Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ‘100’; ಈ ದಿನದಂದು ಪ್ರಕಟವಾಗಲಿದೆ ಏಕದಿನ ವಿಶ್ವಕಪ್ ವೇಳಾಪಟ್ಟಿ

World Cup 2023: ವಾಸ್ತವವಾಗಿ ಬಿಸಿಸಿಐ ವಿಶ್ವಕಪ್ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿ ಈಗಾಗಲೇ ವಾರ ಕಳೆದಿದೆ. ಆದರೆ ಬಿಸಿಸಿಐ ಮತ್ತು ಪಿಸಿಬಿ ನಡುವಿನ ವೇಳಾಪಟ್ಟಿ ಸಂಬಂಧಿತ ಹಗ್ಗಜಗ್ಗಾಟದಿಂದಾಗಿ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on:Jun 22, 2023 | 11:15 AM

ದಿನಕಳೆದಂತೆ ಏಕದಿನ ವಿಶ್ವಕಪ್ ವೇಳಾಪಟ್ಟಿಯ ಬಿಡುಗಡೆಗಾಗಿ ಕಾಯುವಿಕೆ ಹೆಚ್ಚಾಗುತ್ತದೆ. ಇತ್ತೀಚಿನ ಬೆಳವಣಿಗೆಗಳು ಮತ್ತು ವರದಿಗಳ ಪ್ರಕಾರ, 2023ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಜೂನ್ 27 ರಂದು ಬಿಡುಗಡೆ ಮಾಡಲು ಐಸಿಸಿ ಯೋಜಿಸುತ್ತಿದೆ ಎಂದು ವರದಿಯಾಗಿದೆ.

ದಿನಕಳೆದಂತೆ ಏಕದಿನ ವಿಶ್ವಕಪ್ ವೇಳಾಪಟ್ಟಿಯ ಬಿಡುಗಡೆಗಾಗಿ ಕಾಯುವಿಕೆ ಹೆಚ್ಚಾಗುತ್ತದೆ. ಇತ್ತೀಚಿನ ಬೆಳವಣಿಗೆಗಳು ಮತ್ತು ವರದಿಗಳ ಪ್ರಕಾರ, 2023ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಜೂನ್ 27 ರಂದು ಬಿಡುಗಡೆ ಮಾಡಲು ಐಸಿಸಿ ಯೋಜಿಸುತ್ತಿದೆ ಎಂದು ವರದಿಯಾಗಿದೆ.

1 / 6
ಆಶ್ಚರ್ಯಕರ ಸಂಗತಿಯೆಂದರೆ, ಒಂದು ವೇಳೆ ಜೂನ್ 27 ರಂದು ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದರೆ, ವೇಳಾಪಟ್ಟಿ ಬಿಡುಗಡೆಯಾದ ದಿನದಿಂದ ವಿಶ್ವಕಪ್ ಆರಂಭಕ್ಕೆ (ಅಕ್ಟೋಬರ್ 5) ಇನ್ನು 100 ದಿನಗಳ ಬಾಕಿ ಉಳಿಯಲಿವೆ.

ಆಶ್ಚರ್ಯಕರ ಸಂಗತಿಯೆಂದರೆ, ಒಂದು ವೇಳೆ ಜೂನ್ 27 ರಂದು ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದರೆ, ವೇಳಾಪಟ್ಟಿ ಬಿಡುಗಡೆಯಾದ ದಿನದಿಂದ ವಿಶ್ವಕಪ್ ಆರಂಭಕ್ಕೆ (ಅಕ್ಟೋಬರ್ 5) ಇನ್ನು 100 ದಿನಗಳ ಬಾಕಿ ಉಳಿಯಲಿವೆ.

2 / 6
ವಾಸ್ತವವಾಗಿ ಬಿಸಿಸಿಐ ವಿಶ್ವಕಪ್ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿ ಈಗಾಗಲೇ ವಾರ ಕಳೆದಿದೆ. ಆದರೆ ಬಿಸಿಸಿಐ ಮತ್ತು ಪಿಸಿಬಿ ನಡುವಿನ ವೇಳಾಪಟ್ಟಿ ಸಂಬಂಧಿತ ಹಗ್ಗಜಗ್ಗಾಟದಿಂದಾಗಿ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ.

ವಾಸ್ತವವಾಗಿ ಬಿಸಿಸಿಐ ವಿಶ್ವಕಪ್ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿ ಈಗಾಗಲೇ ವಾರ ಕಳೆದಿದೆ. ಆದರೆ ಬಿಸಿಸಿಐ ಮತ್ತು ಪಿಸಿಬಿ ನಡುವಿನ ವೇಳಾಪಟ್ಟಿ ಸಂಬಂಧಿತ ಹಗ್ಗಜಗ್ಗಾಟದಿಂದಾಗಿ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ.

3 / 6
ಪ್ರಮುಖವಾಗಿ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎರಡು ಬದಲಾವಣೆಗಳನ್ನು ಕೇಳಿರುವ ಪಿಸಿಬಿ, ವೇಳಾಪಟ್ಟಿ ಬದಲಾವಣೆವರೆಗೂ ನಾವು ಈ ವಿಶ್ವಕಪ್ ವೇಳಾಪಟ್ಟಿಗೆ ಅನುಮೋದನೆ ಅಥವಾ ಸಮ್ಮತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನಾವು ಐಸಿಸಿಗೆ ಪತ್ರ ಬರೆದಿದ್ದೇವೆ ಎಂದು ಬಿಸಿಬಿಯ ಮಾಜಿ ಹಂಗಾಮಿ ಅಧ್ಯಕ್ಷ ಜಮ್ ಸೇಥಿ ಹೇಳಿದ್ದರು.

ಪ್ರಮುಖವಾಗಿ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎರಡು ಬದಲಾವಣೆಗಳನ್ನು ಕೇಳಿರುವ ಪಿಸಿಬಿ, ವೇಳಾಪಟ್ಟಿ ಬದಲಾವಣೆವರೆಗೂ ನಾವು ಈ ವಿಶ್ವಕಪ್ ವೇಳಾಪಟ್ಟಿಗೆ ಅನುಮೋದನೆ ಅಥವಾ ಸಮ್ಮತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನಾವು ಐಸಿಸಿಗೆ ಪತ್ರ ಬರೆದಿದ್ದೇವೆ ಎಂದು ಬಿಸಿಬಿಯ ಮಾಜಿ ಹಂಗಾಮಿ ಅಧ್ಯಕ್ಷ ಜಮ್ ಸೇಥಿ ಹೇಳಿದ್ದರು.

4 / 6
ಅಲ್ಲದೆ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದು ನಮ್ಮ ಸರ್ಕಾರದ ತೀರ್ಮಾನದ ಮೇಲೆ ನಿಂತಿದೆ. ಹೀಗಾಗಿ ತಮ್ಮ ಸರ್ಕಾರವು ಪಂದ್ಯದ ಸ್ಥಳಗಳಿಗೆ ಗ್ರೀನ್ ಸಿಗ್ನಲ್ ನೀಡಿದ ನಂತರ ಮಾತ್ರ ಅವರು ತಮ್ಮ ಅನುಮೋದನೆಯನ್ನು ಕಳುಹಿಸಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.

ಅಲ್ಲದೆ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದು ನಮ್ಮ ಸರ್ಕಾರದ ತೀರ್ಮಾನದ ಮೇಲೆ ನಿಂತಿದೆ. ಹೀಗಾಗಿ ತಮ್ಮ ಸರ್ಕಾರವು ಪಂದ್ಯದ ಸ್ಥಳಗಳಿಗೆ ಗ್ರೀನ್ ಸಿಗ್ನಲ್ ನೀಡಿದ ನಂತರ ಮಾತ್ರ ಅವರು ತಮ್ಮ ಅನುಮೋದನೆಯನ್ನು ಕಳುಹಿಸಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.

5 / 6
ಅಲ್ಲದೆ ಎರಡು ಪಂದ್ಯಗಳ ಸ್ಥಳ ಬದಲಾವಣೆ ಕೇಳಿರುವ ಪಿಸಿಬಿ, ಅಪ್ಘಾನ್ ವಿರುದ್ಧದ ಪಂದ್ಯವನ್ನು ಚೆನ್ನೈನಿಂದ ಬೆಂಗಳೂರಿಗೆ, ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಬೆಂಗಳೂರಿನಿಂದ ಚೆನ್ನೈಗೆ ಬದಲಿಸಲು ಮನವಿ ಮಾಡಿದೆ. ಆದರೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಪಿಸಿಬಿ ಮನವಿಯನ್ನು ಬಿಸಿಸಿಐ ಹಾಗೂ ಐಸಿಸಿ ನಿರಾಕರಿಸಿದೆ ಎಂದು ವರದಿಯಾಗಿದೆ. ಸದ್ಯ ಈ ವಿಳಂಬಗಳೇ ಐಸಿಸಿ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ತಡೆ ಹಿಡಿದಿವೆ. ಈಗ, ಪಿಸಿಬಿಯಿಂದ ಕ್ಲಿಯರೆನ್ಸ್ ಕಳುಹಿಸಿದ ತಕ್ಷಣ, ಐಸಿಸಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಅಲ್ಲದೆ ಎರಡು ಪಂದ್ಯಗಳ ಸ್ಥಳ ಬದಲಾವಣೆ ಕೇಳಿರುವ ಪಿಸಿಬಿ, ಅಪ್ಘಾನ್ ವಿರುದ್ಧದ ಪಂದ್ಯವನ್ನು ಚೆನ್ನೈನಿಂದ ಬೆಂಗಳೂರಿಗೆ, ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಬೆಂಗಳೂರಿನಿಂದ ಚೆನ್ನೈಗೆ ಬದಲಿಸಲು ಮನವಿ ಮಾಡಿದೆ. ಆದರೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಪಿಸಿಬಿ ಮನವಿಯನ್ನು ಬಿಸಿಸಿಐ ಹಾಗೂ ಐಸಿಸಿ ನಿರಾಕರಿಸಿದೆ ಎಂದು ವರದಿಯಾಗಿದೆ. ಸದ್ಯ ಈ ವಿಳಂಬಗಳೇ ಐಸಿಸಿ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ತಡೆ ಹಿಡಿದಿವೆ. ಈಗ, ಪಿಸಿಬಿಯಿಂದ ಕ್ಲಿಯರೆನ್ಸ್ ಕಳುಹಿಸಿದ ತಕ್ಷಣ, ಐಸಿಸಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

6 / 6

Published On - 11:14 am, Thu, 22 June 23

Follow us
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್