AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೊದಲ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿಯಲು ಕಾರಣವೇನು ಗೊತ್ತಾ?

Rohit Sharma: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on:Mar 15, 2023 | 5:33 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯಕ್ಕೆ ಇನ್ನು ಕೇವಲ 2 ದಿನ ಮಾತ್ರ ಉಳಿದಿದೆ. 3 ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಅಂದಹಾಗೆ, ಮೊದಲ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ನಾಯಕ ಹೊರಗುಳಿಯುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿತ್ತು. ಆದರೆ, ಯಾವ ಕಾರಣಕ್ಕೆ ರೋಹಿತ್ ಆಡುತ್ತಿಲ್ಲ ಎಂಬುದು ತಿಳಿದಿರಲಿಲ್ಲ. ಆದರೆ ಇದೀಗ ಆ ಕಾರಣ ಬಹಿರಂಗಗೊಂಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯಕ್ಕೆ ಇನ್ನು ಕೇವಲ 2 ದಿನ ಮಾತ್ರ ಉಳಿದಿದೆ. 3 ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಅಂದಹಾಗೆ, ಮೊದಲ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ನಾಯಕ ಹೊರಗುಳಿಯುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿತ್ತು. ಆದರೆ, ಯಾವ ಕಾರಣಕ್ಕೆ ರೋಹಿತ್ ಆಡುತ್ತಿಲ್ಲ ಎಂಬುದು ತಿಳಿದಿರಲಿಲ್ಲ. ಆದರೆ ಇದೀಗ ಆ ಕಾರಣ ಬಹಿರಂಗಗೊಂಡಿದೆ.

1 / 5
ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದಾಗ ವೈಯಕ್ತಿಕ ಕಾರಣದಿಂದ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದಾಗ ವೈಯಕ್ತಿಕ ಕಾರಣದಿಂದ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.

2 / 5
ಇದೀಗ ರಾಷ್ಟ್ರೀಯ ಮಾಧ್ಯಮಗಳ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ತನ್ನ ಬಾಮೈದುನನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ರಾಷ್ಟ್ರೀಯ ಮಾಧ್ಯಮಗಳ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ತನ್ನ ಬಾಮೈದುನನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.

3 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

4 / 5
ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

5 / 5

Published On - 5:30 pm, Wed, 15 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ