Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಕಾರಣವೇನು?

Virat Kohli: ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 11, 2024 | 2:48 PM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

1 / 6
ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

4 / 6
ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

6 / 6

Published On - 7:37 am, Thu, 11 January 24

Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್