AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

WI vs IND 1st Test playing 11: ಒಂದು ವೇಳೆ ಜೈಸ್ವಾಲ್​ಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಶುಭ್​ಮನ್​ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

TV9 Web
| Edited By: |

Updated on: Jul 11, 2023 | 10:08 PM

Share
India vs West Indies 1st Test: ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಬುಧವಾರದಿಂದ ಶುರುವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆಯುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಪಾದರ್ಪಣೆ ಮಾಡುವ ಸಾಧ್ಯತೆಯಿದೆ.

India vs West Indies 1st Test: ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಬುಧವಾರದಿಂದ ಶುರುವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆಯುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಪಾದರ್ಪಣೆ ಮಾಡುವ ಸಾಧ್ಯತೆಯಿದೆ.

1 / 15
ಒಂದು ವೇಳೆ ಜೈಸ್ವಾಲ್​ಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಶುಭ್​ಮನ್​ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ ರೋಹಿತ್ ಶರ್ಮಾ ಜೊತೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಬಹುದು.

ಒಂದು ವೇಳೆ ಜೈಸ್ವಾಲ್​ಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಶುಭ್​ಮನ್​ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ ರೋಹಿತ್ ಶರ್ಮಾ ಜೊತೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಬಹುದು.

2 / 15
ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಚೊಚ್ಚಲ ಟೆಸ್ಟ್ ಪಂದ್ಯಕ್ಕಾಗಿ ಇಶಾನ್ ಕಿಶನ್ ಇನ್ನೊಂದು ಪಂದ್ಯದವರೆಗೆ ಕಾಯಬೇಕಾಗಿ ಬರಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಚೊಚ್ಚಲ ಟೆಸ್ಟ್ ಪಂದ್ಯಕ್ಕಾಗಿ ಇಶಾನ್ ಕಿಶನ್ ಇನ್ನೊಂದು ಪಂದ್ಯದವರೆಗೆ ಕಾಯಬೇಕಾಗಿ ಬರಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

3 / 15
ರೋಹಿತ್ ಶರ್ಮಾ

ರೋಹಿತ್ ಶರ್ಮಾ

4 / 15
ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್

5 / 15
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

6 / 15
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

7 / 15
ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ

8 / 15
ಕೆಎಸ್ ಭರತ್

ಕೆಎಸ್ ಭರತ್

9 / 15
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

10 / 15
ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್

11 / 15
ಜಯದೇವ್ ಉನಾದ್ಕತ್

ಜಯದೇವ್ ಉನಾದ್ಕತ್

12 / 15
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

13 / 15
ಶಾರ್ದೂಲ್ ಠಾಕೂರ್

ಶಾರ್ದೂಲ್ ಠಾಕೂರ್

14 / 15
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

15 / 15
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು