AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಆಟಗಾರನಿಗೆ ವಿಶೇಷ ಗೌರವ… ಹೆಡ್​ಬ್ಯಾಂಡ್ ಧರಿಸಿ ಕಣಕ್ಕಿಳಿದ ಸಿರಾಜ್

England vs India, 5th Test: ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 224 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 247 ರನ್​ಗಳಿಗೆ ಸರ್ವಪತನ ಕಂಡಿದೆ. ಇದೀಗ ಟೀಮ್ ಇಂಡಿಯಾ 23 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡುತ್ತಿದೆ.

ಝಾಹಿರ್ ಯೂಸುಫ್
|

Updated on: Aug 02, 2025 | 8:10 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವೈಟ್ ಹೆಡ್​ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದರು. ಲಂಡನ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ಸಿರಾಜ್ ಹೆಡ್​ಬ್ಯಾಂಡ್ ನೊಂದಿಗೆ ಕೆಲ ಓವರ್‌ಗಳನ್ನು ಸಹ ಎಸೆದಿದ್ದರು.

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವೈಟ್ ಹೆಡ್​ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದರು. ಲಂಡನ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ಸಿರಾಜ್ ಹೆಡ್​ಬ್ಯಾಂಡ್ ನೊಂದಿಗೆ ಕೆಲ ಓವರ್‌ಗಳನ್ನು ಸಹ ಎಸೆದಿದ್ದರು.

1 / 5
ಅತ್ತ ಟೀಮ್ ಇಂಡಿಯಾದ ಯಾವುದೇ ಆಟಗಾರರು ಯಾವುದೇ ಬ್ಯಾಂಡ್ ಧರಿಸದೇ ಇದ್ದರೂ, ಮೊಹಮ್ಮದ್ ಸಿರಾಜ್ ಮಾತ್ರ ವಿಶೇಷ ಹೆಡ್​ಬ್ಯಾಂಡ್ ನಲ್ಲಿ ಕಾಣಿಸಿಕೊಂಡಿದ್ದರು. ಟೀಮ್ ಇಂಡಿಯಾ ವೇಗಿ ಹೀಗೆ ವಿಭಿನ್ನವಾಗಿ ಕಾಣಿಸಿಕೊಂಡ ಬೆನ್ನಲ್ಲೇ, ಸಿರಾಜ್ ಹೆಡ್​ಬ್ಯಾಂಡ್ ಧರಿಸಿದ್ದೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು.

Team India (95)

2 / 5
ಈ ಪ್ರಶ್ನೆಗೆ ಉತ್ತರ 'ಗ್ರಹಾಂ ತೋರ್ಪ್'. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಗ್ರಹಾಂ ತೋರ್ಪ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಟೀಮ್ ಇಂಡಿಯಾ ವೇಗಿ ಸಿರಾಜ್ ಹೆಡ್ ಬ್ಯಾಂಡ್ ಧರಿಸಿದ್ದಾರೆ. ಅಲ್ಲದೆ ತೋರ್ಪ್​ ಅವರ ಲೋಗೊ ಇರುವ ಈ ವಿಶೇಷ ಹೆಡ್​ಬ್ಯಾಡ್​ ಧರಿಸಿ ಸಿರಾಜ್ ಬೌಲಿಂಗ್ ಅನ್ನು ಸಹ ಮಾಡಿದರು.

ಈ ಪ್ರಶ್ನೆಗೆ ಉತ್ತರ 'ಗ್ರಹಾಂ ತೋರ್ಪ್'. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಗ್ರಹಾಂ ತೋರ್ಪ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಟೀಮ್ ಇಂಡಿಯಾ ವೇಗಿ ಸಿರಾಜ್ ಹೆಡ್ ಬ್ಯಾಂಡ್ ಧರಿಸಿದ್ದಾರೆ. ಅಲ್ಲದೆ ತೋರ್ಪ್​ ಅವರ ಲೋಗೊ ಇರುವ ಈ ವಿಶೇಷ ಹೆಡ್​ಬ್ಯಾಡ್​ ಧರಿಸಿ ಸಿರಾಜ್ ಬೌಲಿಂಗ್ ಅನ್ನು ಸಹ ಮಾಡಿದರು.

3 / 5
ಅಂದಹಾಗೆ ಆಗಸ್ಟ್‌ 1 ಗ್ರಹಾಂ ತೋರ್ಪ್ ಅವರ 56ನೇ ಹುಟ್ಟುಹಬ್ಬ. ಇಂಗ್ಲೆಂಡ್ ಪರ 182 ಪಂದ್ಯಗಳನ್ನಾಡಿದ್ದ ತೋರ್ಪ್ ವೈಟ್ ಹೆಡ್​ಬ್ಯಾಂಡ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿದ್ದರು. 2024, ಆಗಸ್ಟ್ 4 ರಂದು ನಿಧನರಾದ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂಗ್ಲೆಂಡ್ ಆಟಗಾರರು ಆಗಸ್ಟ್ 1 ರಂದು ತೋರ್ಪ್ ಅವರ ಲೊಗೊ ಇರುವ ಹೆಡ್ ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದಾರೆ. ಇದೇ ಬ್ಯಾಂಡ್ ಧರಿಸಿ ಮೊಹಮ್ಮದ್ ಸಿರಾಜ್ ಸಹ ಮಾಜಿ ಆಟಗಾರನಿಗೆ ಗೌರವ ಸಲ್ಲಿಸಿ ಗಮನ ಸೆಳೆದಿದ್ದಾರೆ. ಇದೀಗ ಸಿರಾಜ್ ಅವರ ಹೆಡ್ ಬ್ಯಾಂಡ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂದಹಾಗೆ ಆಗಸ್ಟ್‌ 1 ಗ್ರಹಾಂ ತೋರ್ಪ್ ಅವರ 56ನೇ ಹುಟ್ಟುಹಬ್ಬ. ಇಂಗ್ಲೆಂಡ್ ಪರ 182 ಪಂದ್ಯಗಳನ್ನಾಡಿದ್ದ ತೋರ್ಪ್ ವೈಟ್ ಹೆಡ್​ಬ್ಯಾಂಡ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿದ್ದರು. 2024, ಆಗಸ್ಟ್ 4 ರಂದು ನಿಧನರಾದ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂಗ್ಲೆಂಡ್ ಆಟಗಾರರು ಆಗಸ್ಟ್ 1 ರಂದು ತೋರ್ಪ್ ಅವರ ಲೊಗೊ ಇರುವ ಹೆಡ್ ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದಾರೆ. ಇದೇ ಬ್ಯಾಂಡ್ ಧರಿಸಿ ಮೊಹಮ್ಮದ್ ಸಿರಾಜ್ ಸಹ ಮಾಜಿ ಆಟಗಾರನಿಗೆ ಗೌರವ ಸಲ್ಲಿಸಿ ಗಮನ ಸೆಳೆದಿದ್ದಾರೆ. ಇದೀಗ ಸಿರಾಜ್ ಅವರ ಹೆಡ್ ಬ್ಯಾಂಡ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ನಲ್ಲಿ 224 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 247 ರನ್ ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ಭಾರತ 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ನಲ್ಲಿ 224 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 247 ರನ್ ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ಭಾರತ 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!