AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಕಾರಣವೇನು?

Virat Kohli: ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

TV9 Web
| Edited By: |

Updated on:Jan 11, 2024 | 2:48 PM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

1 / 6
ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

4 / 6
ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

6 / 6

Published On - 7:37 am, Thu, 11 January 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ