AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ನಲ್ಲಿ ಕಾರ್ ಸಿಕ್ಕಿದ್ದು ಯಾರಿಗೆ?

Asia Cup 2025 Final: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ. 

ಝಾಹಿರ್ ಯೂಸುಫ್
|

Updated on: Sep 29, 2025 | 12:54 PM

Share
ಏಷ್ಯಾಕಪ್ ಟೂರ್ನಿಗೆ 17ನೇ ಆವೃತ್ತಿಗೆ ತೆರೆಬಿದ್ದಿದೆ. ಈ ಬಾರಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟೀಮ್ ಇಂಡಿಯಾ ಪ್ರಶಸ್ತಿ ಮೊತ್ತವಾಗಿ 2.6 ಕೋಟಿ ರೂ. ಪಡೆದುಕೊಂಡಿದೆ. ಇನ್ನು ರನ್ನರ್ ಅಪ್ ಪಾಕ್ ತಂಡಕ್ಕೆ ಸಿಕ್ಕಿರುವುದು 1.3 ಕೋಟಿ ರೂ.

ಏಷ್ಯಾಕಪ್ ಟೂರ್ನಿಗೆ 17ನೇ ಆವೃತ್ತಿಗೆ ತೆರೆಬಿದ್ದಿದೆ. ಈ ಬಾರಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟೀಮ್ ಇಂಡಿಯಾ ಪ್ರಶಸ್ತಿ ಮೊತ್ತವಾಗಿ 2.6 ಕೋಟಿ ರೂ. ಪಡೆದುಕೊಂಡಿದೆ. ಇನ್ನು ರನ್ನರ್ ಅಪ್ ಪಾಕ್ ತಂಡಕ್ಕೆ ಸಿಕ್ಕಿರುವುದು 1.3 ಕೋಟಿ ರೂ.

1 / 5
ಇನ್ನು ಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ 4.43 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ. ಇದರ ಜೊತೆಗೆ ಸೂಪರ್ ಸಿಕ್ಸ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ ತಿಲಕ್ ವರ್ಮಾಗೆ 2.66 ಲಕ್ಷ ರೂ. ಸಿಕ್ಕಿದೆ.

ಇನ್ನು ಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ 4.43 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ. ಇದರ ಜೊತೆಗೆ ಸೂಪರ್ ಸಿಕ್ಸ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ ತಿಲಕ್ ವರ್ಮಾಗೆ 2.66 ಲಕ್ಷ ರೂ. ಸಿಕ್ಕಿದೆ.

2 / 5
ಹಾಗೆಯೇ ಫೈನಲ್ ಪಂದ್ಯದ ಗೇಮ್ ಚೇಂಜರ್ ಆಫ್ ದಿ ಮ್ಯಾಚ್ ಪ್ರಶಸ್ತಿಯು ಶಿವಂ ದುಬೆ ಪಾಲಾಗಿದೆ. ಅಂತಿಮ ಪಂದ್ಯದಲ್ಲಿ ಅಲ್​ರೌಂಡರ್ ಪ್ರದರ್ಶನ ನೀಡಿದ ದುಬೆ 3.10 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ. ಇದರೊಂದಿಗೆ ಕುಲ್ದೀಪ್ ಯಾದವ್​ಗೂ ಪ್ರಶಸ್ತಿ ಲಭಿಸಿದೆ.

ಹಾಗೆಯೇ ಫೈನಲ್ ಪಂದ್ಯದ ಗೇಮ್ ಚೇಂಜರ್ ಆಫ್ ದಿ ಮ್ಯಾಚ್ ಪ್ರಶಸ್ತಿಯು ಶಿವಂ ದುಬೆ ಪಾಲಾಗಿದೆ. ಅಂತಿಮ ಪಂದ್ಯದಲ್ಲಿ ಅಲ್​ರೌಂಡರ್ ಪ್ರದರ್ಶನ ನೀಡಿದ ದುಬೆ 3.10 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ. ಇದರೊಂದಿಗೆ ಕುಲ್ದೀಪ್ ಯಾದವ್​ಗೂ ಪ್ರಶಸ್ತಿ ಲಭಿಸಿದೆ.

3 / 5
ಏಷ್ಯಾಕಪ್ 2025 ಟೂರ್ನಿಯ ಮೋಸ್ಟ್ ವಾಲ್ಯುಎಬೆಲ್ ಪ್ರೇಯರ್ ಆಗಿ ಕುಲ್ದೀದ್ ಯಾದವ್ ಆಯ್ಕೆಯಾಗಿದ್ದು, ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ  ಕುಲ್ದೀಪ್ ಯಾದವ್ 13.30 ಲಕ್ಷ ರೂ. ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಒಲಿದದ್ದು ಅಭಿಷೇಕ್ ಶರ್ಮಾಗೆ.

ಏಷ್ಯಾಕಪ್ 2025 ಟೂರ್ನಿಯ ಮೋಸ್ಟ್ ವಾಲ್ಯುಎಬೆಲ್ ಪ್ರೇಯರ್ ಆಗಿ ಕುಲ್ದೀದ್ ಯಾದವ್ ಆಯ್ಕೆಯಾಗಿದ್ದು, ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ  ಕುಲ್ದೀಪ್ ಯಾದವ್ 13.30 ಲಕ್ಷ ರೂ. ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಒಲಿದದ್ದು ಅಭಿಷೇಕ್ ಶರ್ಮಾಗೆ.

4 / 5
ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯೊಂದಿಗೆ 13.30 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. ಇದರೊಂದಿಗೆ ಪ್ಲೇಯರ್ ಆಫ್ ದಿ ಟೂರ್ನಮೆಂಟ್​ ಆಟಗಾರನಿಗೆ ನೀಡಲಾಗುವ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ಅಭಿಷೇಕ್ ಶರ್ಮಾಗೆ ದಕ್ಕಿದೆ.

ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯೊಂದಿಗೆ 13.30 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. ಇದರೊಂದಿಗೆ ಪ್ಲೇಯರ್ ಆಫ್ ದಿ ಟೂರ್ನಮೆಂಟ್​ ಆಟಗಾರನಿಗೆ ನೀಡಲಾಗುವ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ಅಭಿಷೇಕ್ ಶರ್ಮಾಗೆ ದಕ್ಕಿದೆ.

5 / 5
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?