Ashwin: ಅಶ್ವಿನ್ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ..!
India vs England 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಪರ ಬೆನ್ ಡಕೆಟ್ (133) ಸೆಂಚುರಿ ಸಿಡಿಸಿದ್ದಾರೆ.
Updated on: Feb 17, 2024 | 9:36 AM
![ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಕಣಕ್ಕಿಳಿದಿಲ್ಲ. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಅಶ್ವಿನ್ ಶನಿವಾರದ ದಿನದಾಟಕ್ಕೆ ಅಲಭ್ಯರಾಗಿದ್ದಾರೆ.](https://images.tv9kannada.com/wp-content/uploads/2024/02/ashwin-72.jpg?w=1280&enlarge=true)
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಕಣಕ್ಕಿಳಿದಿಲ್ಲ. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಅಶ್ವಿನ್ ಶನಿವಾರದ ದಿನದಾಟಕ್ಕೆ ಅಲಭ್ಯರಾಗಿದ್ದಾರೆ.
![ಇದಕ್ಕೆ ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದು. 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ಅಶ್ವಿನ್ ಅವರಿಗೆ ಕುಟುಂಬದ ಕಡೆಯಿಂದ ಕರೆ ಬಂದಿದ್ದು, ಹೀಗಾಗಿ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.](https://images.tv9kannada.com/wp-content/uploads/2024/02/ashwin-70.jpg)
ಇದಕ್ಕೆ ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದು. 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ಅಶ್ವಿನ್ ಅವರಿಗೆ ಕುಟುಂಬದ ಕಡೆಯಿಂದ ಕರೆ ಬಂದಿದ್ದು, ಹೀಗಾಗಿ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.
![ಕೆಲ ಮೂಲಗಳ ಮಾಹಿತಿ ಪ್ರಕಾರ, ಅಶ್ವಿನ್ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಾಯಿಯ ಶುಶ್ರೂಷೆಗಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇದೇ ಕಾರಣದಿಂದಾಗಿ ಅವರು 3ನೇ ಟೆಸ್ಟ್ ಪಂದ್ಯದ ಉಳಿದ ದಿನದಾಟಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.](https://images.tv9kannada.com/wp-content/uploads/2024/02/ashwin-71.jpg)
ಕೆಲ ಮೂಲಗಳ ಮಾಹಿತಿ ಪ್ರಕಾರ, ಅಶ್ವಿನ್ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಾಯಿಯ ಶುಶ್ರೂಷೆಗಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇದೇ ಕಾರಣದಿಂದಾಗಿ ಅವರು 3ನೇ ಟೆಸ್ಟ್ ಪಂದ್ಯದ ಉಳಿದ ದಿನದಾಟಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
![ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10+1 ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಭಾರತ ತಂಡಕ್ಕೆ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಆದರೆ ಆತನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶ ಇರುವುದಿಲ್ಲ.](https://images.tv9kannada.com/wp-content/uploads/2024/02/ashwin-69.jpg)
ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10+1 ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಭಾರತ ತಂಡಕ್ಕೆ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಆದರೆ ಆತನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶ ಇರುವುದಿಲ್ಲ.
![ಐಸಿಸಿ ನಿಯಮದ ಪ್ರಕಾರ, ಕೋವಿಡ್ ಕಾರಣದಿಂದ ಅಥವಾ ಗಾಯಗೊಂಡು ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ, ಆತನ ಬದಲಿಗೆ ಆಯ್ಕೆಯಾಗುವ ಆಟಗಾರನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಲು ಅವಕಾಶವಿದೆ. ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಇದೀಗ ಭಾರತ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಬರುವ ಪ್ಲೇಯರ್ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.](https://images.tv9kannada.com/wp-content/uploads/2024/02/team-india-2024-02-17t092234.257.jpg)
ಐಸಿಸಿ ನಿಯಮದ ಪ್ರಕಾರ, ಕೋವಿಡ್ ಕಾರಣದಿಂದ ಅಥವಾ ಗಾಯಗೊಂಡು ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ, ಆತನ ಬದಲಿಗೆ ಆಯ್ಕೆಯಾಗುವ ಆಟಗಾರನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಲು ಅವಕಾಶವಿದೆ. ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಇದೀಗ ಭಾರತ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಬರುವ ಪ್ಲೇಯರ್ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.
![ಅದರಂತೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 10 ಬ್ಯಾಟರ್ಗಳೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಓರ್ವ ಬೌಲರ್ನ ಕೊರತೆಯೊಂದಿಗೆ ಬೌಲಿಂಗ್ ಮಾಡಲಿದೆ. ಅಂದರೆ ಆಲ್ರೌಂಡರ್ ಆಗಿರುವ ಅಶ್ವಿನ್ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.](https://images.tv9kannada.com/wp-content/uploads/2024/02/team-india-2024-02-17t073259.305.jpg)
ಅದರಂತೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 10 ಬ್ಯಾಟರ್ಗಳೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಓರ್ವ ಬೌಲರ್ನ ಕೊರತೆಯೊಂದಿಗೆ ಬೌಲಿಂಗ್ ಮಾಡಲಿದೆ. ಅಂದರೆ ಆಲ್ರೌಂಡರ್ ಆಗಿರುವ ಅಶ್ವಿನ್ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.
![ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ (ಅಲಭ್ಯ).](https://images.tv9kannada.com/wp-content/uploads/2024/02/team-india-2024-02-15t070441.048.jpg)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ (ಅಲಭ್ಯ).
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![ಅಮೆರಿಕದ ಎಫ್-35 ವಿಶ್ವದ ಅತ್ಯಂತ ಪ್ರಬಲ ಫೈಟರ್ ಜೆಟ್? ಅಮೆರಿಕದ ಎಫ್-35 ವಿಶ್ವದ ಅತ್ಯಂತ ಪ್ರಬಲ ಫೈಟರ್ ಜೆಟ್?](https://images.tv9kannada.com/wp-content/uploads/2025/02/f-35-lightning-2-1.jpg?w=280&ar=16:9)
![ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್ ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್](https://images.tv9kannada.com/wp-content/uploads/2025/02/daali-dhananjay-dis.jpg?w=280&ar=16:9)
![ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ](https://images.tv9kannada.com/wp-content/uploads/2025/02/rose-demand.jpg?w=280&ar=16:9)
![RCB ತಂಡದ 8 ನಾಯಕರುಗಳು ಯಾರು ಗೊತ್ತಾ? RCB ತಂಡದ 8 ನಾಯಕರುಗಳು ಯಾರು ಗೊತ್ತಾ?](https://images.tv9kannada.com/wp-content/uploads/2025/02/rcb-captains-list.jpg?w=280&ar=16:9)
![ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ](https://images.tv9kannada.com/wp-content/uploads/2025/02/matthew-breetzke-5-1.jpg?w=280&ar=16:9)
![ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ](https://images.tv9kannada.com/wp-content/uploads/2025/02/virat-kohli-rcb-1.jpg?w=280&ar=16:9)
![ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್ ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್](https://images.tv9kannada.com/wp-content/uploads/2025/02/shubman-gill-1-1.jpg?w=280&ar=16:9)
![ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ](https://images.tv9kannada.com/wp-content/uploads/2025/02/tibetan-dog-rescue.jpg?w=280&ar=16:9)
![ಪ್ರಭಾಸ್ ಮದುವೆ ಆಗದೆ ಇರಲು ಕಾರಣವೇನು? ತಾಯಿ ಶಿವ ಕುಮಾರಿ ಉತ್ತರ ಕೇಳಿ ಪ್ರಭಾಸ್ ಮದುವೆ ಆಗದೆ ಇರಲು ಕಾರಣವೇನು? ತಾಯಿ ಶಿವ ಕುಮಾರಿ ಉತ್ತರ ಕೇಳಿ](https://images.tv9kannada.com/wp-content/uploads/2025/02/prabhas-1.jpg?w=280&ar=16:9)
![ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ 15ರ ದಿನಭವಿಷ್ಯ ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ 15ರ ದಿನಭವಿಷ್ಯ](https://images.tv9kannada.com/wp-content/uploads/2025/02/numerologys.jpg?w=280&ar=16:9)
![Horoscope: ಹಳೆಯ ಸಂಬಂಧವು ಮತ್ತೆ ಚಿಗುರಬಹುದು, ಎಚ್ಚರ ತಪ್ಪುವ ಸಾಧ್ಯತೆ Horoscope: ಹಳೆಯ ಸಂಬಂಧವು ಮತ್ತೆ ಚಿಗುರಬಹುದು, ಎಚ್ಚರ ತಪ್ಪುವ ಸಾಧ್ಯತೆ](https://images.tv9kannada.com/wp-content/uploads/2025/02/daily-astrology-4.jpg?w=280&ar=16:9)
![Daily Horoscope: ಈ ರಾಶಿಯವರಿಗೆ ಯಂತ್ರದ ವ್ಯಾಪಾರವು ಲಾಭದಾಯಕ Daily Horoscope: ಈ ರಾಶಿಯವರಿಗೆ ಯಂತ್ರದ ವ್ಯಾಪಾರವು ಲಾಭದಾಯಕ](https://images.tv9kannada.com/wp-content/uploads/2025/02/zodiacs.jpg?w=280&ar=16:9)
![Horoscope Today 15: ಎಲ್ಲವನ್ನೂ ಮಾಡುವೆ ಎಂಬ ಉತ್ಸಾಹ, ಆದ್ರೆ ಏನೂ ಆಗದು Horoscope Today 15: ಎಲ್ಲವನ್ನೂ ಮಾಡುವೆ ಎಂಬ ಉತ್ಸಾಹ, ಆದ್ರೆ ಏನೂ ಆಗದು](https://images.tv9kannada.com/wp-content/uploads/2025/02/horoscope-predictione-1.jpg?w=280&ar=16:9)
![ಲಂಡನ್ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ ಲಂಡನ್ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ](https://images.tv9kannada.com/wp-content/uploads/2025/02/man-burning-quran-outside-turkish-consulate.jpg?w=280&ar=16:9)
![ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ](https://images.tv9kannada.com/wp-content/uploads/2025/02/pavithra-gowda-35.jpg?w=280&ar=16:9)
![ಉಕ್ರೇನ್ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್ ದಾಳಿ ಉಕ್ರೇನ್ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್ ದಾಳಿ](https://images.tv9kannada.com/wp-content/uploads/2025/02/chernobyl-nuclear-reactor-roof.jpg?w=280&ar=16:9)
![ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ](https://images.tv9kannada.com/wp-content/uploads/2025/02/hvr-karnika-av.jpg?w=280&ar=16:9)
![ಯತ್ನಾಳ್ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ ಯತ್ನಾಳ್ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ](https://images.tv9kannada.com/wp-content/uploads/2025/02/by-vijayendra-49.jpg?w=280&ar=16:9)
![ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ](https://images.tv9kannada.com/wp-content/uploads/2025/02/ts-malgonda.jpg?w=280&ar=16:9)
![‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು ‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು](https://images.tv9kannada.com/wp-content/uploads/2025/02/darshan-fans-7.jpg?w=280&ar=16:9)
![ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ](https://images.tv9kannada.com/wp-content/uploads/2025/02/lakshman-nimbargi-sp.jpg?w=280&ar=16:9)
![ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು](https://images.tv9kannada.com/wp-content/uploads/2025/02/pavithra-gowda-3.jpg?w=280&ar=16:9)
![ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ](https://images.tv9kannada.com/wp-content/uploads/2025/02/shashi-tharoor.jpg?w=280&ar=16:9)