AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ

IPL 2026 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಆರ್​ಸಿಬಿ ಪರ ಹೊಡಿಬಡಿ ದಾಂಡಿಗ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ಕುತೂಹಲ.

ಝಾಹಿರ್ ಯೂಸುಫ್
|

Updated on: May 13, 2026 | 7:30 AM

Share
ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಏಕೆಂದರೆ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿಯೇ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಆರ್​ಸಿಬಿ ಪರ ಮತ್ತೆ ಇನಿಂಗ್ಸ್ ಆರಂಭಿಸಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಏಕೆಂದರೆ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿಯೇ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಆರ್​ಸಿಬಿ ಪರ ಮತ್ತೆ ಇನಿಂಗ್ಸ್ ಆರಂಭಿಸಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

2 / 5
ಈ ಪ್ರಶ್ನೆಗೆ ಸದ್ಯದ ಉತ್ತರ ಇಲ್ಲ. ಏಕೆಂದರೆ ಮಂಗಳವಾರ ನಡೆದ ಆರ್​ಸಿಬಿ ತಂಡದ ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಹೀಗಾಗಿ ಕೊಲ್ಲತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಈ ಪ್ರಶ್ನೆಗೆ ಸದ್ಯದ ಉತ್ತರ ಇಲ್ಲ. ಏಕೆಂದರೆ ಮಂಗಳವಾರ ನಡೆದ ಆರ್​ಸಿಬಿ ತಂಡದ ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಹೀಗಾಗಿ ಕೊಲ್ಲತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

3 / 5
ಅಂದರೆ ಫಿಲ್ ಸಾಲ್ಟ್ ಅವರ ಬೆರಳಿಗೆ ಆದ ಗಾಯ ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ವೈದ್ಯರು ಕೆಲ ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ತಂಡದ ಅಭ್ಯಾಸಕ್ಕೆ ಫಿಲ್ ಸಾಲ್ಟ್ ಗೈರಾಗಿದ್ದಾರೆ ಎಂದು ವರದಿಯಾಗಿದೆ.

ಅಂದರೆ ಫಿಲ್ ಸಾಲ್ಟ್ ಅವರ ಬೆರಳಿಗೆ ಆದ ಗಾಯ ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ವೈದ್ಯರು ಕೆಲ ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ತಂಡದ ಅಭ್ಯಾಸಕ್ಕೆ ಫಿಲ್ ಸಾಲ್ಟ್ ಗೈರಾಗಿದ್ದಾರೆ ಎಂದು ವರದಿಯಾಗಿದೆ.

4 / 5
ಫಿಲ್ ಸಾಲ್ಟ್ ಅಲಭ್ಯತೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಮುಂದುವರೆಸಲಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯೊಂದಿಗೆ ಯುವ ಎಡಗೈ ದಾಂಡಿಗ ಆರಂಭಿಕನಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಫಿಲ್ ಸಾಲ್ಟ್ ಅಲಭ್ಯತೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಮುಂದುವರೆಸಲಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯೊಂದಿಗೆ ಯುವ ಎಡಗೈ ದಾಂಡಿಗ ಆರಂಭಿಕನಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ