AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಂಡೀಸ್ ವಿರುದ್ಧ ಸೋತು ವಿಶ್ವಕಪ್‌ನಿಂದ ಹೊರಬಿದ್ದ ಇಂಗ್ಲೆಂಡ್‌; ಸೆಮೀಸ್​ಗೇರಿದ 4 ತಂಡಗಳು

Women’s T20 World Cup 2024: ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ಇದೀಗ ಸೆಮಿಫೈನಲ್ ಸುತ್ತು ಆರಂಭವಾಗಲಿದ್ದು, ಈ ಸುತ್ತಿಗೆ ಎ ಗುಂಪಿನಿಂದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

ಪೃಥ್ವಿಶಂಕರ
|

Updated on: Oct 16, 2024 | 6:32 PM

Share
ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ನಿನ್ನೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಸೋತ ಇಂಗ್ಲೆಂಡ್‌ ವನಿತಾ ಪಡೆ ಲೀಗ್ ಹಂತದಲೇ ತನ್ನ ಪ್ರಯಾಣ ಮುಗಿಸಿತು. ಇದರೊಂದಿಗೆ ಸೆಮಿ ಪೈನಲ್​ಗೆ ಟಿಕೆಟ್ ಪಡೆದುಕೊಂಡ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ.

ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ನಿನ್ನೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಸೋತ ಇಂಗ್ಲೆಂಡ್‌ ವನಿತಾ ಪಡೆ ಲೀಗ್ ಹಂತದಲೇ ತನ್ನ ಪ್ರಯಾಣ ಮುಗಿಸಿತು. ಇದರೊಂದಿಗೆ ಸೆಮಿ ಪೈನಲ್​ಗೆ ಟಿಕೆಟ್ ಪಡೆದುಕೊಂಡ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ.

1 / 5
ಅದರಂತೆ ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

ಅದರಂತೆ ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

2 / 5
ಇನ್ನು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ಆಸ್ಟ್ರೇಲಿಯಾ ತಂಡ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್​ನಲ್ಲಿ ಎದುರಿಸಲಿದೆ. ಅದರಂತೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.

ಇನ್ನು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ಆಸ್ಟ್ರೇಲಿಯಾ ತಂಡ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್​ನಲ್ಲಿ ಎದುರಿಸಲಿದೆ. ಅದರಂತೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.

3 / 5
ಹಾಗೆಯೇ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18 ರಂದು ಸಂಜೆ 6 ಗಂಟೆಗೆ ಆರಂಭವಾಗಲಿದೆ.

ಹಾಗೆಯೇ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18 ರಂದು ಸಂಜೆ 6 ಗಂಟೆಗೆ ಆರಂಭವಾಗಲಿದೆ.

4 / 5
ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆದ್ದ ತಂಡಗಳು ಅಕ್ಟೋಬರ್ 20 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಈ ಪಂದ್ಯವೂ ಸಹ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಸೆಮೀಸ್​ಗೆ ಆಯ್ಕೆಯಾಗಿರುವ 4 ತಂಡಗಳೂ ಬಲಿಷ್ಠವಾಗಿರುವುದರಿಂದ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.

ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆದ್ದ ತಂಡಗಳು ಅಕ್ಟೋಬರ್ 20 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಈ ಪಂದ್ಯವೂ ಸಹ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಸೆಮೀಸ್​ಗೆ ಆಯ್ಕೆಯಾಗಿರುವ 4 ತಂಡಗಳೂ ಬಲಿಷ್ಠವಾಗಿರುವುದರಿಂದ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ