AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ಎಬಿಡಿ ನಿವೃತ್ತಿ ಘೋಷಿಸಲು ಇದುವೇ ಅಸಲಿ ಕಾರಣ

RCB: ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿರುವ ಎಬಿ ಡಿವಿಲಿಯರ್ಸ್‌ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2021 | 10:27 PM

Share
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 5
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 5
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 5
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

4 / 5
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ