AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭರ್ಜರಿ ಗೆಲುವಿನೊಂದಿಗೆ ದಾಖಲೆ ಬರೆದ ಟೀಮ್ ಇಂಡಿಯಾ

India vs Scotland: ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Nov 06, 2021 | 5:33 PM

Share
ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

1 / 5
 ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

2 / 5
ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

3 / 5
ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

4 / 5
ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

5 / 5

Published On - 3:35 pm, Sat, 6 November 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್