Women’s World Cup 2022: ಮಹಿಳಾ ವಿಶ್ವಕಪ್‌ನ ಎಲ್ಲಾ ಪಂದ್ಯಗಳಲ್ಲಿ DRS ಬಳಕೆಗೆ ಐಸಿಸಿ ನಿರ್ಧಾರ.!

Women's World Cup 2022: ನ್ಯೂಜಿಲೆಂಡ್‌ನ ಮೌಂಟ್ ಮೊಂಗನುಯಿಯಲ್ಲಿ ಶುಕ್ರವಾರ ಪ್ರಾರಂಭವಾಗುವ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನ ಎಲ್ಲಾ ಪಂದ್ಯಗಳಲ್ಲಿ ಅಂಪೈರ್‌ಗಳ ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಬಳಸಲು ಐಸಿಸಿ ಅನುಮತಿ ನೀಡಿದೆ.

| Updated By: ಪೃಥ್ವಿಶಂಕರ

Updated on: Mar 03, 2022 | 7:41 PM

ನ್ಯೂಜಿಲೆಂಡ್‌ನ ಮೌಂಟ್ ಮೊಂಗನುಯಿಯಲ್ಲಿ ಶುಕ್ರವಾರ ಪ್ರಾರಂಭವಾಗುವ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನ ಎಲ್ಲಾ ಪಂದ್ಯಗಳಲ್ಲಿ ಅಂಪೈರ್‌ಗಳ ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಬಳಸಲು ಐಸಿಸಿ ಅನುಮತಿ ನೀಡಿದೆ.

ನ್ಯೂಜಿಲೆಂಡ್‌ನ ಮೌಂಟ್ ಮೊಂಗನುಯಿಯಲ್ಲಿ ಶುಕ್ರವಾರ ಪ್ರಾರಂಭವಾಗುವ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನ ಎಲ್ಲಾ ಪಂದ್ಯಗಳಲ್ಲಿ ಅಂಪೈರ್‌ಗಳ ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಬಳಸಲು ಐಸಿಸಿ ಅನುಮತಿ ನೀಡಿದೆ.

1 / 4
ಮಾರ್ಚ್ 4 ರಿಂದ ಏಪ್ರಿಲ್ 3 ರವರೆಗೆ ನಡೆಯಲಿರುವ ಪ್ರತಿಷ್ಠಿತ ಈವೆಂಟ್ ಅಭೂತಪೂರ್ವ ಪ್ರಸಾರದೊಂದಿಗೆ ಹೆಚ್ಚು ವಿತರಿಸಲಾದ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗುರುವಾರ ಹೇಳಿದೆ.

ಮಾರ್ಚ್ 4 ರಿಂದ ಏಪ್ರಿಲ್ 3 ರವರೆಗೆ ನಡೆಯಲಿರುವ ಪ್ರತಿಷ್ಠಿತ ಈವೆಂಟ್ ಅಭೂತಪೂರ್ವ ಪ್ರಸಾರದೊಂದಿಗೆ ಹೆಚ್ಚು ವಿತರಿಸಲಾದ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗುರುವಾರ ಹೇಳಿದೆ.

2 / 4
ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಇದು ಎರಡನೇ ಬಾರಿಗೆ ಡಿಆರ್‌ಎಸ್ ಬಳಸಲಾಗುವುದು. ಇದನ್ನು ಮೊದಲು 2017 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಬಳಸಲಾಯಿತು. "ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಎಲ್ಲಾ ಪಂದ್ಯಗಳಿಗೆ ಲಭ್ಯವಿರುತ್ತದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಇದು ಎರಡನೇ ಬಾರಿಗೆ ಡಿಆರ್‌ಎಸ್ ಬಳಸಲಾಗುವುದು. ಇದನ್ನು ಮೊದಲು 2017 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಬಳಸಲಾಯಿತು. "ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಎಲ್ಲಾ ಪಂದ್ಯಗಳಿಗೆ ಲಭ್ಯವಿರುತ್ತದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

3 / 4
ಹೇಳಿಕೆಯ ಪ್ರಕಾರ, ಬ್ರಾಡ್‌ಕಾಸ್ಟ್ ಪಾಲುದಾರರು ಈ ಪ್ರತಿಷ್ಠಿತ ಪಂದ್ಯಾವಳಿಯನ್ನು ಪ್ರಪಂಚದಾದ್ಯಂತ ನೇರ ಪ್ರಸಾರ ಮಾಡಲಿದ್ದಾರೆ. ಮಹಿಳಾ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಶುಕ್ರವಾರ ಮೌಂಟ್ ಮೊಂಗನುಯಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದೆ.

ಹೇಳಿಕೆಯ ಪ್ರಕಾರ, ಬ್ರಾಡ್‌ಕಾಸ್ಟ್ ಪಾಲುದಾರರು ಈ ಪ್ರತಿಷ್ಠಿತ ಪಂದ್ಯಾವಳಿಯನ್ನು ಪ್ರಪಂಚದಾದ್ಯಂತ ನೇರ ಪ್ರಸಾರ ಮಾಡಲಿದ್ದಾರೆ. ಮಹಿಳಾ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಶುಕ್ರವಾರ ಮೌಂಟ್ ಮೊಂಗನುಯಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದೆ.

4 / 4
Follow us
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು