾ ಲೆಜೆಂಡ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ.

3 / 7
ಮತ್ತೊಬ್ಬ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಲಾರಾ ಅವರು ತಮ್ಮ ದೇಶದ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತೊಬ್ಬ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಲಾರಾ ಅವರು ತಮ್ಮ ದೇಶದ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 7
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರನಿಗೆ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡದ ನಾಯಕತ್ವವನ್ನು ನೀಡಲಾಗಿದೆ. ಈ ಆಟಗಾರನ ಹೆಸರು ರಾಸ್ ಟೇಲರ್. ಟೇಲರ್ ಈ ವರ್ಷ ನಿವೃತ್ತಿ ಹೊಂದಿದ್ದು, ಈಗ ಈ ಟೂರ್ನಿಯಲ್ಲಿ ಆಡಲಿದ್ದಾರೆ.

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರನಿಗೆ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡದ ನಾಯಕತ್ವವನ್ನು ನೀಡಲಾಗಿದೆ. ಈ ಆಟಗಾರನ ಹೆಸರು ರಾಸ್ ಟೇಲರ್. ಟೇಲರ್ ಈ ವರ್ಷ ನಿವೃತ್ತಿ ಹೊಂದಿದ್ದು, ಈಗ ಈ ಟೂರ್ನಿಯಲ್ಲಿ ಆಡಲಿದ್ದಾರೆ.

5 / 7
ವಿಶ್ವದ ಶ್ರೇಷ್ಠ ಫೀಲ್ಡರ್‌ಗಳಲ್ಲಿ ಒಬ್ಬರಾದ ಜಾಂಟಿ ರೋಡ್ಸ್ ಅವರು ದಕ್ಷಿಣ ಆಫ್ರಿಕಾದ ನಾಯಕತ್ವ ವಹಿಸಲಿದ್ದಾರೆ. ಜಾಂಟಿ ಈಗಾಗಲೇ ಈ ಟೂರ್ನಿಯಲ್ಲಿ ಆಡಲು ಬಂದಿದ್ದು, ಈ ತಂಡದ ಹೆಸರು ದಕ್ಷಿಣ ಆಫ್ರಿಕಾ ಲೆಜೆಂಡ್ಸ್.

ವಿಶ್ವದ ಶ್ರೇಷ್ಠ ಫೀಲ್ಡರ್‌ಗಳಲ್ಲಿ ಒಬ್ಬರಾದ ಜಾಂಟಿ ರೋಡ್ಸ್ ಅವರು ದಕ್ಷಿಣ ಆಫ್ರಿಕಾದ ನಾಯಕತ್ವ ವಹಿಸಲಿದ್ದಾರೆ. ಜಾಂಟಿ ಈಗಾಗಲೇ ಈ ಟೂರ್ನಿಯಲ್ಲಿ ಆಡಲು ಬಂದಿದ್ದು, ಈ ತಂಡದ ಹೆಸರು ದಕ್ಷಿಣ ಆಫ್ರಿಕಾ ಲೆಜೆಂಡ್ಸ್.

6 / 7
ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಇಯಾನ್ ಬೆಲ್ ಇಂಗ್ಲೆಂಡ್ ಲೆಜೆಂಡ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. 2020 ರ ಕೌಂಟಿ ಅಧಿವೇಶನದ ನಂತರ ಅವರು ತಮ್ಮ ನಿವೃತ್ತಿಯನ್ನು ಘೋಷಿಸಿದರು. ಸದ್ಯ ಕೋಚಿಂಗ್‌ನಲ್ಲಿ ನಿರತರಾಗಿದ್ದಾರೆ.

ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಇಯಾನ್ ಬೆಲ್ ಇಂಗ್ಲೆಂಡ್ ಲೆಜೆಂಡ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. 2020 ರ ಕೌಂಟಿ ಅಧಿವೇಶನದ ನಂತರ ಅವರು ತಮ್ಮ ನಿವೃತ್ತಿಯನ್ನು ಘೋಷಿಸಿದರು. ಸದ್ಯ ಕೋಚಿಂಗ್‌ನಲ್ಲಿ ನಿರತರಾಗಿದ್ದಾರೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ