AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭರ್ಜರಿ ಗೆಲುವಿನೊಂದಿಗೆ ದಾಖಲೆ ಬರೆದ ಟೀಮ್ ಇಂಡಿಯಾ

India vs Scotland: ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

TV9 Web
| Edited By: |

Updated on:Nov 06, 2021 | 5:33 PM

Share
ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

1 / 5
 ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

2 / 5
ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

3 / 5
ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

4 / 5
ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

5 / 5

Published On - 3:35 pm, Sat, 6 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ