AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೊದಲ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿಯಲು ಕಾರಣವೇನು ಗೊತ್ತಾ?

Rohit Sharma: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on:Mar 15, 2023 | 5:33 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯಕ್ಕೆ ಇನ್ನು ಕೇವಲ 2 ದಿನ ಮಾತ್ರ ಉಳಿದಿದೆ. 3 ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಅಂದಹಾಗೆ, ಮೊದಲ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ನಾಯಕ ಹೊರಗುಳಿಯುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿತ್ತು. ಆದರೆ, ಯಾವ ಕಾರಣಕ್ಕೆ ರೋಹಿತ್ ಆಡುತ್ತಿಲ್ಲ ಎಂಬುದು ತಿಳಿದಿರಲಿಲ್ಲ. ಆದರೆ ಇದೀಗ ಆ ಕಾರಣ ಬಹಿರಂಗಗೊಂಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯಕ್ಕೆ ಇನ್ನು ಕೇವಲ 2 ದಿನ ಮಾತ್ರ ಉಳಿದಿದೆ. 3 ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಅಂದಹಾಗೆ, ಮೊದಲ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ನಾಯಕ ಹೊರಗುಳಿಯುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿತ್ತು. ಆದರೆ, ಯಾವ ಕಾರಣಕ್ಕೆ ರೋಹಿತ್ ಆಡುತ್ತಿಲ್ಲ ಎಂಬುದು ತಿಳಿದಿರಲಿಲ್ಲ. ಆದರೆ ಇದೀಗ ಆ ಕಾರಣ ಬಹಿರಂಗಗೊಂಡಿದೆ.

1 / 5
ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದಾಗ ವೈಯಕ್ತಿಕ ಕಾರಣದಿಂದ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದಾಗ ವೈಯಕ್ತಿಕ ಕಾರಣದಿಂದ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.

2 / 5
ಇದೀಗ ರಾಷ್ಟ್ರೀಯ ಮಾಧ್ಯಮಗಳ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ತನ್ನ ಬಾಮೈದುನನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ರಾಷ್ಟ್ರೀಯ ಮಾಧ್ಯಮಗಳ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ತನ್ನ ಬಾಮೈದುನನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.

3 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.

4 / 5
ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

5 / 5

Published On - 5:30 pm, Wed, 15 March 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್