AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಕಾರಣವೇನು?

Virat Kohli: ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

TV9 Web
| Edited By: |

Updated on:Jan 11, 2024 | 2:48 PM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

1 / 6
ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

4 / 6
ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

6 / 6

Published On - 7:37 am, Thu, 11 January 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ