AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ತವರು ಮೈದಾನ ಬದಲಾಗಲು ಇದುವೇ ಕಾರಣ!

IPL 2026 RCB: ಈ ಬಾರಿಯ ಐಪಿಎಲ್​ಗೆ ಆರ್​ಸಿಬಿ ತಂಡವು 2 ತವರು ಮೈದಾನವನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಏಳು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ನಿರ್ಧರಿಸಿದರೆ, 2 ಮ್ಯಾಚ್​ಗಳನ್ನು ಛತ್ತೀಸ್​ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದ್ದಾರೆ.

ಝಾಹಿರ್ ಯೂಸುಫ್
|

Updated on: May 10, 2026 | 8:51 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆ ಸಿದ್ಧವಾಗಿರುವುದು ದೂರದ ರಾಯ್​ಪುರ್​​ನಲ್ಲಿ. ಅಂದರೆ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬದಲು ಛತ್ತೀಸ್‌ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಆಡಲು ಸಜ್ಜಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಕೆಳಗಿನಂತಿದೆ... (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆ ಸಿದ್ಧವಾಗಿರುವುದು ದೂರದ ರಾಯ್​ಪುರ್​​ನಲ್ಲಿ. ಅಂದರೆ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬದಲು ಛತ್ತೀಸ್‌ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಆಡಲು ಸಜ್ಜಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಕೆಳಗಿನಂತಿದೆ... (PC: IPL)

1 / 5
ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ಅನಿಶ್ಚಿತತೆ ಇತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಛತ್ತೀಸ್‌ಗಢ ಸರ್ಕಾರದೊಂದಿಗೆ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಡಲು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. (PC: IPL)

ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ಅನಿಶ್ಚಿತತೆ ಇತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಛತ್ತೀಸ್‌ಗಢ ಸರ್ಕಾರದೊಂದಿಗೆ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಡಲು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. (PC: IPL)

2 / 5
ಆದರೆ ಇದಾದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿತು. ಅತ್ತ ಅದಾಗಲೇ ಛತ್ತೀಸ್‌ಗಢ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಕಾರಣ ಆರ್​ಸಿಬಿ ಮ್ಯಾನೇಜ್ಮೆಂಟ್ ರಾಯ್​ಪುರ್​​ನಲ್ಲಿ 2 ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದರಂತೆ ಆರ್​ಸಿಬಿ ತನ್ನ ಎರಡು ತವರು ಪಂದ್ಯಗಳನ್ನು ಶಹೀದ್ ವೀರ್ ನಾರಾಯಣ್ ಸಿಂಗ್​ ಸ್ಟೇಡಿಯಂನಲ್ಲಿ ಆಡಲಿದೆ.  (PC: IPL)

ಆದರೆ ಇದಾದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿತು. ಅತ್ತ ಅದಾಗಲೇ ಛತ್ತೀಸ್‌ಗಢ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಕಾರಣ ಆರ್​ಸಿಬಿ ಮ್ಯಾನೇಜ್ಮೆಂಟ್ ರಾಯ್​ಪುರ್​​ನಲ್ಲಿ 2 ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದರಂತೆ ಆರ್​ಸಿಬಿ ತನ್ನ ಎರಡು ತವರು ಪಂದ್ಯಗಳನ್ನು ಶಹೀದ್ ವೀರ್ ನಾರಾಯಣ್ ಸಿಂಗ್​ ಸ್ಟೇಡಿಯಂನಲ್ಲಿ ಆಡಲಿದೆ.  (PC: IPL)

3 / 5
ಆರ್​ಸಿಬಿ ತಂಡವು ತನ್ನ 7 ತವರು ಪಂದ್ಯಗಳಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 5 ಮ್ಯಾಚ್​ಗಳನ್ನಾಡಿದೆ.  ಇನ್ನುಳಿದಿರುವ ಎರಡು ತವರು ಪಂದ್ಯಗಳನ್ನು ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯಗಳು ಮೇ 10 ಮತ್ತು ಮೇ 13 ರಂದು ನಡೆಯಲಿದೆ. (PC: IPL)

ಆರ್​ಸಿಬಿ ತಂಡವು ತನ್ನ 7 ತವರು ಪಂದ್ಯಗಳಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 5 ಮ್ಯಾಚ್​ಗಳನ್ನಾಡಿದೆ.  ಇನ್ನುಳಿದಿರುವ ಎರಡು ತವರು ಪಂದ್ಯಗಳನ್ನು ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯಗಳು ಮೇ 10 ಮತ್ತು ಮೇ 13 ರಂದು ನಡೆಯಲಿದೆ. (PC: IPL)

4 / 5
ಮೇ 10 ರಂದು ರಾಯಲ್​ಪುರ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೇ 13 ರಂದು ಇದೇ ಮೈದಾನದಲ್ಲಿ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂವನ್ನು ಎದುರಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ತವರು ಮ್ಯಾಚ್​ಗಳು ಮುಗಿಯಲಿದೆ. (PC: IPL)

ಮೇ 10 ರಂದು ರಾಯಲ್​ಪುರ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೇ 13 ರಂದು ಇದೇ ಮೈದಾನದಲ್ಲಿ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂವನ್ನು ಎದುರಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ತವರು ಮ್ಯಾಚ್​ಗಳು ಮುಗಿಯಲಿದೆ. (PC: IPL)

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!