AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ಎಬಿಡಿ ನಿವೃತ್ತಿ ಘೋಷಿಸಲು ಇದುವೇ ಅಸಲಿ ಕಾರಣ

RCB: ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿರುವ ಎಬಿ ಡಿವಿಲಿಯರ್ಸ್‌ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2021 | 10:27 PM

Share
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 5
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 5
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 5
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

4 / 5
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು