AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: 2023ರ ಏಕದಿನ ವಿಶ್ವಕಪ್​ಗೆ 7 ತಂಡಗಳು ನೇರ ಆಯ್ಕೆ

World Cup 2023: ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ.

TV9 Web
| Edited By: |

Updated on: Nov 28, 2022 | 4:09 PM

Share
ಆದರೆ ಇಲ್ಲಿ ಐರ್ಲೆಂಡ್ ಹಾಗೂ ಬಾಂಗ್ಲಾದೇಶ್ ನಡುವೆ ಒಂದು ಏಕದಿನ ಸರಣಿ ನಡೆಯಬೇಕಿದ್ದು, ಆ ಸರಣಿಯ ಬಳಿಕವಷ್ಟೇ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ 8ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ವಿಶ್ವಕಪ್​ಗೆ ನೇರ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಏಕೆಂದರೆ ಐರ್ಲೆಂಡ್ ತಂಡವು ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದರೆ ಮಾತ್ರ ಸೌತ್ ಆಫ್ರಿಕಾ ತಂಡದ ಸ್ಥಾನದಲ್ಲಿ ಬದಲಾವಣೆಯಾಗಲಿದೆ.

ಆದರೆ ಇಲ್ಲಿ ಐರ್ಲೆಂಡ್ ಹಾಗೂ ಬಾಂಗ್ಲಾದೇಶ್ ನಡುವೆ ಒಂದು ಏಕದಿನ ಸರಣಿ ನಡೆಯಬೇಕಿದ್ದು, ಆ ಸರಣಿಯ ಬಳಿಕವಷ್ಟೇ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ 8ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ವಿಶ್ವಕಪ್​ಗೆ ನೇರ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಏಕೆಂದರೆ ಐರ್ಲೆಂಡ್ ತಂಡವು ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದರೆ ಮಾತ್ರ ಸೌತ್ ಆಫ್ರಿಕಾ ತಂಡದ ಸ್ಥಾನದಲ್ಲಿ ಬದಲಾವಣೆಯಾಗಲಿದೆ.

1 / 12
ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

2 / 12
2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

3 / 12
1- ಭಾರತ

1- ಭಾರತ

4 / 12
2- ಇಂಗ್ಲೆಂಡ್

2- ಇಂಗ್ಲೆಂಡ್

5 / 12
3- ನ್ಯೂಜಿಲೆಂಡ್

3- ನ್ಯೂಜಿಲೆಂಡ್

6 / 12
4- ಆಸ್ಟ್ರೇಲಿಯಾ

4- ಆಸ್ಟ್ರೇಲಿಯಾ

7 / 12
5- ಬಾಂಗ್ಲಾದೇಶ್

5- ಬಾಂಗ್ಲಾದೇಶ್

8 / 12
6- ಪಾಕಿಸ್ತಾನ್

6- ಪಾಕಿಸ್ತಾನ್

9 / 12
7- ಅಫ್ಘಾನಿಸ್ತಾನ್

7- ಅಫ್ಘಾನಿಸ್ತಾನ್

10 / 12
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

11 / 12
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ ಹಾಗೂ ಐರ್ಲೆಂಡ್ (ಬಾಂಗ್ಲಾದೇಶ್ ವಿರುದ್ಧ 3-0 ಅಂತರದಿಂದ ಗೆಲ್ಲದಿದ್ರೆ) ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ ಹಾಗೂ ಐರ್ಲೆಂಡ್ (ಬಾಂಗ್ಲಾದೇಶ್ ವಿರುದ್ಧ 3-0 ಅಂತರದಿಂದ ಗೆಲ್ಲದಿದ್ರೆ) ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

12 / 12
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್