Ashwin: ಅಶ್ವಿನ್ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ..!
India vs England 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಪರ ಬೆನ್ ಡಕೆಟ್ (133) ಸೆಂಚುರಿ ಸಿಡಿಸಿದ್ದಾರೆ.
Updated on: Feb 17, 2024 | 9:36 AM
![ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಕಣಕ್ಕಿಳಿದಿಲ್ಲ. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಅಶ್ವಿನ್ ಶನಿವಾರದ ದಿನದಾಟಕ್ಕೆ ಅಲಭ್ಯರಾಗಿದ್ದಾರೆ.](https://images.tv9kannada.com/wp-content/uploads/2024/02/ashwin-72.jpg?w=1280&enlarge=true)
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಕಣಕ್ಕಿಳಿದಿಲ್ಲ. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಅಶ್ವಿನ್ ಶನಿವಾರದ ದಿನದಾಟಕ್ಕೆ ಅಲಭ್ಯರಾಗಿದ್ದಾರೆ.
![ಇದಕ್ಕೆ ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದು. 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ಅಶ್ವಿನ್ ಅವರಿಗೆ ಕುಟುಂಬದ ಕಡೆಯಿಂದ ಕರೆ ಬಂದಿದ್ದು, ಹೀಗಾಗಿ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.](https://images.tv9kannada.com/wp-content/uploads/2024/02/ashwin-70.jpg)
ಇದಕ್ಕೆ ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದು. 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ಅಶ್ವಿನ್ ಅವರಿಗೆ ಕುಟುಂಬದ ಕಡೆಯಿಂದ ಕರೆ ಬಂದಿದ್ದು, ಹೀಗಾಗಿ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.
![ಕೆಲ ಮೂಲಗಳ ಮಾಹಿತಿ ಪ್ರಕಾರ, ಅಶ್ವಿನ್ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಾಯಿಯ ಶುಶ್ರೂಷೆಗಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇದೇ ಕಾರಣದಿಂದಾಗಿ ಅವರು 3ನೇ ಟೆಸ್ಟ್ ಪಂದ್ಯದ ಉಳಿದ ದಿನದಾಟಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.](https://images.tv9kannada.com/wp-content/uploads/2024/02/ashwin-71.jpg)
ಕೆಲ ಮೂಲಗಳ ಮಾಹಿತಿ ಪ್ರಕಾರ, ಅಶ್ವಿನ್ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಾಯಿಯ ಶುಶ್ರೂಷೆಗಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇದೇ ಕಾರಣದಿಂದಾಗಿ ಅವರು 3ನೇ ಟೆಸ್ಟ್ ಪಂದ್ಯದ ಉಳಿದ ದಿನದಾಟಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
![ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10+1 ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಭಾರತ ತಂಡಕ್ಕೆ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಆದರೆ ಆತನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶ ಇರುವುದಿಲ್ಲ.](https://images.tv9kannada.com/wp-content/uploads/2024/02/ashwin-69.jpg)
ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10+1 ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಭಾರತ ತಂಡಕ್ಕೆ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಆದರೆ ಆತನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶ ಇರುವುದಿಲ್ಲ.
![ಐಸಿಸಿ ನಿಯಮದ ಪ್ರಕಾರ, ಕೋವಿಡ್ ಕಾರಣದಿಂದ ಅಥವಾ ಗಾಯಗೊಂಡು ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ, ಆತನ ಬದಲಿಗೆ ಆಯ್ಕೆಯಾಗುವ ಆಟಗಾರನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಲು ಅವಕಾಶವಿದೆ. ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಇದೀಗ ಭಾರತ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಬರುವ ಪ್ಲೇಯರ್ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.](https://images.tv9kannada.com/wp-content/uploads/2024/02/team-india-2024-02-17t092234.257.jpg)
ಐಸಿಸಿ ನಿಯಮದ ಪ್ರಕಾರ, ಕೋವಿಡ್ ಕಾರಣದಿಂದ ಅಥವಾ ಗಾಯಗೊಂಡು ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ, ಆತನ ಬದಲಿಗೆ ಆಯ್ಕೆಯಾಗುವ ಆಟಗಾರನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಲು ಅವಕಾಶವಿದೆ. ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಇದೀಗ ಭಾರತ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಬರುವ ಪ್ಲೇಯರ್ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.
![ಅದರಂತೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 10 ಬ್ಯಾಟರ್ಗಳೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಓರ್ವ ಬೌಲರ್ನ ಕೊರತೆಯೊಂದಿಗೆ ಬೌಲಿಂಗ್ ಮಾಡಲಿದೆ. ಅಂದರೆ ಆಲ್ರೌಂಡರ್ ಆಗಿರುವ ಅಶ್ವಿನ್ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.](https://images.tv9kannada.com/wp-content/uploads/2024/02/team-india-2024-02-17t073259.305.jpg)
ಅದರಂತೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 10 ಬ್ಯಾಟರ್ಗಳೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಓರ್ವ ಬೌಲರ್ನ ಕೊರತೆಯೊಂದಿಗೆ ಬೌಲಿಂಗ್ ಮಾಡಲಿದೆ. ಅಂದರೆ ಆಲ್ರೌಂಡರ್ ಆಗಿರುವ ಅಶ್ವಿನ್ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.
![ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ (ಅಲಭ್ಯ).](https://images.tv9kannada.com/wp-content/uploads/2024/02/team-india-2024-02-15t070441.048.jpg)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ (ಅಲಭ್ಯ).
![ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು](https://images.tv9kannada.com/wp-content/uploads/2025/02/jayalalitha-1.jpg?w=280&ar=16:9)
![ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು](https://images.tv9kannada.com/wp-content/uploads/2025/02/daali-dhananjay-wedding-dis.jpg?w=280&ar=16:9)
![ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB](https://images.tv9kannada.com/wp-content/uploads/2025/02/rcb-20-1.jpg?w=280&ar=16:9)
![WPL 2025: RCB ತಂಡದಿಂದ ಕನ್ನಡತಿ ಔಟ್ WPL 2025: RCB ತಂಡದಿಂದ ಕನ್ನಡತಿ ಔಟ್](https://images.tv9kannada.com/wp-content/uploads/2025/02/rcb-womens-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್ IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್](https://images.tv9kannada.com/wp-content/uploads/2025/02/ipl-2025-3.jpg?w=280&ar=16:9)
![ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್ ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್](https://images.tv9kannada.com/wp-content/uploads/2025/02/babar-azam-virat-kohli.jpg?w=280&ar=16:9)
![6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್ 6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್](https://images.tv9kannada.com/wp-content/uploads/2025/02/richa-ghosh-rcb.jpg?w=280&ar=16:9)
![WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB](https://images.tv9kannada.com/wp-content/uploads/2025/02/rcb-32.jpg?w=280&ar=16:9)
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ](https://images.tv9kannada.com/wp-content/uploads/2025/02/reception-set.jpg?w=280&ar=16:9)
![ದುಬೈಗೆ ತೆರಳಿದ ಟೀಂ ಇಂಡಿಯಾ, ಆಲ್ದಿ ಬೆಸ್ಟ್..ಗೆದ್ದು ಬಾ ಭಾರತ ದುಬೈಗೆ ತೆರಳಿದ ಟೀಂ ಇಂಡಿಯಾ, ಆಲ್ದಿ ಬೆಸ್ಟ್..ಗೆದ್ದು ಬಾ ಭಾರತ](https://images.tv9kannada.com/wp-content/uploads/2025/02/team-india-3-1.jpg?w=280&ar=16:9)
![ಬಲೂನ್ ಸ್ಫೋಟದಲ್ಲಿ ನೇಪಾಳದ ಉಪ ಪ್ರಧಾನಿಗೆ ಸುಟ್ಟ ಗಾಯ; ಆಸ್ಪತ್ರೆಗೆ ದಾಖಲು ಬಲೂನ್ ಸ್ಫೋಟದಲ್ಲಿ ನೇಪಾಳದ ಉಪ ಪ್ರಧಾನಿಗೆ ಸುಟ್ಟ ಗಾಯ; ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2025/02/nepal-deputy-pm.jpg?w=280&ar=16:9)
![ಸ್ಟೀಲ್ ಪ್ಲಾಂಟ್ ಆರಂಭಕ್ಕೆ ವಿರೋಧ: ಫೆ 24ಕ್ಕೆ ಕೊಪ್ಪಳ ಬಂದ್ಗೆ ಕರೆ ಸ್ಟೀಲ್ ಪ್ಲಾಂಟ್ ಆರಂಭಕ್ಕೆ ವಿರೋಧ: ಫೆ 24ಕ್ಕೆ ಕೊಪ್ಪಳ ಬಂದ್ಗೆ ಕರೆ](https://images.tv9kannada.com/wp-content/uploads/2025/02/koppal-pollution.jpg?w=280&ar=16:9)
![ಹುಟ್ಟುವಾಗಲೇ ಮೋದಿ ಹಿಂದುಳಿದ ವರ್ಗದವರಾಗಿರಲಿಲ್ಲ ಎಂದ ಸಿಎಂ ರೇವಂತ್ ರೆಡ್ಡಿ ಹುಟ್ಟುವಾಗಲೇ ಮೋದಿ ಹಿಂದುಳಿದ ವರ್ಗದವರಾಗಿರಲಿಲ್ಲ ಎಂದ ಸಿಎಂ ರೇವಂತ್ ರೆಡ್ಡಿ](https://images.tv9kannada.com/wp-content/uploads/2025/02/revanth-reddy-with-pm-modi.jpg?w=280&ar=16:9)
![ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ](https://images.tv9kannada.com/wp-content/uploads/2025/02/hd-devegowda-13.jpg?w=280&ar=16:9)
![ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ](https://images.tv9kannada.com/wp-content/uploads/2025/02/dhanyatha-dhananjay-food.jpg?w=280&ar=16:9)
![2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ 2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ](https://images.tv9kannada.com/wp-content/uploads/2025/02/jyotiraditya-scindia-2.jpg?w=280&ar=16:9)
![ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ](https://images.tv9kannada.com/wp-content/uploads/2025/02/rudrappa-lamani.jpg?w=280&ar=16:9)
![ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ](https://images.tv9kannada.com/wp-content/uploads/2025/02/kn-rajanna-15.jpg?w=280&ar=16:9)
![ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ](https://images.tv9kannada.com/wp-content/uploads/2025/02/dolly-dhananjay-family.jpg?w=280&ar=16:9)
![ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್ ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್](https://images.tv9kannada.com/wp-content/uploads/2025/02/virat-kohli-fans-in-pakistan.jpg?w=280&ar=16:9)
![ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್](https://images.tv9kannada.com/wp-content/uploads/2025/02/ashwini-vaishnaw-2.jpg?w=280&ar=16:9)
![ಮತ್ತೊಮ್ಮೆ ನಾಲಗೆ ಮೇಲೆ ಹಿಡಿತ ತಪ್ಪಿದ ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತೊಮ್ಮೆ ನಾಲಗೆ ಮೇಲೆ ಹಿಡಿತ ತಪ್ಪಿದ ಸಹಕಾರ ಸಚಿವ ಕೆಎನ್ ರಾಜಣ್ಣ](https://images.tv9kannada.com/wp-content/uploads/2025/02/kn-rajanna-14.jpg?w=280&ar=16:9)
![ಈ ಸರ್ಕಾರ ತನ್ನನೇನೂ ಮಾಡಲಾಗಲ್ಲ: ಕುಮಾರಸ್ವಾಮಿ, ಕೇಂದ್ರ ಸಚಿವ ಈ ಸರ್ಕಾರ ತನ್ನನೇನೂ ಮಾಡಲಾಗಲ್ಲ: ಕುಮಾರಸ್ವಾಮಿ, ಕೇಂದ್ರ ಸಚಿವ](https://images.tv9kannada.com/wp-content/uploads/2025/02/hd-kumaraswamy-48.jpg?w=280&ar=16:9)