AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಇಂಗ್ಲೆಂಡ್ ತಾತ್ಕಾಲಿಕ ತಂಡವನ್ನು ಘೋಷಿಸಿದ್ದೇಕೆ?

T20 World Cup 2026 : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-3 ನಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್ ಇದೀಗ ತಾತ್ಕಾಲಿಕ ತಂಡವನ್ನು ಘೋಷಿಸಿದೆ. 

ಝಾಹಿರ್ ಯೂಸುಫ್
|

Updated on: Dec 31, 2025 | 8:37 AM

Share
ಟಿ20 ವಿಶ್ವಕಪ್​ಗಾಗಿ ಇಂಗ್ಲೆಂಡ್ 15 ಸದಸ್ಯರುಗಳ ತಂಡವನ್ನು ಪ್ರಕಟಿಸಿದೆ. ಆದರೆ ಈ ಪ್ರಕಟಣೆಯೊಂದಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇದು ತಾತ್ಕಾಲಿಕ ತಂಡವೆಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸಿಬಿ ತಾತ್ಕಾಲಿಕ ತಂಡದ ಘೋಷಣೆ ಮಾಡಿದ್ದೇಕೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಟಿ20 ವಿಶ್ವಕಪ್​ಗಾಗಿ ಇಂಗ್ಲೆಂಡ್ 15 ಸದಸ್ಯರುಗಳ ತಂಡವನ್ನು ಪ್ರಕಟಿಸಿದೆ. ಆದರೆ ಈ ಪ್ರಕಟಣೆಯೊಂದಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇದು ತಾತ್ಕಾಲಿಕ ತಂಡವೆಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸಿಬಿ ತಾತ್ಕಾಲಿಕ ತಂಡದ ಘೋಷಣೆ ಮಾಡಿದ್ದೇಕೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 6
ಏಕೆಂದರೆ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ತಿಂಗಳು ಮಾತ್ರ. ಈಗಾಗಲೇ ಭಾರತ 15 ಸದಸ್ಯರುಗಳ ವಿಶ್ವಕಪ್ ತಂಡವನ್ನು ಪ್ರಕಟಿಸಿದೆ. ಆದರೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಾತ್ಕಾಲಿಕ 15 ಸದಸ್ಯರುಗಳ ತಂಡವನ್ನು ಘೋಷಿಸಿ ಕಾದು ನೋಡುವ ತಂತ್ರಕ್ಕೆ ಕೈ ಹಾಕಿದೆ.

ಏಕೆಂದರೆ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ತಿಂಗಳು ಮಾತ್ರ. ಈಗಾಗಲೇ ಭಾರತ 15 ಸದಸ್ಯರುಗಳ ವಿಶ್ವಕಪ್ ತಂಡವನ್ನು ಪ್ರಕಟಿಸಿದೆ. ಆದರೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಾತ್ಕಾಲಿಕ 15 ಸದಸ್ಯರುಗಳ ತಂಡವನ್ನು ಘೋಷಿಸಿ ಕಾದು ನೋಡುವ ತಂತ್ರಕ್ಕೆ ಕೈ ಹಾಕಿದೆ.

2 / 6
ಅಂದರೆ ಇಂಗ್ಲೆಂಡ್ ತಂಡವು ಜನವರಿಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯು ಇಂಗ್ಲೆಂಡ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ.

ಅಂದರೆ ಇಂಗ್ಲೆಂಡ್ ತಂಡವು ಜನವರಿಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯು ಇಂಗ್ಲೆಂಡ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ.

3 / 6
ಇತ್ತ ಟಿ20 ವಿಶ್ವಕಪ್​ಗೂ ಮುನ್ನ ಶ್ರೀಲಂಕಾದಲ್ಲಿ ಟಿ20 ಸರಣಿ ಆಡಲಿರುವ ಇಂಗ್ಲೆಂಡ್ ಆಟಗಾರರ ಪ್ರದರ್ಶನವನ್ನು ಇಸಿಬಿ ಅವಲೋಕಿಸಲಿದೆ. ಈ ಸರಣಿಯಲ್ಲಿ ಯಾವುದಾದರೂ ಆಟಗಾರರು ಕಳಪೆ ಪ್ರದರ್ಶನ ನೀಡಿದರೆ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಿದ್ದಾರೆ. ಹೀಗಾಗಿಯೇ ಇಂಗ್ಲೆಂಡ್ ಕ್ರಿಕೆಟ್ ತಾತ್ಕಾಲಿಕ ವಿಶ್ವಕಪ್ ತಂಡವನ್ನು ಘೋಷಿಸಿದ್ದಾರೆ.

ಇತ್ತ ಟಿ20 ವಿಶ್ವಕಪ್​ಗೂ ಮುನ್ನ ಶ್ರೀಲಂಕಾದಲ್ಲಿ ಟಿ20 ಸರಣಿ ಆಡಲಿರುವ ಇಂಗ್ಲೆಂಡ್ ಆಟಗಾರರ ಪ್ರದರ್ಶನವನ್ನು ಇಸಿಬಿ ಅವಲೋಕಿಸಲಿದೆ. ಈ ಸರಣಿಯಲ್ಲಿ ಯಾವುದಾದರೂ ಆಟಗಾರರು ಕಳಪೆ ಪ್ರದರ್ಶನ ನೀಡಿದರೆ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಿದ್ದಾರೆ. ಹೀಗಾಗಿಯೇ ಇಂಗ್ಲೆಂಡ್ ಕ್ರಿಕೆಟ್ ತಾತ್ಕಾಲಿಕ ವಿಶ್ವಕಪ್ ತಂಡವನ್ನು ಘೋಷಿಸಿದ್ದಾರೆ.

4 / 6
ಒಂದು ವೇಳೆ ಇಂಗ್ಲೆಂಡ್ ಟಿ20 ವಿಶ್ವಕಪ್​​ಗೆ ತಂಡವನ್ನು ಘೋಷಿಸಿದರೆ, ಆ ಬಳಿಕ ತಂಡದಿಂದ ಆಟಗಾರರನ್ನು ಕೈ ಬಿಡಲು ಐಸಿಸಿಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಲ್ಲೂ ಗಾಯಗೊಂಡಿದ್ದರೆ ಅಥವಾ ಇನ್ನಿತರ ಪ್ರಮುಖ ಕಾರಣಗಳನ್ನು ನೀಡಿ ಮಾತ್ರ ಆಟಗಾರರನ್ನು ಬದಲಿಸಲು ಅವಕಾಶ ಇರಲಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಾತ್ಕಾಲಿಕ ತಂಡದ ಘೋಷಣೆಯೊಂದಿಗೆ ರಣತಂತ್ರ ರೂಪಿಸಲು ಮುಂದಾಗಿದೆ.

ಒಂದು ವೇಳೆ ಇಂಗ್ಲೆಂಡ್ ಟಿ20 ವಿಶ್ವಕಪ್​​ಗೆ ತಂಡವನ್ನು ಘೋಷಿಸಿದರೆ, ಆ ಬಳಿಕ ತಂಡದಿಂದ ಆಟಗಾರರನ್ನು ಕೈ ಬಿಡಲು ಐಸಿಸಿಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಲ್ಲೂ ಗಾಯಗೊಂಡಿದ್ದರೆ ಅಥವಾ ಇನ್ನಿತರ ಪ್ರಮುಖ ಕಾರಣಗಳನ್ನು ನೀಡಿ ಮಾತ್ರ ಆಟಗಾರರನ್ನು ಬದಲಿಸಲು ಅವಕಾಶ ಇರಲಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಾತ್ಕಾಲಿಕ ತಂಡದ ಘೋಷಣೆಯೊಂದಿಗೆ ರಣತಂತ್ರ ರೂಪಿಸಲು ಮುಂದಾಗಿದೆ.

5 / 6
ಟಿ20 ವಿಶ್ವಕಪ್​ಗೆ ಇಂಗ್ಲೆಂಡ್ ತಾತ್ಕಾಲಿಕ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

ಟಿ20 ವಿಶ್ವಕಪ್​ಗೆ ಇಂಗ್ಲೆಂಡ್ ತಾತ್ಕಾಲಿಕ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

6 / 6
Follow Us
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ
ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ